ಸಾರ್ವಜನಿಕರ ಅಹವಾಲು ಆಲಿಸಿದ ಸಚಿವ
Team Udayavani, Feb 28, 2022, 10:58 AM IST
ಬಳ್ಳಾರಿ: ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ನಗರದ ತಮ್ಮ ಸ್ವಗƒಹದಲ್ಲಿಭಾನುವಾರ ಸಾರ್ವಜನಿಕರ ಅಹವಾಲುಗಳನ್ನುಆಲಿಸಿದರು.
ಅತ್ಯಂತ ಸಂಯಮದಿಂದ ಸಮಸ್ಯೆಗಳನ್ನುಹೊತ್ತುಕೊಂಡು ಬಂದಿದ್ದ ಒಬ್ಬೊಬ್ಬ ಸಾರ್ವಜನಿಕರಅಹವಾಲುಗಳನ್ನು ಆಲಿಸಿದ ಸಚಿವ ಶ್ರೀರಾಮುಲುಅವರು ಸಮಸ್ಯೆಗಳನ್ನು ದಾಖಲಿಸಿಕೊಂಡುಸಂಬಂಧಿ ಸಿದ ಅಧಿ ಕಾರಿಗಳಿಗೆ ಅವುಗಳನ್ನುಇತ್ಯರ್ಥಪಡಿಸುವಂತೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಉಕ್ರೇನ್ನಿಂದ ಭಾರತಕ್ಕೆಸುರಕ್ಷಿತವಾಗಿ ಮರಳಿಬಂದ ಬಳ್ಳಾರಿಯವಿದ್ಯಾರ್ಥಿಯೊಬ್ಬ ತಮ್ಮ ಪೋಷಕರೊಂದಿಗೆ ಆಗಮಿಸಿಸಚಿವ ಶ್ರೀರಾಮುಲು ಅವರಿಗೆ ನೀಡಿದ ಸಹಕಾರಕ್ಕೆಕೃತಜ್ಞತೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್