ದಾವಣಗೆರೆಯಲ್ಲಿಂದು 471 ಸೋಂಕಿತರು ಗುಣಮುಖ


Team Udayavani, May 23, 2021, 9:31 PM IST

cats

ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಕೊರೊನಾದಿಂದ 471 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿತರಗಿಂತಲೂ ಗುಣಮುಖರಾದವರೇ ಹೆಚ್ಚು ಎಂಬುದು ಗಮನಾರ್ಹ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 209, ಹರಿಹರದಲ್ಲಿ 28, ಜಗಳೂರಿನಲ್ಲಿ 12, ಚನ್ನಗಿರಿ ಯಲ್ಲಿ65, ಹೊನ್ನಾಳಿಯಲ್ಲಿ  41 ಹಾಗೂ ಹೊರ ಜಿಲ್ಲೆಯ 26 ಜನ ಒಳಗೊಂಡಂತೆ  471 ಸೋಂಕಿತರು ಗುಣಮುಖರಾಗಿದ್ದಾರೆ.

ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 110 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ  60 , ಜಗಳೂರಿನಲ್ಲಿ  9 , ಚನ್ನಗಿರಿಯಲ್ಲಿ 103, ಹೊನ್ನಾಳಿಯಲ್ಲಿ  69 ಹಾಗೂ ಹೊರ ಜಿಲ್ಲೆಯ 12 ಜನರು ಒಳಗೊಂಡಂತೆ 369 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 20620, ಹರಿಹರದಲ್ಲಿ 5149,  ಜಗಳೂರಿನಲ್ಲಿ1966, ಚನ್ನಗಿರಿಯಲ್ಲಿ 3905, ಹೊನ್ನಾಳಿಯಲ್ಲಿ4553, ಹೊರ ಜಿಲ್ಲೆಯ 1109 ಜನರು ಸೇರಿದಂತೆ ಈವರೆಗೆ ಒಟ್ಟು37102 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊರೊನಾದಿಂದ ಗುಣಮುಖರಾದ ದಾವಣಗೆರೆ ತಾಲೂಕಿನಲ್ಲಿ 21649, ಹರಿಹರದಲ್ಲಿ 5793, ಜಗಳೂರಿನಲ್ಲಿ 2011, ಚನ್ನಗಿರಿಯಲ್ಲಿ 4203, ಹೊನ್ನಾಳಿಯಲ್ಲಿ 4545, ಹೊರ ಜಿಲ್ಲೆಯ 38,900 ಜನರು ಸೇರಿದಂತೆ 29,389 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆ ಗುಣಮುಖರ ಸಂಖ್ಯೆಯೂ ಸೋಂಕಿತರ ಸಂಖ್ಯೆಗಿಂತಲೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ 4452 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಕೊರೊನಾದಿಂದ  ಮೂವರು ಮೃತಪಟ್ಟಿದ್ದಾರೆ. ದಾವಣಗೆರೆಯ ನಿಟುವಳ್ಳಿಯ 63 ವರ್ಷದ ವೃದ್ಧೆ, ಎಸ್.ಎಸ್. ಬಡಾವಣೆಯ 65 ವರ್ಷದ ವೃದ್ಧೆ ಹಾಗೂ ಹರಿಹರ ತಾಲೂಕಿನ ಮಲೇಬೆನ್ನೂರು ಪಟ್ಟಣದ 53 ವರ್ಷದ ವ್ಯಕ್ತಿ ಮೃತಪಟ್ಟವರು. ಈವರೆಗೆ ಕೊರೊನಾದಿಂದ ಜಿಲ್ಲೆಯಲ್ಲಿ 329 ಜನರು ಸಾವನ್ನಪ್ಪಿದ್ದಂತಾಗಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 244 ಸೋಂಕಿತರು ಸಾಮಾನ್ಯ,691 ಸೋಂಕಿತರು ಆಕ್ಸಿಜನ್, 28 ಸೋಂಕಿತರು ಎಚ್‌ಎಫ್‌ಎನ್‌ಸಿ, 52 ಸೋಂಕಿತರು ವೆಂಟಿಲೇಟರ್ 38 ಸೋಂಕಿತರು ವೆಂಟಿಲೇಟರ್ ರಹಿತ,2453 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.  600 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.

ಟಾಪ್ ನ್ಯೂಸ್

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್

prahlad-joshi

Cauvery ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸೋ ಪ್ರಶ್ನೆ ಬರುವುದಿಲ್ಲ: ಜೋಶಿ

Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ

Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-saddas

Gokarna; ಸೆ. 27,28,29 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

Belthangady ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

Mangaluru:ವಿಶ್ವಾಸ, ಸಾಮರಸ್ಯ ವೃದ್ಧಿಗೆ ಏರಿಯಾ ಸಭೆ ಹೆಚ್ಚಳಕ್ಕೆ ಕ್ರಮ- ಅಗರ್‌ವಾಲ್‌

Mangaluru:ವಿಶ್ವಾಸ, ಸಾಮರಸ್ಯ ವೃದ್ಧಿಗೆ ಏರಿಯಾ ಸಭೆ ಹೆಚ್ಚಳಕ್ಕೆ ಕ್ರಮ- ಅಗರ್‌ವಾಲ್‌

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್

1-saddas

Gokarna; ಸೆ. 27,28,29 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Belthangady ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

Belthangady ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

police crime

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

Pratham; ‘ಕರ್ನಾಟಕದ ಅಳಿಯ’ನ ಹಾಡು ಬಂತು

Pratham; ‘ಕರ್ನಾಟಕದ ಅಳಿಯ’ನ ಹಾಡು ಬಂತು

Mangaluru:ವಿಶ್ವಾಸ, ಸಾಮರಸ್ಯ ವೃದ್ಧಿಗೆ ಏರಿಯಾ ಸಭೆ ಹೆಚ್ಚಳಕ್ಕೆ ಕ್ರಮ- ಅಗರ್‌ವಾಲ್‌

Mangaluru:ವಿಶ್ವಾಸ, ಸಾಮರಸ್ಯ ವೃದ್ಧಿಗೆ ಏರಿಯಾ ಸಭೆ ಹೆಚ್ಚಳಕ್ಕೆ ಕ್ರಮ- ಅಗರ್‌ವಾಲ್‌

1-asdsad

Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.