ಪಾಲಿಕೆ ಆವರಣದಲ್ಲಿ ಬಿಜೆಪಿ ಪ್ರತಿಭಟನೆ


Team Udayavani, Feb 18, 2017, 1:29 PM IST

dvg5.jpg

ದಾವಣಗೆರೆ: ರಾಜೀವ್‌ಗಾಂಧಿ ಆವಾಸ್‌ ಯೋಜನೆ ಫಲಾನುಭವಿಗಳಿಗೆ ಹಣ ಬಿಡುಗಡೆ, ಕುಡಿಯುವ ನೀರು, ಚರಂಡಿ, ಒಳ ಚರಂಡಿ ಸೌಲಭ್ಯಕ್ಕೆ ಒತ್ತಾಯಿಸಿ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
 
ರಾಜೀವ್‌ಗಾಂಧಿ ಆವಾಸ್‌  ಯೋಜನೆಯಡಿ ನಗರಪಾಲಿಕೆ 15ನೇ ವಾರ್ಡ್‌ನ ಎಚ್‌ಕೆಆರ್‌ ನಗರದ 80 ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಸಾಲ ಮಂಜೂರಾಗಿತ್ತು. ಮಹಾನಗರ ಪಾಲಿಕೆ  ಸಂಬಂಧಿತ ಫಲಾನುಭವಿಗಳಿಗೆ ಆದೇಶಪತ್ರ ನೀಡಿದ್ದರ ಹಿನ್ನೆಲೆಯಲ್ಲಿ ಜನರು ತರಾತುರಿಯಲ್ಲಿ ಇದ್ದಂತಹ ಮನೆ ಕೆಡವಿ, ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿದ್ದರು.

ಸಾಲ  ಸೋಲ ಮನೆ ಕಟ್ಟಿಕೊಳ್ಳುತ್ತಿರುವ ಫಲಾನುಭವಿಗಳಿಗೆ ಈವರೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಸರ್ಕಾರ ಹಣ ನೀಡುತ್ತದೆ ಎಂಬ ಆಸೆಯಿಂದ ಮನೆ ಕಟ್ಟಿಕೊಳ್ಳುತ್ತಿರುವರು ಒಂದು ಕಡೆ ಹಣ ಇಲ್ಲದೆ ಕೆಲಸ ನಿಲ್ಲಿಸುವ ಸ್ಥಿತಿಗೆ ಬಂದಿದ್ದಾರೆ.

ಇನ್ನೊಂದು ಕಡೆ ಇದ್ದ ಮನೆ ಕೆಡವಿಕೊಂಡಿದ್ದಾರೆ. ಹಾಗಾಗಿ 80 ಕುಟುಂಬಕ್ಕೂ ಹೆಚ್ಚು ಜನರು ಅಕ್ಷರಶಃ ಬೀದಿಯಲ್ಲಿದ್ದಾರೆ. ಸಂಬಂಧಿತರು ಕೂಡಲೇ ಹಣ ಬಿಡುಗಡೆ ಮಾಡಿ, ಹಕ್ಕುಪತ್ರ ನೀಡುವ ಮೂಲಕ ಫಲಾನುಭವಿಗಳಿಗೆ ಸಹಾಯ ಮಾಡಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಹುತೇಕ ವಾರ್ಡ್‌ನಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಇದೆ. ಸಂಬಂಧಿತರು ಗಮನ ಹರಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು. ಒಳ ಚರಂಡಿ ವ್ಯವಸ್ಥೆ ಸರಿಪಡಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಪ್ರಧಾನ ಕಾರ್ಯದರ್ಶಿ ಎನ್‌. ರಾಜಶೇಖರ್‌, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ  ಪಿ.ಸಿ. ಶ್ರೀನಿವಾಸ್‌, ರಾಜನಹಳ್ಳಿ ಶಿವಕುಮಾರ್‌, ಡಿ.ಎಲ್‌. ರಾಮಚಂದ್ರ ನಾಯ್ಕ, ನವೀನ್‌ಕುಮಾರ್‌, ಗೌತಮ್‌ ಜೈನ್‌, ಧನುಷ್‌, ಪ್ರತಾಪ್‌, ನರಸಿಂಹ ಇತರರು ಇದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.