ದಾವಣಗೆರೆ ಪಾಲಿಕೆ ಉಪಚುನಾವಣೆ: ಕೈ ತೆಕ್ಕೆಯಲ್ಲಿದ್ದ ಎರಡೂ ಕ್ಷೇತ್ರಗಳನ್ನು ಗೆದ್ದ ಬಿಜೆಪಿ


Team Udayavani, May 22, 2022, 11:16 AM IST

davanagere municipality by election

ದಾವಣಗೆರೆ: ಮಹಾನಗರ ಪಾಲಿಕೆಯ 24 ಮತ್ತು 37ನೇ ವಾರ್ಡ್‌ಗಳ ಉಪ ಚುನಾವಣೆಯಲ್ಲಿ ಬಿಜೆಪಿಯ ಜೆ.ಎನ್. ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್ ಜಯಭೇರಿ ಬಾರಿಸಿದ್ದಾರೆ.

ಭಾರೀ ಕುತೂಹಲ, ಬಿಜೆಪಿ ಮತ್ತು ಕಾಂಗ್ರೆಸಿನ ಪಾಲಿಗೆ ಅತ್ಯಂತ ಮಹತ್ವ ಮತ್ತು ಪ್ರತಿಷ್ಠೆಯ ವಿಷಯವಾಗಿದ್ದ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳಿಬ್ಬರೂ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ತೆಕ್ಕೆಯಲ್ಲಿದ್ದ ಎರಡು ವಾರ್ಡ್‌ಗಳನ್ನು ಆಡಳಿತಾರೂಢ ಬಿಜೆಪಿ ತನ್ನ ಬುಟ್ಟಿಗೆ ಹಾಕಿಕೊಂಡಿದೆ.

28ನೇ ವಾರ್ಡ್‌ನ ಭಗತ್‌ಸಿಂಗ್ ನಗರದಲ್ಲಿ ಬಿಜೆಪಿಯ ಜೆ.ಎನ್. ಶ್ರೀನಿವಾಸ್ ಕಾಂಗ್ರೆಸ್‌ನ ಹುಲ್ಮನಿ ಗಣೇಶ್ ವಿರುದ್ಧ 681 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಜೆ.ಎನ್. ಶ್ರೀನಿವಾಸ್ 2565 ಮತಗಳ ಪಡೆದರೆ, ಕಾಂಗ್ರೆಸ್‌ನ ಹುಲ್ಮನೆ ಗಣೇಶ್ 1884 ಮತಗಳ ಗಳಿಸುವ ಮೂಲಕ ಸೋಲು ಅನುಭವಿಸಿದ್ದಾರೆ.

ಇದನ್ನೂ ಓದಿ:ಪುತ್ತೂರು: ಬಲ್ನಾಡು ಗ್ರಾ.ಪಂ.ಉಪಚುನಾವಣೆ ಫಲಿತಾಂಶ;ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು

ಕಾಂಗ್ರೆಸ್ ಭಾರೀ ನಿರೀಕ್ಷೆ ಹೊಂದಿದ್ದ 37ನೇ ವಾರ್ಡ್‌ನಲ್ಲಿ ಸೋತಿದೆ. ಇಲ್ಲಿ ನಡೆದ ನೇರ ಪೈಪೋಟಿಯಲ್ಲಿ ಬಿಜೆಪಿಯ ಶ್ವೇತಾ ಶ್ರೀನಿವಾಸ್ ಕಾಂಗ್ರೆಸ್‌ನ ರೇಖಾರಾಣಿ ವಿರುದ್ಧ 793 ಮತಗಳಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಶ್ವೇತಾ ಶ್ರೀನಿವಾಸ್ 2096 ಮತಗಳು ಪಡೆದಿದ್ದಾರೆ. ರೇಖಾರಾಣಿ 1303 ಮತಗಳ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಜೆ.ಎನ್. ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗುವ ಮೂಲಕ ಸತತ ಎರಡನೇ ಬಾರಿಗೆ ನಗರಪಾಲಿಕೆ ಪ್ರವೇಶಿಸುವಲ್ಲಿ ದಂಪತಿ ಯಶಸ್ವಿಯಾಗಿದ್ದಾರೆ.

ಜೆ.ಎನ್. ಶ್ರೀನಿವಾಸ್ ಸತತ ಮೂರನೇ ಬಾರಿಗೆ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಶ್ವೇತಾ ಶ್ರೀನಿವಾಸ್ ಸತತ ಎರಡನೇ ಬಾರಿಗೆ ಮಹಾನಗರ ಪಾಲಿಕೆ ಸದಸ್ಯೆಯಾಗಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.