ಸಂಗೊಳ್ಳಿ ರಾಯಣ್ಣ ಮಹಾನ್ ದೇಶಭಕ್ತ
ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಮಾಲಾರ್ಪಣೆ ಮಾಡಿದರು.
Team Udayavani, Jan 27, 2021, 3:57 PM IST
ಹೊನ್ನಾಳಿ: ದೇಶಭಕ್ತಿಗೆ ಮತ್ತೂಂದು·ಹೆಸರೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾ ಚಾರ್ಯಅಭಿಪ್ರಾಯಪಟ್ಟರು.
ಕರ್ನಾಟಕರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ),ಯುವಶಕ್ತಿ ಒಕ್ಕೂಟ, ಕನಕ ಯುವವೇದಿಕೆ ಹಾಗೂ ಪಟ್ಟಣ ಪಂಚಾಯಿತಿಇವರ ಸಂಯುಕ್ತಾಶ್ರಯದಲ್ಲಿಮಂಗಳವಾರ ಹಮ್ಮಿಕೊಂಡಿದ್ದ72ನೇ ಗಣರಾಜ್ಯೋತ್ಸವ ಹಾಗೂಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಹುತಾತ್ಮ ದಿನಾಚರಣೆ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು. ಎಪಿಎಂಸಿಮಾಜಿ ಅಧ್ಯಕ್ಷ ಎಸ್.ಎಸ್.ಬೀರಪ್ಪಧ್ವಜಾರೋಹಣ ನೆರವೇರಿಸಿದರು. ಬಿಜೆಪಿ
ಮುಖಂಡ ಕೆ.ವಿ.ಚನ್ನಪ್ಪ, ಮುಖ್ಯಾ ಧಿಕಾರಿ ಎಸ್.ಆರ್. ವೀರಭದ್ರಯ್ಯಮಾತನಾಡಿದರು.
ಕರವೇ ಅಧ್ಯಕ್ಷ ಎಸ್.ಶ್ರೀನಿವಾಸ್ ಸ್ವಾಗತಿಸಿದರು. ಸುನಂದಾ,ಪಪಂ ಅಧ್ಯಕ್ಷ ಕೆ.ವಿ. ಶ್ರೀಧರ್, ಉಪಾಧ್ಯಕ್ಷರಂಜಿತಾ ಚನ್ನಪ್ಪ, ಸದಸ್ಯರಾದ ರಂಗಪ್ಪ,ಸಾವಿತ್ರಮ್ಮ ವಿಜೇಂದ್ರಪ್ಪ ಇತರರಿದ್ದರು.
ಓದಿ : ಮೆಂತ್ಯೆ ಸೊಪ್ಪಿನ ವೈವಿಧ್ಯಮಯ ಅಡುಗೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ