ಅಲೆಮಾರಿ ಜನಾಂಗಕ್ಕೆ ಕೊರೊನಾ ಕರ್ಫ್ಯೂ ಬರೆ


Team Udayavani, Apr 30, 2021, 8:17 PM IST

30-10

ಜಗಳೂರು: ಕೋವಿಡ್‌ನ‌ ಎರಡನೇ ಅಲೆ ನಿಯಂತ್ರಿಸಲು ಸರಕಾರ ಜನತಾ 14 ದಿನಗಳ ಕಾಲ ಜನತಾ ಕರ್ಫ್ಯೂ ಹೇರಿದ್ದರ ಎಫೆಕ್ಟ್ನಿಂದಾಗಿ ಬಡ ಅಲೆ ಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ತುತ್ತಿನ ಚೀಲ ತುಂಬಿಸಿಕೊಳ್ಳಲು ಪರದಾಡುವಂತಾಗಿದೆ.

ಪಟ್ಟಣದ ಅಶ್ವಥ್‌ ರೆಡ್ಡಿ ನಗರದ ಖಾಸಗಿ ಜಮೀನೊಂದರಲ್ಲಿ ಹಾಗೂ ರಸ್ತೆಯ ಬದಿಯಲ್ಲಿ ಬಟ್ಟೆ ಗುಡಿಸಲಲ್ಲಿ ಜೀವನ ನಡೆಸುತ್ತಿರುವ ಬುಡಗ ಜಂಗಮ, ಶಿಳ್ಳೆಕ್ಯಾತ, ದಾಸ, ಸಿಂದೋಳ, ಅಲೆಮಾರಿ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಸುಮಾರು 30 ಕ್ಕೂ ಅ ಧಿಕ ಸಮುದಾಯದವರು ಸ್ವಂತ ಸೂರಿಲ್ಲದೇ ಬಟ್ಟೆ ಗುಡಿಸಲಲ್ಲಿ ಜೀವನ ನಡೆಸುತ್ತಿದ್ದಾರೆ. ಜೀವನೋಪಾಯೋಗಕ್ಕಾಗಿ ಕೂದಲು, ಸೂಜಿ ದಾರ, ಶಾಸ್ತ್ರ ಹೇಳುವುದು.

ಬಾಚಣಿಕೆ ಸೇರಿದಂತೆ ಇತರೆ ವ್ಯಾಪಾರಗಳಿಗೆ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಗೆ ತೆರಳಿ ವ್ಯಾಪಾರ ಮಾಡಿಕೊಂಡು ಅಂದಿನ ದುಡಿಮೆಯಿಂದ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದರು. ಆದರೆ ಜನತಾ ಕರ್ಫ್ಯೂನಿಂದಾಗಿ ಇವರು ವ್ಯಾಪಾರ ವಹಿವಾಟು ನಡೆಸಲು ತೆರಳುವಂತಿಲ್ಲ. ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಕೋವೀಡ್‌ ಭಯದಿಂದ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಭಿಕ್ಷೆ ಬೇಡಲು ಬಂದರೆ ಪೊಲೀಸರು ಓಡಾಡಬೇಡಿ ಎಂದು ಹೇಳುತ್ತಾರೆ.

ಇರುವ ದವಸ ಧಾನ್ಯ ಖಾಲಿಯಾಗುತ್ತಿದ್ದು, ನಾಳೆಯಿಂದ ಉಪವಾಸದಿಂದ ಮಲಗುವಂತಹ ಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಾರೆ ಸಮಾಜದ ಹಿರಿಯ ದೊಡ್ಡ ಮಾರಪ್ಪ. ಮಕ್ಕಳಿಗೂ ಸಹ ಹಾಲ ಬ್ರೆಡ್‌ ದೊರೆಯದೇ ಪರದಾಡುತ್ತಿದ್ದಾರೆ.

ನಾವು ವ್ಯಾಪಾರ ಮಾಡಿದರೆ ಊಟ ಮಾಡಲು ಸಾಧ್ಯ. ಜನತಾ ಕರ್ಫ್ಯೂನಿಂದಾಗಿ ನಾವು ಮನೆ ಬಿಟ್ಟು ಎಲ್ಲಿಗೂ ತೆರಳುವಂತಿಲ್ಲ. ಈಗ ನಮಗೆ ಊಟವು ಸಹ ದೊರೆಯದಂತ ಸ್ಥಿತಿ ನಿಮಾಣವಾಗಿದೆ ಎನ್ನುತ್ತಾರೆ ಕರಿ ಸುಂಕಪ್ಪ. ಸರಕಾರ ಲಾಕ್‌ಡೌನ್‌ ಮಾಡುವ ಮುನ್ನಾ ಇಂಥ ಸಮುದಾಯದವರಿಗೆ ಆಹಾರ ಸಾಮಗ್ರಿಗಳ ವ್ಯವಸ್ಥೆ ಮಾಡಬೇಕು ಎಂದು ಅಲೆಮಾರಿ, ಅರೆ ಅಲೆಮಾರಿ ಸಮಾಜದ ತಾಲೂಕು ಅಧ್ಯಕ್ಷ ಕುರಿ ಜಯಣ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.