ಸಿಸಿ ರಸ್ತೆ ಕಾಮಗಾರಿ ಕಳಪೆ: ಗ್ರಾಮಸ್ಥರ ಆರೋಪ


Team Udayavani, Apr 29, 2021, 6:13 PM IST

CC road work is poor

ಜಗಳೂರು: ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ಸ್ವಗ್ರಾಮದಲ್ಲಿ ನಡೆಯುತ್ತಿರುವ 1 ಕೋಟಿ 5 ಲಕ್ಷ ರೂ.ವೆಚ್ಚದ ಸಿಸಿ ರಸ್ತೆಯ ಕಾಮಗಾರಿ ಸಂಪೂರ್ಣವಾಗಿಕಳಪೆಯಾಗುತ್ತಿದೆ ಎಂದು ಗ್ರಾಮಸ್ಥರೇ ಕಾಮಗಾರಿಯನ್ನುತಡೆ ಹಿಡಿದಿದ್ದಾರೆ.ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಅವರುರಾಜ್ಯದಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸುತ್ತಿದ್ದಾರೆ.

ಇವರು ಮೂಲತ ಬರದನಾಡು ಎಂಬ ಹಣೆ ಪಟ್ಟಿಹೊತ್ತಿರುವ ಜಗಳೂರು ತಾಲೂಕಿನ ದಿದ್ದಿಗಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹುಚ್ಚಂಗಿಪುರಗ್ರಾಮದವರಾಗಿದ್ದಾರೆ. ಇವರು ಸ್ವ ಗ್ರಾಮದ ಅಭಿವೃದ್ದಿಗೆಒತ್ತು ನೀಡಿ ಶಾಲಾಕಟ್ಟಡ ಅಭಿವೃದ್ಧಿ ಪಡಿಸಿದ್ದರು.

ಈಗಇವರ 1.ಕೋಟಿ 5 ಲಕ್ಷ ರೂ ಅನುದಾನದಲ್ಲಿ ಗ್ರಾಮದಲ್ಲಿ21 ರಸ್ತೆಗಳ ನಿರ್ಮಾಣ ಮಾಡಲು ಪಂಚಾಯತ್‌ ರಾಜ್‌ಇಂಜಿನಿಯರಿಂಗ್‌ ಇಲಾಖೆ ಜಗಳೂರು ಉಪವಿಭಾಗಕ್ಕೆನೀಡಿದ್ದು, ಬೆಂಗಳೂರಿನ ಗುತ್ತಿಗೆದಾರ ಗುತ್ತಿಗೆ ಪಡೆದುಕಾಮಗಾರಿ ಪ್ರಾರಂಭಿಸಿದ್ದಾರೆ.

ಗ್ರಾಮದಲ್ಲಿ ಜನಸಂಚಾರವಿಲ್ಲದ ಕಡೆ ಸಿಸಿರಸ್ತೆ ಮಾಡುತ್ತಿದ್ದು, ಇದರು ಸಂಪೂರ್ಣ ಕಳಪೆಗುಣಮಟ್ಟದಿಂದ ಕೂಡಿದೆ. ಪ್ಲಾನ್‌ ಎಸ್ಟಿಮೇಟ್‌ ಪ್ರಕಾರಮಾಡುತ್ತಿಲ್ಲ. ಗುಣಮಟ್ಟದ ಸಿಮೆಂಟ್‌ ಬಳಸಿಲ್ಲ. ಉತ್ತಮಮರಳು, ಜೆಲ್ಲಿ ಬಳಕೆ ಮಾಡಿಲ್ಲ ಎಂದು ಗ್ರಾಮಸ್ಥರುಕೆಲಸವನ್ನು ತಡೆ ಹಿಡಿದ್ದಾರೆ.ಗ್ರಾಮದ ಅಭಿವೃದ್ಧಿಯಾಗಬೇಕೆಂದು ರವಿಕುಮಾರ್‌ಅನುದಾನ ನೀಡಿದ್ದಾರೆ.

ಆದರೆ ಬೆಂಗಳೂರಿನಗುತ್ತಿಗೆದಾರರ ಸಂಪೂರ್ಣ ಕಳಪೆ ಕಾಮಗಾರಿಮಾಡುತ್ತಿದ್ದಾರೆ. ನಾವು ಗುಣಮಟ್ಟದಿಂದ ಕೆಲಸ ಮಾಡಿಎಂದು ಹೇಳಿದರೆ ನನಗೆ ಇಷ್ಟ ಬಂದಂತೆ ಮಾಡುತ್ತೇನೆಎಂದು ಉಡಾಫೆಯಾಗಿ ಹೇಳುತ್ತಾರೆ. ಅ ಧಿಕಾರಿಗಳುಸಹ ಇದಕ್ಕೆ ಸಹಕಾರ ನೀಡುತ್ತಿದ್ದಾರೆ. ಈ ಹಿಂದೆ ದಲಿತರಕಾಲೋನಿಗೆ ಬಂದ ರಸ್ತೆಗಳನ್ನು ಬೇರೆಡೆ ಮಾಡುತ್ತಿದ್ದಾರೆಎಂದರು. ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ,ಸಾವಿತ್ರಿ ಶೇಖರಪ್ಪ, ಗ್ರಾಮದ ರವಿ, ಶ್ರೀನಿವಾಸ್‌ ಸೇರಿದಂತೆಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.