ಕ್ರೀಡಾಂಗಣ ಉಸ್ತುವಾರಿ ಸಮಿತಿ ಸಭೆ
Team Udayavani, Feb 11, 2022, 4:44 PM IST
ಚಿಕ್ಕಮಗಳೂರು: ಜಿಲ್ಲಾ ಕ್ರೀಡಾಂಗಣ ಉಸ್ತುವಾರಿಸಮಿತಿ ಸಭೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅಧ್ಯಕ್ಷತೆಯಲ್ಲಿ ಗುರುವಾರನಗರದ ಜಿಲ್ಲಾ ಧಿಕಾರಿ ಕಚೇರಿಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಮೂಡಿಗೆರೆ ತಾಲೂಕು ಕ್ರೀಡಾಂಗಣ ಕಾಮಗಾರಿಗೆ ರಾಜ್ಯಸರ್ಕಾರದಿಂದ 1.20 ಲಕ್ಷ ರೂ.ಅನುದಾನ ಬಿಡುಗಡೆಯಾಗಿರುವುದಾಗಿಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ ಉಪ ನಿರ್ದೇಶಕಿ ಡಾ|ಮಂಜುಳಾ ಹುಲ್ಲಳ್ಳಿ ತಿಳಿಸಿದರು.
ಕಾಮಗಾರಿಗೆ ಅಂದಾಜು ಪಟ್ಟಿಯನ್ನುಪರಿಷ್ಕರಿಸಿ ಹೆಚ್ಚಿನ ಅನುದಾನಕ್ಕಾಗಿ ರಾಜ್ಯಸರ್ಕಾರದ ಅನುಮೋದನೆಗೆಕಳುಹಿಸಲಾಗಿದೆ. ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳಲ್ಲಿತಾಲೂಕು ಕ್ರೀಡಾಂಗಣನಿರ್ಮಿಸಲು ಜಮೀನುಲಭ್ಯವಾಗಿಲ್ಲ ಎಂದು ತಿಳಿಸಿದರು.
ಜಿಲ್ಲಾ ಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಕ್ರೀಡಾಂಗಣಕ್ಕೆಜಮೀನು ಮಂಜೂರು ಮಾಡಲುಕಂದಾಯ ಇಲಾಖೆಯೊಂದಿಗೆಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.ಪ್ರಗತಿಯಲ್ಲಿರುವ ಕ್ರೀಡಾಂಗಣಕಾಮಗಾರಿಯನ್ನು ತ್ವರಿತವಾಗಿನಿರ್ವಹಿಸುವಂತೆ ಸಂಬಂಧಪಟ್ಟಅ ಧಿಕಾರಿಗಳಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ