ITF ದಾವಣಗೆರೆ ಓಪನ್ ಟೆನ್ನಿಸ್ ಟ್ರೋಫಿ ಗೆದ್ದ ಬಾಗ್ಡಾನ್ ಬೊಬ್ರಾವ್


Team Udayavani, Oct 29, 2023, 2:33 PM IST

Bogdan Bobrov won the Davangere Open Tennis Trophy

ದಾವಣಗೆರೆ: ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿನ ಟೆನ್ನಿಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಟಿಎಫ್ ದಾವಣಗೆರೆ ಓಪನ್ ಟೆನ್ನಿಸ್ ಟೂರ್ನಿಯಲ್ಲಿ ಬಾಗ್ಡಾನ್ ಬೊಬ್ರಾವ್ ಚಾಂಪಿಯನ್ ಶಿಪ್ ಮುಡಿಗೇರಿಸಿ‌ ಕೊಂಡರು.

ಅಂತಿಮ ಹಣಾಹಣಿಯಲ್ಲಿ ಅಮೆರಿಕಾದ ನಿಕ್ ಚಾಪೆಲ್ ವಿರುದ್ಧ ಬಾಗ್ಡಾನ್ 6-3, 7-6 ನೇರ ಸೆಟ್ ಗಳ ಜಯಗಳಿಸುವ ಮೂಲಕ ಆರನೇ ಐಟಿಎಫ್ ಪ್ರಶಸ್ತಿ ಪಡೆದರು.

ಸೆಮಿಫೈನಲ್‌ ನಲ್ಲಿ ಬೊಬ್ರಾವ್ ಭಾರತದ ರಾಮಕುಮಾರ್ ರಾಮನಾಥನ್ ವಿರುದ್ಧ 6-4, 7-6 ರಲ್ಲಿ ಗೆದ್ದಿದ್ದರು. ಅಮೆರಿಕಾದ ನಿಕ್ ಚಾಪೆಲ್ ಅವರು ಭಾರತದ ನಿಕಿ ಕಲಿಯಂಡ ಪೂಣಚ್ಚ ವಿರುದ್ಧ 6-3, 6-2 ರಲ್ಲಿ ಗೆಲುವು ಸಾಧಿಸಿದ್ದರು.

ಡಬಲ್ ಜೋಡಿಯಾಗಿರುವ ನಿಕ್ ಚಾಪೆಲ್ ಮತ್ತು ಬೊಬ್ರಾವ್ ನಡುವೆ ಪ್ರಶಸ್ತಿಗಾಗಿ ರೋಚಕ ಹಣಾಹಣಿ ನಡೆಯಿತು. ಪಾಯಿಂಟ್‌ ಗಾಗಿ ಇಬ್ಬರೂ ತುರುಸಿನ ಹೋರಾಟ ನಡೆಸಿದರು. ಅಂತಿಮವಾಗಿ ಮೊದಲ ಸೆಟ್ ನ್ನು 6-3 ರಲ್ಲಿ ಬೊಬ್ರಾವ್ ಗೆದ್ದರು.

ಎರಡನೇ ಸೆಟ್ ನಲ್ಲಿ ನಿಕ್ ಚಾಪೆಲ್ ನಿರೀಕ್ಷೆಗೂ ಮೀರಿದ ಹೋರಾಟ ನಡೆಸಿದರು. ಪಂದ್ಯ ಟ್ರೈಬೇಕರ್ ವರೆಗೆ ಸಾಗಿತು. ಕೊನೆಗೆ ಬೊಬ್ರಾವ್ 7-6 ರಲ್ಲಿ ಸೆಟ್ ಜೊತೆಗೆ ಪಂದ್ಯ ಗೆದ್ದರು. 1.38 ಗಂಟೆಗಳ ರೋಚಕ ಪೈಪೋಟಿ ಟೆನ್ನಿಸ್ ಅಭಿಮಾನಿಗಳ ಮನಸೂರೆಗೊಂಡಿತು.

Ad

ಟಾಪ್ ನ್ಯೂಸ್

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-dav

Davangere: ವಾಯುವಿಹಾರ ಮಾಡುತ್ತಿದ್ದಾಗ ಕುಸಿದು ಬಿದ್ದು 40 ವರ್ಷದ ಉದ್ಯಮಿ ಸಾ*ವು

Santhosh-lad

ಕಾರ್ಮಿಕರ ಕಲ್ಯಾಣಕ್ಕೆ ಇಂಧನ ಸೆಸ್‌ಗೆ ಪ್ರಸ್ತಾವ: ಸಂತೋಷ್‌ ಲಾಡ್‌

1-aa-davan

Davanagere:ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ನಾಲ್ವರು ಪಾರು

Channagiri; ಸಾಲ ಮರುಪಾವತಿಸದ ಪತ್ನಿಯ ಮೂಗು ಕಚ್ಚಿದ!

Channagiri; ಸಾಲ ಮರುಪಾವತಿಸದ ಪತ್ನಿಯ ಮೂಗು ಕಚ್ಚಿದ!

1-aa-desi-swami-bg

CM;ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ: ನೋಣವಿನಕೆರೆ ಶಿವಯೋಗೀಶ್ವರ ಸ್ವಾಮೀಜಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.