ದಾವಣಗೆರೆ: ಸೂಕ್ತ ಸಮಯಕ್ಕೆ ಸಿಗದ ಬೆಡ್ : ಆಸ್ಪತ್ರೆ ಆವರಣದಲ್ಲೇ ಮೃತಪಟ್ಟ ವ್ಯಕ್ತಿ
Team Udayavani, May 6, 2021, 8:32 PM IST
ದಾವಣಗೆರೆ: ನಗರದ ಬ್ಯಾಂಕ್ ಶಾಖಾ ವ್ಯವಸ್ಥಾಪಕರೊಬ್ಬರು ಕೋವಿಡ್ ನಿಂದ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ದಾವಣಗೆರೆಯ ಸಿದ್ದವೀರಪ್ಪ ಬಡಾವಣೆ ನಿವಾಸಿಯಾಗಿದ್ದ ತುಕಾರಾಂ(58) ಬುಧವಾರ ರಾತ್ರಿ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಕುಟುಂಬ ಸದಸ್ಯರು ಗುರುವಾರ ನಗರದ ವಿವಿಧ ಆಸ್ಪತ್ರೆಯಲ್ಲಿ ದಾಖಲಾತಿಗಾಗಿ ಅಲೆದಾಡಿದ್ದಾರೆ. ಎಲ್ಲಿಯೂ ಹಾಸಿಗೆ ದೊರೆತಿಲ್ಲ. ಕೊನೆಯದಾಗಿ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆ ಆವರಣದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿಂದು 49058 ಕೋವಿಡ್ ಪ್ರಕರಣ ಪತ್ತೆ : 328 ಜನರ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ