ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿ

ಜನಸ್ಪಂದನಾ ಕಾರ್ಯಕ್ರಮ-ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Team Udayavani, Jan 28, 2021, 5:08 PM IST

28-23

ಜಗಳೂರು: ಜಿಲ್ಲೆಯಲ್ಲಿಯೇ ಆತೀ ಹಿಂದುಳಿದ ತಾಲೂಕು ಜಗಳೂರು ತಾಲೂಕಾಗಿದ್ದು, 57 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ನೀರು ಬರುವುದರಿಂದ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಗುರುಭವನ ಆವರಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜನಸ್ಪಂದನ ಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣಾ ಸಮಾರಂಭ ಉದ್ಘಾಟಿಸಿ ನಂತರ ಮಾತನಾಡಿದ ಅವರು, ಈ ಭಾಗದಲ್ಲಿ ಮಳೆ ಕಡಿಮೆ ಪ್ರಮಾಣದಲ್ಲಿ ಆಗುತ್ತಿರುವುದರಿಂದ ಕೆರಗಳಿಗೆ ನೀರು ಬರುವುದರಿಂದ ರೈತರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇಲ್ಲಿನ ಶಾಸಕರು ಸಾಕಷ್ಟು ಕೆಲಸ ಮಾಡುತ್ತಿದ್ದು, ಅವರಿಗೆ ಸಹಕಾರ ನೀಡುತ್ತೇನೆ ಎಂದು ಹೇಳಿದರು.

ಸಂಸದ ಜಿ.ಎಂ. ಸಿದ್ದೇಶ್ವರ್‌ ಮಾತನಾಡಿ, ಶಾಸಕ ರಾಮಚಂದ್ರ ಅವರು ಕೇವಲ 2 ವರ್ಷದಲ್ಲಿ 3 ಸಾವಿರ ಕೋಟಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಪ್ರಧಾನಮಂತ್ರಿ ಮೋದಿಯವರು ಅಪ್ಪಟ ಬ್ರಹ್ಮಚಾರಿಯಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ತಲ್ಲೀನರಾಗಿದ್ದಾರೆ. ಪ್ರತಿಭಟನೆಯ ಹೆಸರಿನಲ್ಲಿ ಕೆಂಪು ಕೋಟೆಯಲ್ಲಿ ನಡೆದ ಘಟನೆ ತುಂಬಾ ನೋವಿನ ಸಂಗತಿಯಾಗಿದೆ ಎಂದರು.
ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿ, ತರಳುಬಾಳು ಶ್ರೀಗಳ ಕೃಪಕಟಾಕ್ಷದಿಂದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ಸಂಸದ ಸಿದ್ದೇಶಣ್ಣನ ಶ್ರಮದಿಂದ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಜಲ ನೀತಿಗೆ ಸೇರಿತು. 1200 ಕೋಟಿ ರೂ. ವೆಚ್ಚದ ದೊಡ್ಡ ಯೋಜನೆಗೆ ಪ್ರಧಾನಿ ಮೋದಿಯವರಿಂದ ಭೂಮಿ
ಪೂಜೆ ಮಾಡಿಸುವ ಉದ್ದೇವಿದೆ ಎಂದರು.

ಉಸ್ತುವಾರಿ ಸಚಿವರು ಪಕ್ಷದ ಬದಲಾಯಿಸಿದ್ದರಿಂದ ಇಂದು ಸಾಕಷ್ಟು ಕಾರ್ಯಗಳಿಗೆ ಕೈ ಜೋಡಿಸುತ್ತಿದ್ದಾರೆ. ನನ್ನನ್ನು ನಿಗಮದ ಅಧ್ಯಕ್ಷನನ್ನಾಗಿ ಮಾಡಲು ಕಾರಣೀ ಭೂತರಾಗಿದ್ದಾರೆ ಎಂದರು.

ಪಶು ಚಿಕಿತ್ಸಾಲಯ ಬಿದರಿಕೆರೆ, ಡಿ ದೇವರಾಜ ಅರಸು ಮೆಟ್ರಿಕ್‌ ನಂತರದ ಬಾಲಕರ ಪಲ್ಲಾಗಟ್ಟೆ, ಜಿಪಂನಿಂದ ನಿರ್ಮಿಸಲಾಗಿದ್ದ ಶಾಲಾ ಕೊಠಡಿಗಳ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಾಂತಕುಮಾರಿ ಶಶಿಧರ್‌, ಸಿಇಒ ಪದ್ಮ ಬಸವಂತಪ್ಪ, ಎಎಸ್‌ ಪಿ.ರಾಜೀವ್‌, ಉಪವಿಭಾಗಾಧಿ ಕಾರಿ ಮಮತ ಹೊಸಗೌಡರ್‌, ತಹಶೀಲ್ದಾರ್‌ ಡಾ.ನಾಗವೇಣಿ, ಇಒ ಮಲ್ಲನಾಯ್ಕ, ತಾ.ಪಂ ಅಧ್ಯಕ್ಷೆ ಮಂಜುಳಾ, ಪಪಂ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿ ಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

 

ಓದಿ : ಸರ್ಕಾರಿ ನೌಕರರ ವರ್ಗಾವಣೆ ಸಹಜ ಪ್ರಕ್ರಿಯೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.