ನರೇಗಾದಿಂದ ನಳನಳಿಸಿದ ತೋಟಗಾರಿಕೆ


Team Udayavani, May 17, 2021, 9:26 PM IST

17-10

„ಎಚ್‌.ಕೆ. ನಟರಾಜ

ದಾವಣಗೆರೆ: ನರೇಗಾ (ರೈತ ಸಿರಿ) ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯಲು ಇರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಜಿಲ್ಲೆಯ ರೈತರು, ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆದು ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಕೊರೊನಾ ಕರ್ಫ್ಯೂನಿಂದಾಗಿ ಮಹಾನಗರಗಳನ್ನು ಬಿಟ್ಟು ಗ್ರಾಮಗಳಿಗೆ ಮರಳುತ್ತಿರುವ ಜನರಿಗೆ ಉದ್ಯೋಗ ಖಾತ್ರಿ ಯೋಜನೆ ಕೆಲಸವೇ ಆಸರೆಯಾಗುತ್ತಿದೆ. ಇಂಥ ಸಂದರ್ಭದಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ತಮಗಿರುವ ಕಡಿಮೆ ಭೂಮಿಯಲ್ಲೇ ನರೇಗಾ ಯೋಜನೆಯಡಿ ಸ್ವತಃ ತೋಟಗಾರಿಕೆ ಬೆಳೆ ಬೆಳೆದು ಆರ್ಥಿಕವಾಗಿ ಮುಂದೆ ಬರಬಹುದು ಎಂಬುದಕ್ಕೆ ಜಿಲ್ಲೆಯ ರೈತರ ಪ್ರಗತಿ ಪ್ರೇರಣಾದಾಯಕವಾಗಿದೆ.

ತೋಟಗಾರಿಕೆ ಇಲಾಖೆಯ ಅಂಕಿ-ಅಂಶದ ಪ್ರಕಾರ ಜಿಲ್ಲೆಯ ರೈತರು ಈವರೆಗೆ 12.40 ಲಕ್ಷ ಮಾನವ ದಿನ ಕೆಲಸ ಮಾಡಿ ಬರೋಬ್ಬರಿ 32.5 ಕೋಟಿ ರೂ.ಗಳಿಗೂ ಅಧಿಕ ಅನುದಾನವನ್ನು ಉದ್ಯೋಗಖಾತ್ರಿ ಯೋಜನೆಯಡಿ ಪಡೆದು ದಾಖಲೆ ಮಾಡಿದ್ದಾರೆ. ಜಿಲ್ಲೆಯ ಒಟ್ಟು 4396 ರೈತರು 4087 ಎಕರೆ ಪ್ರದೇಶದಲ್ಲಿ ಬೆಳೆ ಬೆಳೆಯುವ ಜತೆಗೆ ತೋಟಗಾರಿಕೆ ಅಭಿವೃದ್ಧಿ ಕೆಲಸಗಳನ್ನೂ ಮಾಡಿಕೊಂಡಿದ್ದಾರೆ.

ಬಾಳೆ, ನುಗ್ಗೆ, ಗುಲಾಬಿ, ತೆಂಗು, ಡ್ರಾಗನ್‌ ಫ‌ೂಟ್‌, ಪಪ್ಪಾಯಿ, ಎಲೆಬಳ್ಳಿ ಬೆಳೆಯಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಒಟ್ಟು 12.40 ಲಕ್ಷ ಮಾನವ ದಿನಗಳನ್ನು ನೀಡಲಾಗಿದ್ದು, ಈವರೆಗೆ ರೈತರಿಗೆ ಒಟ್ಟು 32 ಕೋಟಿ ರೂ. ಪಾವತಿಸಲಾಗಿದೆ. ಇದರಲ್ಲಿ ಅಡಕೆ ಬೆಳೆಯುವ ತಾಲೂಕುಗಳಾದ ಚನ್ನಗಿರಿ ಮತ್ತು ಹೊನ್ನಾಳಿಯಲ್ಲಿ 8.90 ಲಕ್ಷ ಮಾನವ ದಿನಗಳನ್ನು ನೀಡಿ, 24 ಕೋಟಿ ರೂ.ಗಳನ್ನು ರೈತರಿಗೆ ಪಾವತಿಸಲಾಗಿದೆ.

ಯಾವ ಬೆಳೆ, ಎಷ್ಟಿದೆ?: 12 ಎಕರೆ ಮಾವು, 35 ಎಕರೆ ಗುಲಾಬಿ, 10 ಎಕರೆನಿಂಬೆ, 22 ಎಕರೆ ತೆಂಗು, 211 ಎಕರೆ ನುಗ್ಗೆ, 2.5 ಎಕರೆ ಚಿಕ್ಕು, 3.5ಎಕರೆ ಸೀಬೆ, 6 ಎಕರೆ ದಾಳಿಂಬೆ, 4 ಎಕರೆ ಹುಣಸೆ, 2.5 ಎಕರೆ ನೇರಳೆ, 212 ಎಕರೆ ಬಾಳೆ, 15 ಎಕರೆ ಬಾರೆ, 17 ಎಕರೆ ಎಲೆಬಳ್ಳಿ, 19 ಎಕರೆ ಪಪ್ಪಾಯಿ, 1 ಎಕರೆ ಅಂಜೂರ, 2.5 ಎಕರೆ ಕಿತ್ತಲೆ, 109 ಎಕರೆ ಕಾಳುಮೆಣಸು, 3358 ಎಕರೆ ಅಡಕೆ, 34 ಎಕರೆ ಕೋಕೋ, 10 ಎಕರೆ ಗೋಡಂಬಿ, 1 ಎಕರೆ ಡ್ರಾಗನ್‌ ಫ್ರೂಟ್‌ ಬೆಳೆಗಳನ್ನು ಜಿಲ್ಲೆಯ ರೈತರು ನರೇಗಾದಡಿ ಬೆಳೆದಿದ್ದಾರೆ.

ಇದರ ಜತೆಗೆ 119 ಕೃಷಿ ಹೊಂಡ, 1 ಕೊಳವೆ ಬಾವಿ ಮರುಪೂರಣ, ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿ (120), ಪೌಷ್ಟಿಕ ತೋಟ (50) ನಿರ್ಮಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.