ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ಆತಂಕ ಸೃಷ್ಟಿಸಿದ ನಾಗರಹಾವು!
Team Udayavani, Jul 9, 2021, 9:39 AM IST
ದಾವಣಗೆರೆ: ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬಯೋ ಮೆಡಿಕಲ್ ತ್ಯಾಜ್ಯ ಸಂಗ್ರಹಗಾರದ ಬಳಿ ಹಾವು ಕಾಣಿಸಿಕೊಂಡಿದೆ. ಸಿಬ್ಬಂದಿ ತ್ಯಾಜ್ಯ ವಿಲೇವಾರಿಗೆ ತೆರಳಿದ ಸಮಯದಲ್ಲಿ ಹಾವು ಕಂಡು ಇತರರಿಗೆ ವಿಷಯ ತಿಳಿಸಿದ್ದಾರೆ.
ಹಾವು ಹಿಡಿಯುವ ಯಲ್ಲಪ್ಪ ಮತ್ತವರ ಗೆಳೆಯರು ಚಾಣಾಕ್ಷತನದಿಂದ ಹಾವನ್ನು ಸೆರೆ ಹಿಡಿದು ಕೊಂಡಜ್ಜಿ ಅರಣ್ಯ ಪ್ರದೇಶಕ್ಕೆ ಸಾಗಿಸಿದರು.
ಇದನ್ನೂ ಓದಿ:ಪ್ರಾಯಶಃ ಎಂಬ ಕಿಲ್ಲಿಂಗ್ ಸ್ಟೋರಿ: ಕೃಷ್ಣಾ ಭಟ್, ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ
ಒಂದು ವಾರದ ಅಂತರದಲ್ಲಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಎರಡನೇ ಬಾರಿಗೆ ಹಾವು ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ