Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ


Team Udayavani, May 26, 2024, 5:04 PM IST

Channagiri riot; 25 accused arrested in four cases

ದಾವಣಗೆರೆ: ಚನ್ನಗಿರಿಯಲ್ಲಿ ಮೇ 25ರ ಶುಕ್ರವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಒಟ್ಟು ಚನ್ನಗಿರಿ ಠಾಣೆಯಲ್ಲಿ ಆರು ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳಲ್ಲಿ ಈವರೆಗೆ 25 ಜನ ಆರೋಪಿಗಳ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಶುಕ್ರವಾರ ರಾತ್ರಿ ಎಂಟು ಗಂಟೆಗೆ ಆದಿಲ್ (ಮೃತಪಟ್ಟಿರುವ ವ್ಯಕ್ತಿ) ಮಟ್ಕಾ ಜೂಜಾಟದಲ್ಲಿ ನಿರತನಾಗಿರುವ ಕುರಿತು ಮಾಹಿತಿ ಬಂದ ಮೇರೆಗೆ ವಿಚಾರಣೆಗೆ ಠಾಣೆಗೆ ಕರೆತಂದಾಗ ಕುಸಿದು ಬಿದ್ದುವನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಒಳಪಡಿಸಿದಾಗ ಮೃತನಾಗಿದ್ದು, ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆ ಯುಡಿಆರ್ ನಂಬರ್ 17/2024 ಕಲಂ 174 ಸಿಆರ್.ಪಿ.ಸಿ 174, 176(1-ಎ) ರೀತ್ಯಾ ಪ್ರಕರಣ ದಾಖಲಾಗಿತ್ತು.

ಮೃತನ ಸಾವಿನ ಬಗ್ಗೆ ತಪ್ಪಾಗಿ ಗ್ರಹಿಸಿದ ಕುಟುಂಬಸ್ಥರು ಮತ್ತು ಸಮುದಾಯದವರು ಶವವನ್ನು ಇಟ್ಟು ಠಾಣೆಯಲ್ಲಿ ಪ್ರತಿಭಟನೆ ಮಾಡುತ್ತಿರುವಾಗ ಅದರಲ್ಲಿ ಉದ್ರಿಕ್ತ ಗುಂಪು ಪೊಲೀಸರು ಮೇಲೆ ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸ್ ನವರಿಗೆ ಗಾಯಪಡಿಸಿ ಹಾಗೂ ಸರ್ಕಾರಿ ಸ್ವತ್ತುಗಳನ್ನು ದ್ವಂಸಗೊಳಿಸಿದ್ದರು.

ಕೃತ್ಯಕ್ಕೆ ಸಂಬಂಧಪಟ್ಟಂತೆ ಚನ್ನಗಿರಿ ಠಾಣೆಯಲ್ಲಿ6 ಪ್ರಕರಣಗಳು ದಾಖಲಾಗಿದ್ದು,‌ ಮೇ 25 ರಂದು 6 ಪ್ರಕರಣಗಳ ಪೈಕಿ 4 ಪ್ರಕರಣಗಳಲ್ಲಿ 25 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಂಪೂರ್ಣ ನಿಗಾವಹಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.‌ ಅಲ್ಲದೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪರಿಸ್ಥಿತಿ ಸಹಜವಾಗಿಯೇ ಇದೆ.

ಚನ್ನಗಿರಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಧಾರ್ಮಿಕ ನಿಂದನೆ, ವ್ಯಕ್ತಿ ನಿಂದನೆಯ ಪೋಸ್ಟ್‌, ಪ್ರಚೋದನಾಕರಿ ಹೇಳಿಕೆಗಳು, ಪೋಸ್ಟ್, ವಿಡಿಯೋ ಹಾಗೂ ಪೋಟೋಗಳನ್ನು ಶೇರ್ ಮಾಡಬಾರದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಪೋಸ್ಟ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Shamanuru Shivashankarappa

Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು

mp renukacharya

ಬಿಎಸ್ ವೈ ವಿರುದ್ದದ ಷಡ್ಯಂತ್ರದ ಹಿಂದೆ ಪ್ರಭಾವಿ ಸಚಿವರಿದ್ದಾರೆ: ರೇಣುಕಾಚಾರ್ಯ

17

Priyanka Jarakiholi: ಸಮಸ್ಯೆ ಇರುವ ಮಾತ್ರಕ್ಕೆ ಪ್ರತ್ಯೇಕ ರಾಜ್ಯ ಪ್ರಸ್ತಾವ ಸಲ್ಲ

MUST WATCH

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

ಹೊಸ ಸೇರ್ಪಡೆ

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.