ಬೂಸ್ಟರ್ ಡೋಸ್ ಲಸಿಕಾಕರಣಕ್ಕೆ ಚಾಲನೆ
Team Udayavani, Jan 11, 2022, 8:46 PM IST
ಶಿವಮೊಗ್ಗ: ಜಿಲ್ಲೆಯಾದ್ಯಂತ ಮೊದಲನೇಹಂತದಲ್ಲಿ ಆರೋಗ್ಯ ಕಾರ್ಯಕರ್ತರು,ಮುಂಚೂಣಿ ಕಾರ್ಯಕರ್ತರು ಮತ್ತು60 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆಕೋವಿಡ್-19 ಬೂಸ್ಟರ್ ಡೋಸ್ ಲಸಿಕೆನೀಡಲಾಗುತ್ತಿದ್ದು, ಎಲ್ಲ ಅರ್ಹರು ಈಬೂಸ್ಟರ್ ಡೋಸ್ ಪಡೆಯಬೇಕೆಂದು ಸಚಿವಕೆ.ಎಸ್. ಈಶ್ವರಪ್ಪ ಕರೆ ನೀಡಿದರು.ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳಸಂಸ್ಥೆಯಲ್ಲಿ ಸೋಮವಾರ ಕೋವಿಡ್-19 ಬೂಸ್ಟರ್ಡೋಸ್ ಲಸಿಕಾಕರಣಕ್ಕೆಚಾಲನೆ ನೀಡಿ ಅವರು ಮಾತನಾಡಿದರು.
ಆರ್ಸಿಎಚ್ಒ ಡಾ|ನಾಗರಾಜ ನಾಯ್ಕಮಾತನಾಡಿ, ಈಗಾಗಲೇ ಲಸಿಕೆ ಪಡೆದಿರುವಆರೋಗ್ಯ ಕಾರ್ಯಕರ್ತರು, ಮುಂಚೂಣಿಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟಅಸ್ವಸ್ಥತೆ ಹೊಂದಿರುವ ಫಲಾನುಭವಿಗಳುಕೋವಿಡ್ ಪೋರ್ಟಲ್ನಲ್ಲಿನೋಂದಾಯಿಸಿದಂತೆ 2 ನೇ ಡೋಸ್ ಪಡೆದ9 ತಿಂಗಳ (39 ವಾರಗಳು) ನಂತರ ಬೂಸ್ಟರ್ಡೋಸ್ ಪಡೆಯಲು ಅರ್ಹರಿರುತ್ತಾರೆಎಂದರು. ಬೂಸ್ಟರ್ ಡೋಸ್ಗಾಗಿ ಯಾವುದೇಹೊಸ ಫಲಾನುಭವಿಗಳನ್ನು ಕೋವಿನ್ಪೋರ್ಟಲ್ನಲ್ಲಿ ನೋಂದಾಯಿಸುವಂತಿಲ್ಲ.
ಜಿಲ್ಲೆಯ ಎಲ್ಲ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿಉಚಿತವಾಗಿ ಲಸಿಕಾಕರಣ ನಡೆಸಲಾಗುತ್ತದೆಎಂದರು. ವಿ.ಪ. ಸದಸ್ಯರಾದ ಆಯನೂರುಮಂಜುನಾಥ್, ಡಿ.ಎಸ್. ಅರುಣ್,ಮಹಾನಗರಪಾಲಿಕೆ ಮಹೌಪೌರರಾದಸುನೀತಾ ಅಣ್ಣಪ್ಪ, ಉಸ್ತುವಾರಿಸಚಿವರ ಧರ್ಮಪತ್ನಿ ಜಯಲಕೀÒ$¾, ರಾಜ್ಯಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದಉಪಾಧ್ಯಕ್ಷ ಎಸ್.ದತ್ತಾತ್ರಿ, ಪಾಲಿಕೆಆಡಳಿತ ಪಕ್ಷದ ನಾಯಕಎಸ್.ಎನ್. ಚನ್ನಬಸಪ್ಪ,ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಸಿಮ್ಸ್ನಿರ್ದೇಶಕ ಡಾ| ಸಿದ್ದಪ್ಪ, ಮೆಗ್ಗಾನ್ ಬೋಧನಾಜಿಲ್ಲಾಸ್ಪತ್ರೆಯ ವೈದ್ಯಕೀಯ ಅ ಧೀಕ್ಷಕಡಾ| ಶ್ರೀಧರ್, ಜಿಲ್ಲಾ ಶಸ್ತÅಚಿಕಿತ್ಸಕಡಾ|ಸಿದ್ದನಗೌಡ, ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ