ರೈತರನ್ನು ಬೀದಿಗೆ ತಂದಿದ್ದೇ ಬಿಜೆಪಿ ಸಾಧನೆ


Team Udayavani, Dec 29, 2020, 5:33 PM IST

ರೈತರನ್ನು  ಬೀದಿಗೆ ತಂದಿದ್ದೇ ಬಿಜೆಪಿ ಸಾಧನೆ

ದಾವಣಗೆರೆ: ಕಾಂಗ್ರೆಸ್‌ನ 135ನೇ ವರ್ಷದ ಸಂಸ್ಥಾಪನಾ ವರ್ಷಾಚರಣೆ ಪ್ರಯುಕ್ತ ಸೋಮವಾರನಗರದಲ್ಲಿ ಬೈಕ್‌ ರ್ಯಾಲಿ ಹಾಗೂ ಸಮರ್ಪಣಾ ಸಮಾವೇಶ ನಡೆಯಿತು.

ಬೆಳಿಗ್ಗೆ ಮಹಾನಗರ ಪಾಲಿಕೆ ಆವರಣದ ಮಹಾತ್ಮ ಗಾಂಧಿ, ಡಾ| ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಪ್ರತಿಮೆ ಮತ್ತು ಹುತಾತ್ಮ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಕ್ಕೆ ಪುಷ್ಪ ನಮನಸಲ್ಲಿಸಲಾಯಿತು. ನಂತರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪನವರ ನೇತೃತ್ವದಲ್ಲಿ ಮಹಾನಗರಪಾಲಿಕೆ ಆವರಣದಿಂದ ಹೊರಟ ಬೈಕ್‌ ರ್ಯಾಲಿನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಆಗಮಿಸಿತು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯ ಎಸ್‌.ಎಸ್‌. ಭವನದಲ್ಲಿ ನಡೆದ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ, ರೈತರು ಸ್ವಾವಲಂಬಿ ಜೀವನನಡೆಸಲು ಅನೇಕ ಜನಪರ ಕಾರ್ಯಕ್ರಮಗಳನ್ನು ತಂದಿದ್ದಕಾಂಗ್ರೆಸ್‌ ಪಕ್ಷವನ್ನು ಮೂದಲಿಸಿ ಅಧಿಕಾರಕ್ಕೆ ಬಂದ ಬಿಜೆಪಿ, ರೈತರನ್ನು ಬೀದಿಗೆ ತಂದಿದೆ. ಇದೇ ಆ ಪಕ್ಷದದೊಡ್ಡ ಕೊಡುಗೆ ಎಂದು ಟೀಕಿಸಿದರು. ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌ ಮಾತನಾಡಿ,

ಬಿಜೆಪಿ ಸರ್ಕಾರದ ಆಡಳಿತದಿಂದ ಜನ ಬೇಸತ್ತಿದ್ದು, ಅರಾಜಕತೆ ಮೂಡಿದೆ. ದೇಶವನ್ನು ಜಾತಿ-ಧರ್ಮದ ವಿಷಯದಲ್ಲಿ ಒಡೆಯಲಾಗುತ್ತಿದೆ. ಬಿಜೆಪಿಗರು ದೇಶದ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಅಂಬಾನಿ, ಆದಾನಿಯಂತಹ ಉದ್ಯಮಿಗಳಿಗೆ

ಮಾರಾಟ ಮಾಡುತ್ತಿದ್ದಾರೆ. ಅದರ ಬದಲು ಇಡೀ ದೇಶವನ್ನೇ ಅವರಿಗೆ ಮಾರಾಟ ಮಾಡಲಿ ಎಂದುವ್ಯಂಗ್ಯವಾಡಿದರು. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್‌,ಜಿಪಂ ಸದಸ್ಯ ಜಿ.ಸಿ. ನಿಂಗಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಯೂಬ್‌ ಪೈಲ್ವಾನ್‌, ಜಿಲ್ಲಾ ಕಾರ್ಯದರ್ಶಿ ಎಸ್‌. ಮಲ್ಲಿಕಾರ್ಜುನ್‌, ಪಾಲಿಕೆ ಸದಸ್ಯ ಚಮನ್‌ ಸಾಬ್‌, ಮಾಜಿ ಸದಸ್ಯ ಕೆ.ಜಿ. ಶಿವಕುಮಾರ್‌, ಅಲಿ ರಹಮತ್‌, ಮೈನುದ್ದೀನ್‌, ಸೇವಾದಳದ ಡೋಲಿ ಚಂದ್ರು, ಅಬ್ದುಲ್‌ ಜಬ್ಟಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.