ಶತಕದತ್ತ ಕೊರೊನಾ ಸೋಂಕಿತರ ಸಂಖ್ಯೆ
Team Udayavani, Jan 14, 2022, 1:12 PM IST
ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ 13 ಸೋಂಕಿತರುಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ದಾವಣಗೆರೆ ನಗರ, ತಾಲೂಕಿನ ಇಬ್ಬರು, ಜಗಳೂರಿನಲ್ಲಿ 11ಸೋಂಕಿತರು ಸೇರಿ 13 ಜನರು ಡಿಸಾcರ್ಜ್ ಆಗಿದ್ದಾರೆ. ನಿನ್ನೆ 92ಜನರಲ್ಲಿ ಕೊರೊನಾ ದೃಢಪಟ್ಟಿದೆ. ದಾವಣಗೆರೆ ತಾಲೂಕಿನಲ್ಲಿ67, ಹರಿಹರದಲ್ಲಿ 9, ಜಗಳೂರಿನಲ್ಲಿ 6, ಚನ್ನಗಿರಿಯಲ್ಲಿ3,ಹೊನ್ನಾಳಿಯಲ್ಲಿ 4, ಹೊರ ಜಿಲ್ಲೆಯ ಮೂವರು ಸೇರಿದಂತೆ92 ಜನರಲ್ಲಿ ಕೊರೊನಾ ದೃಢಪಟ್ಟಿದೆ.
ಕಳೆದ ವರ್ಷಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ27,152, ಹರಿಹರದಲ್ಲಿ 6921, ಜಗಳೂರಿನಲ್ಲಿ 2779,ಚನ್ನಗಿರಿಯಲ್ಲಿ 6506, ಹೊನ್ನಾಳಿಯಲ್ಲಿ 6451, ಹೊರಜಿಲ್ಲೆಯ 1605 ಜನರು ಸೇರಿದಂತೆ ಈವರೆಗೆ ಒಟ್ಟು 51,414ಜನರು ಸೋಂಕಿಗೆ ಒಳಗಾಗಿದ್ದಾರೆ.
ಕೊರೊನಾದಿಂದಈವರೆಗೆ ದಾವಣಗೆರೆ ತಾಲೂಕಿನಲ್ಲಿ 26591, ಹರಿಹರದಲ್ಲಿ6810, ಜಗಳೂರಿನಲ್ಲಿ 2723, ಚನ್ನಗಿರಿಯಲ್ಲಿ 6400,ಹೊನ್ನಾಳಿಯಲ್ಲಿ 6373, ಹೊರ ಜಿಲ್ಲೆಯ 1548 ಜನರುಸೇರಿದಂತೆ 50,445 ಸೋಂಕಿತರು ಗುಣಮುಖರಾಗಿದ್ದಾರೆ.ದಾವಣಗೆರೆ ಜಿಲ್ಲೆಯಲ್ಲಿ ಈವರೆಗೆ ಕೊರೊನಾಕ್ಕೆ 608 ಜನರುಬಲಿಯಾಗಿದ್ದಾರೆ. 361 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್