4.36 ಕೋಟಿ ರೂ. ಮೌಲ್ಯದ ಸ್ವತ್ತು ವಶ


Team Udayavani, Jan 11, 2022, 5:56 PM IST

covid news

ದಾವಣಗೆರೆ: ಜಿಲ್ಲೆಯಾದ್ಯಂತ 2021ನೇ ಸಾಲಿನಲ್ಲಿನಡೆದ 500 ಕಳವು, ವಂಚನೆ ಪ್ರಕರಣಗಳಲ್ಲಿ 250ಪ್ರಕರಣ ಪತ್ತೆ ಹಚ್ಚಿ 4.36 ಕೋಟಿ ಮೌಲ್ಯದಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌ ತಿಳಿಸಿದರು.

ಸೋಮವಾರ ಜಿಲ್ಲಾ ಪೊಲೀಸ್‌ ಕವಾಯತ್‌ಮೈದಾನದಲ್ಲಿ ಕಳ್ಳತನ ಪ್ರಕರಣಗಳ ಕಳವಿನಸ್ವತ್ತು ವಿಲೇವಾರಿ ಪೆರೇಡ್‌ನ‌ಲ್ಲಿ ಮಾತನಾಡಿದಅವರು, ಕಳ್ಳತನ ನಡೆದ ನಂತರ ಅನೇಕರು ನಾವುಕಳೆದುಕೊಂಡಿರುವಂತಹ ಸ್ವತ್ತು ದೊರೆಯುವುದೇಇಲ್ಲ ಎಂದೇ ಭಾವಿಸಿರುತ್ತಾರೆ. ನಮ್ಮ ಹಿರಿಯ,ಕಿರಿಯ ಅಧಿಕಾರಿಗಳು, ಸಿಬ್ಬಂದಿ ಅತ್ಯುತ್ತಮ ಕೆಲಸಮಾಡಿ, ಕಳವು ಮಾಲು ವಶಪಡಿಸಿಕೊಂಡಿದ್ದಾರೆ.

ಸಂಬಂಧಿತ ವಾರಸುದಾರರಿಗೆ ವಾಪಾಸ್ಸುನೀಡುವುದರಿಂದ ಕಳೆದುಕೊಂಡಂತಹವರಿಗೆಮತ್ತೆ ತಮ್ಮ ಸ್ವತ್ತು ಸಿಗುತ್ತಿದೆ ಎಂಬಸಂತೋಷದಲ್ಲಿದ್ದಾರೆ. ಪತ್ತೆ ಕಾರ್ಯವನ್ನು ಇನ್ನೂಚುರುಕುಗೊಳಿಸಲಾಗುವುದು ಎಂದರು.ದಾವಣಗೆರೆಯ ಸಿಇಎನ್‌ ಪೊಲೀಸರು67 ಕೆಜಿಯಷ್ಟು ಪೆಂಗೋಲಿನ್‌ ಚಿಪ್ಪುಗಳನ್ನವಶಪಡಿಸಿಕೊಂಡಿದ್ದಾರೆ. ಬ್ಯಾಂಕ್‌ನಿಂದ ಹಣ ಡ್ರಾಮಾಡಿಕೊಂಡವರ ಗಮನ ಬೇರೆ ಕಡೆ ಸೆಳೆದು ಹಣದೋಚುತ್ತಿದ್ದ ಓಜಿ ಕೊಪ್ಪಂನ 25 ಜನ ಕಳ್ಳರನ್ನ ಬಂಧಿಸಲಾಗಿದೆ.

ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿನಡೆದಿರುವ ಚಿಟ್‌ಫಂಡ್‌ ವಂಚನೆ ಪ್ರಕರಣದತನಿಖೆ ಪ್ರಗತಿಯಲ್ಲಿದೆ. ನಗರ ಪ್ರದೇಶದಲ್ಲಿಮನೆ, ಬೈಕ್‌ ಕಳ್ಳತನ ಇತರೆ ಅಹಿತಕರ ಘಟನೆಗಳತಡೆಗೆ ರಾತ್ರಿ ಬೀಟ್‌, ಇ-ಬೀಟ್‌ ಹೆಚ್ಚಿಸಲಾಗಿದೆ.ಸುಬಾಹ್‌ ಯೋಜನೆಯಡಿ ಮುಖ್ಯ ಸ್ಥಳಗಳಲ್ಲಿಪರಿಶೀಲನೆ ನಡೆಸಲಾಗುತ್ತಿದೆ.

ದಾವಣಗೆರೆಯಲ್ಲಿ250 ಕಡೆ, 36 ಚೆಕ್‌ಪೋಸ್ಟ್‌ನಲ್ಲಿ ಸ್ಮಾಟ್‌ìಸಿಟಿ ಯೋಜನೆಯಡಿ ಸಿಸಿ ಟಿವಿ, ಕ್ಯಾಮೆರಾಅಳವಡಿಸಲಾಗಿದೆ. ಕೆಲ ದಿನಗಳಿಂದ ಎಲ್ಲ ಸಿಸಿಟಿವಿ, ಕ್ಯಾಮೆರಾ ಚೆನ್ನಾಗಿ ಕೆಲಸ ಮಾಡುತ್ತಿವೆ.ಹಾಗಾಗಿ ಅಗತ್ಯ ಮಾಹಿತಿ ಲಭ್ಯವಾಗುತ್ತಿದೆ ಎಂದುತಿಳಿಸಿದರು

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.