ವ್ಯಾಪಾರಗಳಿಗೆ ಕೋವಿಡ್ ಜಾಗೃತಿ ಮೂಡಿಸಿದ ಪಿಎಸ್ ಐ
Team Udayavani, May 30, 2021, 10:47 AM IST
ದಾವಣಗೆರೆ: ಕೋವಿಡ್ ಕರ್ಫ್ಯೂ ನಡುವೆಯೂ ಕೆಲವಾರು ಭಾಗದಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದೆ.
ಭಾನುವಾರ ವಿನೋಬ ನಗರ, ಕೆಟಿಜೆ ನಗರ, ಭಾರತ್ ಕಾಲೋನಿ ಮುಂತಾದ ಕಡೆ ಕದ್ದುಮುಚ್ವಿ ಮಾಂಸದ ವ್ಯಾಪಾರ ನಡೆಯಿತು. ಹಾಲಿನ ಕೇಂದ್ರ ಜೊತೆಗೆ ಇತರೆ ಅಂಗಡಿಗಳವರು ವಹಿವಾಟು ನಡೆಸಿದ್ದು ಕಂಡು ಬಂದಿತು.
ಇದನ್ನೂ ಓದಿ: 6 ವಾರಗಳ ಬಳಿಕ ಅತೀ ಕಡಿಮೆ ಪ್ರಕರಣ ಪತ್ತೆ: 24 ಗಂಟೆಗಳಲ್ಲಿ 1.65 ಲಕ್ಷ ಮಂದಿಗೆ ಸೋಂಕು
ವಾಹನ ಸಂಚಾರ ದಟ್ಟಣೆ ಇತ್ತು. ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಟಿಜೆ ನಗರ ಪಿಎಸ್ ಐ ವೀರೇಶ್ ವ್ಯಾಪಾರಗಳಿಗೆ ಕೋವಿಡ್ ಜಾಗೃತಿ ಮೂಡಿಸಿದರು.
ದಾವಣಗೆರೆ ಪ್ರಮುಖ ರಸ್ತೆ, ವೃತ್ತಗಳಲ್ಲಿ ಜನ, ವಾಹನ ಸಂಚಾರ ಇತ್ತು. ಜಿಲ್ಲಾಡಳಿತ ಸೋಮವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಟ್ಟಿದೆ. ಆ ನಡುವೆಯೂ ಜನರು ಅಗತ್ಯ ವಸ್ತುಗಳ ಖರೀದಿಗೆ ಎಡತಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು