ಕೋವಿಡ್‌ ನಷ್ಟ ಸರ್ಕಾರವೇ ಭರಿಸಲಿ: ರಂಗನಾಥ್‌


Team Udayavani, Oct 24, 2021, 1:56 PM IST

covid news

ದಾವಣಗೆರೆ: ಕೋವಿಡ್‌ ಸಾಂಕ್ರಾಮಿಕದಿಂದಾಗಿಕಳೆದ ಒಂದೂವರೆ ವರ್ಷದಲ್ಲಿ ಸಮಾಜದ ಎಲ್ಲವರ್ಗದ ಜನರು ತೊಂದರೆಗೊಳಗಾಗಿದ್ದು ಕೇಂದ್ರಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗಾದ ಅರ್ಧದಷ್ಟು ನಷ್ಟ ಭರಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಅಭಿವೃದ್ಧಿ ರಂಗ ನೇತೃತ್ವದಲ್ಲಿ ರಾಜ್ಯಹಾಗೂ ರಾಷ್ಟ್ರ ವ್ಯಾಪ್ತಿಯಲ್ಲಿ ನಿರಂತರ ಹೋರಾಟಮಾಡಲಾಗುವುದು ಎಂದು ಸಂಘಟನೆಯ ಸಂಸ್ಥಾಪಕಅಧ್ಯಕ್ಷ ಟಿ.ಎಲ್‌. ರಂಗನಾಥ್‌ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಕೋವಿಡ್‌ ಸಾಂಕ್ರಾಮಿಕವನ್ನು ಸರ್ಕಾರಚುನಾವಣೆಗೆ ಎಲ್ಲ ಹಂತದಲ್ಲಿ ಅಧಿಕಾರಿಗಳು,ಪಕ್ಷದ ಕಾರ್ಯಕರ್ತರನ್ನು ನಿಯೋಜಿಸಿದಂತೆಕ್ರಮ ವಹಿಸಿ ಜಾಗೃತಿ ಮೂಡಿಸುವ ಮೂಲಕನಿಯಂತ್ರಿಸಬಹುದಿತ್ತು. ಕೇವಲ ಪೊಲೀಸರಿಂದಜಾಗೃತಿ ಮೂಡಿಸಿ ತಡೆಯಲು ಪ್ರಯತ್ನಿಸಿದ್ದುಸರಿಯಲ್ಲ. ಸರ್ಕಾರಗಳ ವೈಫಲ್ಯದಿಂದಾಗಿಯೇಕೋವಿಡ್‌ ಎಲ್ಲೆಡೆ ವ್ಯಾಪಕವಾಗಿ ಹಬ್ಬುವಂತಾಯಿತು.

ಈಗ ಸರ್ಕಾರವೇ ಜನಸಾಮಾನ್ಯರಿಗಾದ ನಷ್ಟಭರಿಸಬೇಕಾಗಿದೆ. ಕೆಲವು ವರ್ಗದ ಜನರಿಗೆ ಅಲ್ಪಸ್ವಲ್ಪಪರಿಹಾರಧನ ನೀಡಿದ್ದರೂ ಅದು ಸಮರ್ಪಕವಾಗಿನೀಡಿಲ್ಲ. ಎಲ್ಲರಿಗೂ ನಷ್ಟ ಪರಿಹಾರ ನೀಡಬೇಕುಎಂದು ಒತ್ತಾಯಿಸಿದರು.

ರೈತ ಮುಖಂಡ ಬನ್ನೂರು ರವಿಕುಮಾರ್‌ಮಾತನಾಡಿ, ಇಂದು ಕೇಂದ್ರ ಸರ್ಕಾರ ಘೋಷಿಸಿದಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಮೆಕ್ಕೆಜೋಳಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ.ಬೆಂಬಲಬೆಲೆಗಿಂತ ಕಡಿಮೆ ದರದಲ್ಲಿ ಉತ್ಪನ್ನಖರೀದಿಸುವವರ ಮೇಲೆ ಕ್ರಿಮಿನಲ್‌ ಪ್ರಕರಣದಾಖೀಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಇನ್ನೋರ್ವ ರೈತ ಮುಖಂಡ ಕೆ.ಸಿ. ಬಸಪ್ಪಮಾತನಾಡಿ, ಜಾನುವಾರುಗಳ ಕಾಲುಬಾಯಿರೋಗಕ್ಕೆ ಲಸಿಕೆ ಸಿಗದೆ ಜಾನುವಾರುಗಳುಸಾಯುತ್ತಿವೆ. ಕೂಡಲೇ ಲಸಿಕೆಗೆ ಕ್ರಮ ವಹಿಸಬೇಕು.ಲಸಿಕೆ ನೀಡುವುದರೊಳಗೆ ಸತ್ತ ಜಾನುವಾರುಗಳಿಗೆಪರಿಹಾರ ನೀಡಬೇಕು. ಈ ಬೇಡಿಕೆ ಇಟ್ಟುಕೊಂಡುಎರಡು ದಿನಗಳಲ್ಲಿ ಹೊನ್ನಾಳಿ ತಾಲೂಕಿನಲ್ಲಿ ಜಾನುವಾರುಗಳೊಂದಿಗೆ ಉಗ್ರ ಪ್ರತಿಭಟನೆನಡೆಸಲಾಗುವುದು ಎಂದು ತಿಳಿಸಿದರು.

ರೈತ ಪ್ರಮುಖ ಬಸವರಾಜಪ್ಪ ಮಾತನಾಡಿ,ಸರ್ಕಾರ ಕೂಡಲೇ ಪೆಟ್ರೋಲ್‌, ಡಿಸೇಲ್‌ ಹಾಗೂಅಡುಗೆ ಅನಿಲ ದರ ಕಡಿಮೆ ಮಾಡಬೇಕು. ಬೆಳೆ ಸಾಲಪಡೆದ ರೈತರ ಸಾಲ ಮನ್ನಾ ಮಾಡಬೇಕು. ಅತಿವೃಷ್ಟಿ,ಅನಾವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಹೆಕ್ಟೇರ್‌ಗೆ 50ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಪ್ರಮುಖರಾದ ನಾಗರಾಜಪ್ಪ, ಮಠದಬಸವರಾಜ್‌, ಚಂದ್ರಶೇಖರ ಇನ್ನಿತರರುಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.