ಮೀಸಲಾತಿ ಹೋರಾಟ: 29ಕ್ಕೆ ದಾವಣಗೆರೆಗೆ ಪಾದಯಾತ್ರೆ

ಕೂಡಲಸಂಗಮ ಶ್ರೀ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ

Team Udayavani, Jan 27, 2021, 3:08 PM IST

2711

ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎಮೀಸಲಾತಿಗೆ ಒತ್ತಾಯಿಸಿ ಕೂಡಲ ಸಂಗಮದಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು
ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿನಡೆಯುತ್ತಿರುವ ಪಾದಯಾತ್ರೆ ಜ.29ರಂದುದಾವಣಗೆರೆಗೆ ಆಗಮಿಸಲಿದೆ. ಅಂದಿನಬಹಿರಂಗಸಭೆಯಲ್ಲಿ ಹರಿಹರ ಪೀಠದ ಶ್ರೀ ವಚನಾನಂದಸ್ವಾಮೀಜಿ ಭಾಗವಹಿಸುವರು ಎಂದು ಸ್ವಾಗತಸಮಿತಿ ಗೌರವ ಅಧ್ಯಕ್ಷ ಎಚ್‌.ಎಸ್‌. ನಾಗರಾಜ್‌ತಿಳಿಸಿದ್ದಾರೆ.

ಗಂಟೆಗೆ ಸಂಗೊಳ್ಳಿ ರಾಯಣ್ಣ ವೃತ್ತದಿಂದಬಹಿರಂಗ ಸಭೆ ನಡೆಯುವ ಶ್ರೀ ಬೀರಲಿಂಗೇಶ್ವದೇವಸ್ಥಾನ ಮೈದಾನದವರೆಗೆಮೆರವಣಿಗೆನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿತಿಳಿಸಿದರು.ಸಂಜೆ 4ಕ್ಕೆ ನಡೆಯುವ ಬಹಿರಂಗಸಭೆಯಲ್ಲಿ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ,ಶ್ರೀ ವಚನಾನಂದ ಸ್ವಾಮೀಜಿ, ಶಾಸಕ ಬಸವರಾಜ್‌ಪಾಟೀಲ್‌ ಯತ್ನಾಳ, ವಿಜಯಾನಂದಕಾಶಪ್ಪನವರ್‌ ಭಾಗವಹಿಸುವರು ಎಂದರು.

ಪಂಚಮಸಾಲಿ ಸಮಾಜದಲ್ಲಿ ಗೊಂದಲವೇಇಲ್ಲದಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳುಸ್ವಾರ್ಥಕ್ಕಾಗಿ ಗೊಂದಲ ಇದೆ ಎನ್ನುವಂತೆಮಾಡಿದವರಿಗೆ ಉತ್ತರವಾಗಿ ಹರಪನಹಳ್ಳಿಯಲ್ಲಿನಡೆದ ಪಾದಯಾತ್ರೆಯ ಬಹಿರಗ ಸಭೆಯಲ್ಲಿಇಬ್ಬರೂ ಶ್ರೀಗಳು ವೇದಿಕೆ ಹಂಚಿಕೊಳ್ಳುವಮೂಲಕ ಸಮಾಜ ಒಗ್ಗಟ್ಟಾಗಿ ಇದೆ. ಮುಂದೆಯೂಇರುತ್ತದೆ. 2 ಎ ಮೀಸಲಾತಿ ಪಡೆದೇ ಪಡೆಯುತ್ತದೆ
ಎಂಬ ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.

ದಾವಣಗೆರೆ ಬಹಿರಂಗ ಸಭೆಯಲ್ಲಿಭಾಗವಹಿಸಬೇಕು ಎಂದು ಹರಿಹರ ಪೀಠದಶ್ರೀಗಳನ್ನು ನಾವು ಭೇಟಿ ಮಾಡಿದಾಗಸಮಾಜದಿಂದ ನಾವು, ಸಮಾಜಕ್ಕಾಗಿ ನಾವು…ಎಂದು ತುಂಬು ಮನಸ್ಸಿನಿಂದ ಬಹಿರಂಗಸಭೆಯಲ್ಲಿ ಪಾಲ್ಗೊಳ್ಳಲು ಒಪ್ಪಿಕೊಂಡರು. ಅಂದಿನಸಭೆಯಲ್ಲಿ ಸಮಾಜದ ಮುಖಂಡರಾದ ಬಿ.ಸಿ.ಉಮಾಪತಿ, ಬಿ. ಲೋಕೇಶ್‌, ಎಂ. ದೊಡ್ಡಪ್ಪಇತರರು ಸಹ ಭಾಗವಹಿಸುವರು ಎಂದರು.
ಪಾದಯಾತ್ರೆ ಮಧ್ಯ ಕರ್ನಾಟಕ ಪ್ರವೇಶಿಸುವಮುನ್ನವೇ ಪಂಚಮಸಾಲಿ ಸಮಾಜಕ್ಕೆ 2 ಎಮೀಸಲಾತಿ ನೀಡುವ ಮೂಲಕ ಸಮಾಜದಋಣ ತೀರಿಸುವರು ಎಂಬ ವಿಶ್ವಾಸ ಇದೆ.ಇಲ್ಲದೇ ಹೋದಲ್ಲಿ ದಾವಣಗೆರೆಯಿಂದಲೇಬಾರುಕೋಲು ಚಳವಳಿ ನಡೆಸಬೇಕಾಗುತ್ತದೆಎಂದು ವಚನಾನಂದ ಸ್ವಾಮೀಜಿಹರಪನಹಳ್ಳಿಯಸಭೆಯಲ್ಲಿ ಹೇಳಿದ್ದಾರೆ. ಕೆಲವರು ತಮ್ಮ ವೈಯಕ್ತಿಕಅಭಿಪ್ರಾಯ ಹಂಚಿಕೊಂಡಿರಬಹುದು. ಆದರೆ,ಅದು ಸಮಾಜದ ಹೇಳಿಕೆ ಅಲ್ಲ. ಹರಿಹರದಲ್ಲಿನಬಹಿರಂಗ ಸಭೆಯಲ್ಲಿ ವಚನಾನಂದಶ್ರೀಗಳುಪಾಲ್ಗೊಳ್ಳದೇ ಇರುವುದಕ್ಕೆ ಸಂಬಂಧಿತರನ್ನೇಕೇಳಬೇಕು.ನಮ್ಮದು ಏನಿದ್ದರೂ ದಾವಣಗೆರೆಮಾರಂಭದ ಜವಾಬ್ದಾರಿ ಎಂದು ಪ್ರಶ್ನೆಯೊಂದಕ್ಕೆ
ಉತ್ತರಿಸಿದರು.

ಸ್ವಾಗತ ಸಮಿತಿ ಪ್ರಧಾನಕಾರ್ಯದರ್ಶಿ ಪ್ರಭು ಕಲುºರ್ಗಿ, ವೀಣಾಕಾಶಪ್ಪನವರ್‌, ಮಂಜುಳಾ ಮಹೇಶ್‌, ಬಾತಿನಾಗರಾಜ್‌, ಹದಡಿ ರವಿ, ತಣಿ°ಗೆರೆ ಶಿವಕುಮಾರ್‌ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಓದಿ :     ರಿಂಗ್‌ ರಸ್ತೆ ಸ್ವತ್ಛತೆಗೆ ಆರು ತಂಡ ರಚನೆ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.