Davanagere ಕದ್ದ ಬೈಕ್ ಮಾರಾಟಕ್ಕೆ ಸಹಕಾರ: ನಾಲ್ವರು ದ್ವಿತೀಯ ದರ್ಜೆ ಗುಮಾಸ್ತರ ಬಂಧನ
Team Udayavani, Aug 1, 2023, 8:47 PM IST
ದಾವಣಗೆರೆ: ಕಳ್ಳತನ ಮಾಡಿದ್ದ ಬೈಕ್ಗಳನ್ನು ಮೂಲ ಮಾಲಿಕರ ಗಮನಕ್ಕೆ ತರದೆ ಬೇರೆಯವರಿಗೆ ನೋಂದಣಿಗೆ ಸಹಕರಿಸಿದ್ದ ದಾವಣಗೆರೆಯ ಪ್ರಾದೇಶಿಕ ಸಾರಿಗೆ ಇಲಾಖೆಯ ನಾಲ್ವರು ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಓರ್ವ ಮಧ್ಯವರ್ತಿಯನ್ನು ಮಂಗಳವಾರ ಬಸವನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಈಚೆಗೆ ಪತ್ತೆಯಾಗಿದ್ದ ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬೇರೆಯವರಿಗೆ ನೋಂದಣಿಯಾಗಿರುವುದು ಪತ್ತೆಯಾಗಿದೆ. ದಾವಣಗೆರೆಯ ಸಿಇಎನ್ ಪೊಲೀಸ್ಗೆ ಮಾಹಿತಿ ನೀಡಲಾಗಿತ್ತು.
ಬೈಕ್ಗಳ ಮೂಲ ಮಾಲಿಕರಿಗೆ ಗೊತ್ತಾಗದಂತೆ ಅವರ ಸಹಿಗಳನ್ನು ಪೋರ್ಜರಿ ಮಾಡಿ, ಬೇರೆಯವರಿಗೆ ನೋಂದಣಿ ಮಾಡಿಕೊಟ್ಟಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ನಾಲ್ವರು ದ್ವಿತೀಯ ದರ್ಜೆ ಸಹಾಯಕರನ್ನು ಬಸವನಗರ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕೃತ್ಯಕ್ಕೆ ಸಂಬಂಽಸಿದಂತೆ ರಸೂಲ್ ಎಂಬ ಮಧ್ಯವರ್ತಿಯನ್ನ ಸಹ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?