ಚನ್ನಗಿರಿ: ದೇವರ ಕೋಣ ಇರಿದು ರೈತ ಸಾವು
Team Udayavani, Jun 19, 2023, 1:35 PM IST
ದಾವಣಗೆರೆ: ದೇವರ ಕೋಣ ತಿವಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಎನ್ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವನಹಳ್ಳಿಯ ರೈತ ಜಯಣ್ಣ (48) ಸಾವನ್ನಪ್ಪಿದವರು.
ಲಿಂಗದಹಳ್ಳಿ ಗ್ರಾಮದ ಉಡಸಲಾಂಬ ದೇವಿಗೆ ಬಿಡಲಾಗಿದ್ದ ಕೋಣವೊಂದು ಕೆಲಸ ಮಾಡುತ್ತಿದ್ದ ಜಯಣ್ಣ ಅವರನ್ನು ಅಟ್ಟಾಡಿಸಿ ಬಂದು ಇರಿದಿದೆ.
ಇದನ್ನೂ ಓದಿ:‘ಜವಾನ್’ನಲ್ಲಿ ಪ್ರಿಯಾಮಣಿ: ಮತ್ತೊಮ್ಮೆ ಶಾರುಖ್ ಖಾನ್ ಜತೆ ನಟಿಸಲು ಕಾತರ
ದೇವರ ಕೋಣ ಪದೇ ಪದೇ ದಾಳಿ ನಡೆಸುತ್ತಿದ್ದ ಬಗ್ಗೆ ಲಿಂಗದಹಳ್ಳಿ ಗ್ರಾಮಸ್ಥರು ದೇವಸ್ಥಾನ ಸೇರಿದಂತೆ ಹಲವರಿಗೆ ಮಾಹಿತಿ ನೀಡಿದರೂ ನಿರ್ಲಕ್ಷ್ಯ ವಹಿಸಲಾಗಿತ್ತು.
ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಮೃತನ ಕುಟುಂಬಕ್ಕೆ ಪರಿಹಾರಕ್ಕೆ ಒತ್ತಾಯಿಸಿ ಕುಟುಂಬ ಸದಸ್ಯರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ