ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮ ಪರವಾನಗಿ ಮೇಳ: ವೀರೇಶ್‌


Team Udayavani, Apr 21, 2021, 4:35 PM IST

21-11

ದಾವಣಗೆರೆ: ನಗರಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಉದ್ಯಮ ಪರವಾನಿಗೆ ಮೇಳವನ್ನು ಹೆಚ್ಚು ಪರಿಣಾಮಕಾರಿಯಾಗಿ ಆಯೋಜಿಸಲಾಗುವುದು ಎಂದು ಮೇಯರ್‌ ಎಸ್‌.ಟಿ. ವೀರೇಶ್‌ ಹಳಿದರು. ಮಂಗಳವಾರ ದಾವಣಗೆರೆ ಹೋಟೆಲ್‌ ಉದ್ದಿಮೆದಾರರ ಸಂಘ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಪಿ.ಬಿ. ರಸ್ತೆಯ ಖಾಸಗಿ ರೆಸ್ಟೋರೆಂಟ್‌ ಸಭಾಂಗಣದಲ್ಲಿ ಏರ್ಪಡಿಸಿದ್ದ ಉದ್ಯಮ ಪರವಾನಿಗೆ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು, ಮೈಸೂರು ಮಾದರಿಯಲ್ಲಿ ದಾವಣಗೆರೆಯಲ್ಲೂ ಹೋಟೆಲ್‌ ಉದ್ಯಮ ಪರವಾನಗಿ ಮೇಳ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉದ್ಯಮ ಪರವಾನಿಗೆ ಮೇಳವನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು ಎಂದರು.

ವಿದ್ಯಾಕಾಶಿ, ವಾಣಿಜ್ಯ ನಗರ ಎಂದೇ ಕರೆಯಲ್ಪಡುವ ದಾವಣಗೆರೆಯ ಅಭಿವೃದ್ಧಿಯಲ್ಲಿ ಹೋಟೆಲ್‌ ಉದ್ಯಮದ ಕಾಣಿಕೆಯೂ ಇದೆ. ವಿವಿಧ ಕಡೆಯಿಂದ ದಾವಣಗೆರೆಗೆ ಬಂದು ಹೋಗುವಂತಹ ಸಾವಿರಾರು ಜನರಿಗೆ ಆಹಾರ ಒದಗಿಸುವ ಕಾಯಕವನ್ನು ಹೋಟೆಲ್‌ ಉದ್ಯಮ ಮಾಡುತ್ತಿದೆ. ಕೊರೊನಾ ಸಂದರ್ಭದಲ್ಲೂ ಹೋಟೆಲ್‌ ಉದ್ದಿಮೆದಾರರು ನೆರವು ನೀಡಿದ್ದಾರೆ. ದಾವಣಗೆರೆಯ ನಾಗರಿಕರ ಆರೋಗ್ಯ ರಕ್ಷಣೆ, ಮೂಲಸೌಲಭ್ಯ ಒದಗಿಸುವುದು ಮಹಾನಗರ ಪಾಲಿಕೆಯ ಪ್ರಮುಖ ಜವಾಬ್ದಾರಿಯಾಗಿದೆ. ನಗರಪಾಲಿಕೆ ಹೋಟೆಲ್‌ ಉದ್ದಿಮೆದಾರರ ಜೊತೆ ಇರುತ್ತದೆ ಎಂದು ಭರವಸೆ ನೀಡಿದರು.

ದಾವಣಗೆರೆ ಹೋಟೆಲ್‌ ಉದ್ದಿಮೆದಾರರ ಸಂಘದ ಗೌರವ ಅಧ್ಯಕ್ಷ ಅಣಬೇರು ರಾಜಣ್ಣ ಮಾತನಾಡಿ, ದಾವಣಗೆರೆಯಲ್ಲಿ ಹೋಟೆಲ್‌ ಉದ್ಯಮ ಪರವಾನಿಗೆ ಮೇಳ ನಡೆಸುತ್ತಿರುವುದು ಹೊಸ ಪ್ರಯತ್ನ. ಒಂದೇ ಕಡೆ ಎಲ್ಲ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ. ಹೋಟೆಲ್‌ ಉದ್ಯಮಿಗಳು ಕೋವಿಡ್‌ ನಿಯಮ ಪಾಲಿಸುತ್ತ ಬಂದಿದ್ದೇವೆ. ನಾವೂ ಸಹ ಸೋಂಕಿನ ನಿಯಂತ್ರಣ ಕಾರ್ಯದಲ್ಲಿ ಸಹಕಾರ ನೀಡಿದ್ದೇವೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಮೋತಿ ಆರ್‌. ಪರಮೇಶ್ವರ್‌ ಮಾತನಾಡಿ, 5 ವರ್ಷಗಳಿಗೊಮ್ಮೆ ಪರವಾನಿಗೆ ನವೀಕರಣ ಮಾಡಿದರೆ ಹೋಟೆಲ್‌ ಉದ್ದಿಮೆದಾರರಿಗೆ ಅನುಕೂಲ ಆಗುತ್ತದೆ ಎಂದು ಸಲಹೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್‌ ಪಿ. ಮುದಜ್ಜಿ ಮಾತನಾಡಿ, ದಾವಣಗೆರೆಯಲ್ಲಿ ಹೋಟೆಲ್‌ ಉದ್ಯಮ ಸೇರಿದಂತೆ 20-25 ಸಾವಿರ ವಿವಿಧ ಬಗೆಯ ಉದ್ಯಮಗಳಿವೆ. ಉದ್ದಿಮೆದಾರರು ಪರವಾನಿಗೆ ಪಡೆಯುವುದು, ಸಕಾಲದಲ್ಲಿ ನವೀಕರಣ ಮಾಡಿಸುವುದರಿಂದ ನಗರಪಾಲಿಕೆಗೆ ಆದಾಯ ಬರುತ್ತದೆ. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಅನುಕೂಲ ಆಗುತ್ತದೆ. ಪ್ರತಿ ಉದ್ದಿಮೆದಾರರು ಪರವಾನಗಿ ಪಡೆದು ನವೀಕರಣ ಮಾಡಿಸಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್‌.ಡಿ. ಗೋಣೆಪ್ಪ, ಸದಸ್ಯ ಗಡಿಗುಡಾಳು ಮಂಜುನಾಥ್‌, ಆರೋಗ್ಯಾಧಿ ಕಾರಿ ಡಾ| ಸಂತೋಷ್‌ ಇತರರು ಇದ್ದರು. ನವೀನ್‌ಚಂದ್ರ ಸ್ವಾಗತಿಸಿದರು. ಬಿ.ಕೆ. ಸುಬ್ರಹ್ಮಣ್ಯ ನಿರೂಪಿಸಿದರು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.