ಹಿಜಾಬ್ಗಾಗಿ ವಿದ್ಯಾರ್ಥಿನಿಯರ ಪಟ್ಟು
Team Udayavani, Feb 17, 2022, 12:39 PM IST
ಚಿತ್ರದುರ್ಗ: ಕಾಲೇಜುಗಳು ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಹಿಜಾಬ್ವಿಚಾರ ಕಾಲೇಜು ಕ್ಯಾಂಪಸ್ಗಳಲ್ಲಿಗೊಂದಲದ ವಾತಾವರಣ ಮೂಡಿಸಿದೆ.ನಗರದ ಬಾಲಕಿಯರ ಸರ್ಕಾರಿಪಪೂ ಕಾಲೇಜಿನಲ್ಲಿ ಹಿಜಾಬ್ ಧರಿಸಿಬಂದಿದ್ದ ವಿದ್ಯಾರ್ಥಿನಿಯರು ಹಿಜಾಬ್ಇಲ್ಲದೆ ತರಗತಿಗಳಿಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ಕಾಲೇಜಿನಆಡಳಿತ ಮಂಡಳಿ, ಪದವಿಪೂರ್ವ ಶಿಕ್ಷಣಇಲಾಖೆ ಉಪನಿರ್ದೇಶಕರು, ಪೊಲೀಸರುನ್ಯಾಯಾಲಯದ ಆದೇಶ ಪಾಲಿಸುವಂತೆಮನವಿ ಮಾಡಿದರು. ಆದರೂವಿದ್ಯಾರ್ಥಿನಿಯರು ಪಟ್ಟು ಸಡಿಸಲಿಲ್ಲ.ಕೊನೆಗೆ ಜಿಲ್ಲಾ ಧಿಕಾರಿ ಕಚೇರಿವರೆಗೆಪ್ರತಿಭಟನಾ ಮೆರವಣಿಗೆಯಲ್ಲಿತೆರಳಿ ಖುದ್ದು ಜಿಲ್ಲಾ ಧಿಕಾರಿ ಜೊತೆಚರ್ಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದಜಿಲ್ಲಾ ಧಿಕಾರಿಗಳು, ನ್ಯಾಯಾಲಯದಮಧ್ಯಂತರ ಆದೇಶವನ್ನು ನಾವುಪಾಲಿಸಲೇಬೇಕು. ನಾವೆಲ್ಲಾಭಾರತೀಯರು. ನಮಗೆ ಇರುವುದುಒಂದೇ ಸಂವಿಧಾನ ಅದನ್ನು ನಾವುಅನುಸರಿಸಬೇಕು. ನಿಮಗೆ ಹಿಜಾಬ್ತೆಗೆದು ತರಗತಿಗಳಿಗೆ ಹೋಗಲುಕೊಠಡಿಯ ವ್ಯವಸ್ಥೆಯನ್ನೂ ಮಾಡುತ್ತೇವೆ. ಶಿಕ್ಷಣ ಮುಖ್ಯ ಎಂಬುದನ್ನು ಅರಿತುಹಿಜಾಬ್ ತೆಗೆದಿಟ್ಟು ತರಗತಿಗಳಿಗೆಹಾಜರಾಗಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ