ಕ್ರಿಸ್ಮಸ್ ಸಂಭ್ರಮ; ಸಾಮೂಹಿಕ ಪ್ರಾರ್ಥನೆ
Team Udayavani, Dec 26, 2020, 12:57 PM IST
ಸಾಂದರ್ಭಿಕ ಚಿತ್ರ
ಧಾರವಾಡ: ನಗರದಲ್ಲಿ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಸಮುದಾಯದವರು ಶುಕ್ರವಾರ ಸಡಗರ-ಸಂಭ್ರಮದಿಂದ ಆಚರಿಸಿದರು.
ಬೆಳಗ್ಗೆಯಿಂದಲೇ ಹೊಸ ಬಟ್ಟೆ ಧರಿಸಿ ಚರ್ಚ್ ಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಕ್ರೈಸ್ತ ಸಮುದಾದವರು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಇಲ್ಲಿನ ಪ್ರೊಟೆಸ್ಟೆಂಟ್ ಮತ್ತು ಕ್ಯಾಥೋಲಿಕ್, ಹೆಬಿಕ್ ಮೆಮೋರಿಯಲ್ ಚರ್ಚ್ಗಳು ಎರಡು ದಿನಗಳಿಂದ ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಹೆಬಿಕ್ ಮೆಮೋರಿಯಲ್ ಚರ್ಚ್ನಲ್ಲಿ ಬಿಷಪ್ ರವಿಕುಮಾರ ನಿರಂಜನ ಅವರು ಕ್ರಿಸ್ಮಸ್ ಸಂದೇಶ ನೀಡಿದರು.
ಇದನ್ನೂ ಓದಿ:ಕಾಂಗ್ರೆಸ್ನವರು ರೈತರಲ್ಲಿ ಸಂಶಯದ ಭೂತ ಬಿಟ್ಟಿದ್ದಾರೆ
ಅನ್ವಯ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆಯೊಂದಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಏಸುವಿನ ಜನ್ಮ ವೃತ್ತಾಂತ ಹೇಳುವ ರೂಪಕಗಳು ಗಮನ ಸೆಳೆದವು. ನಗರದ ಕಿಟೆಲ್ ಕಾಲೇಜು, ಬಾಸೆಲ್ ಮಿಷನ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಭ್ರಮದ ಕ್ರಿಸ್ ಮಸ್ ಆಚರಣೆ ನಡೆಯಿತು. ಇದಲ್ಲದೇ ಹಬ್ಬದ ಪ್ರಯುಕ್ತ ಮಿಶ್ರಾ ಸೇರಿದಂತೆ ವಿವಿಧ ಮಳಿಗೆಗಳಲ್ಲಿ ವಿವಿಧ ಬಗೆಯ ಕೇಕ್ಗಳ ಮಾರಾಟವೂ ಜೋರಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ