ಶಿವಣ್ಣ , ರಾಘಣ್ಣನ ಜತೆ ಸಿನಿಮಾ ಮಾಡೋ ಆಸೆ: ಪುನೀತ್‌


Team Udayavani, Mar 4, 2019, 11:40 AM IST

4-march-17.jpg

ದಾವಣಗೆರೆ: ಶಿವಣ್ಣ (ಶಿವರಾಜ್‌ಕುಮಾರ್‌), ರಾಘಣ್ಣ (ರಾಘವೇಂದ್ರ ರಾಜ್‌ಕುಮಾರ್‌) ಅವರೊಟ್ಟಿಗೆ ಸಿನಿಮಾ ಮಾಡಬೇಕು ಎಂಬ ಆಸೆ ಬಹಳ ದಿನಗಳಿಂದ ಇದೆ. ಮೂವರಿಗೂ ಒಪ್ಪುವ ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೇವೆ ಎಂದು ಚಿತ್ರನಟ ಪುನೀತ್‌ ರಾಜ್‌ಕುಮಾರ್‌ ಹೇಳಿದರು.

ಭಾನುವಾರ ತಮ್ಮ ಅಭಿನಯದ ‘ನಟಸಾರ್ವಭೌಮ’ ಚಿತ್ರದ ರೋಡ್‌ ಶೋನಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮೂವರು ಸಹೋದರರು ಒಂದಾಗಿ ಸಿನಿಮಾ ಮಾಡಬೇಕು ಎಂಬ ಆಸೆ ಇದೆ. ಆದರೆ, ಅದಕ್ಕೆ ಇನ್ನೂ ಸಮಯ ಕೂಡಿ ಬಂದಿಲ್ಲ. ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೇವೆ. ಖಂಡಿತವಾಗಿಯೂ ಮೂವರು ಒಂದು ಚಿತ್ರ ಮಾಡುತ್ತೇವೆ ಎಂದರು.

ನಟಸಾರ್ವಭೌಮ… ದಾವಣಗೆರೆಯಲ್ಲಿ 25 ದಿನ ಪೂರೈಸಿದೆ. ಒಂದು ಚಿತ್ರದ ಗೆಲುವಿನ ನಂತರ ಚಿತ್ರವನ್ನು ಗೆಲ್ಲಿಸಿದ ಅಭಿಮಾನಿಗಳನ್ನು ಕಂಡು ಖುಷಿ ಹಂಚಿಕೊಳ್ಳುವುದು ಬಹಳ ಸಂತೋಷದ ವಿಚಾರ. ಹಾವೇರಿ, ರಾಣೆಬೆನ್ನೂರುನಲ್ಲಿ ರೋಡ್‌ ಶೋ ಮಾಡಿ, ದಾವಣಗೆರೆಗೆ ಬಂದಿದ್ದೇವೆ ಎಂದು ತಿಳಿಸಿದರು.

ದಾವಣಗೆರೆ ನನ್ನ ಫೆವರೇಟ್‌ ಪ್ಲೇಸ್‌. ದಾವಣಗೆರೆ ಅಂದರೆ ಸಖತ್‌ ಇಷ್ಟ. ಈ ಹಿಂದೆ ದೊಡ್ಮನೆ ಹುಡುಗ… ಚಿತ್ರ ಬಿಡುಗಡೆ ಸಂದರ್ಭದಲ್ಲಿ ದಾವಣಗೆರೆಗೆ ಬಂದಿದ್ದೆ. ಅಪ್ಪಾಜಿ(ಡಾ| ರಾಜ್‌ ಕುಮಾರ್‌) ಯಾವಾಗಲೂ ದಾವಣಗೆರೆ ಬಗ್ಗೆ ಹೇಳುತ್ತಿದ್ದರು. ಅಪ್ಪಾಜಿ ಜೊತೆಗೂ ದಾವಣಗೆರೆಗೆ ಬಂದಿದ್ದೇನೆ ಎಂದು ಸ್ಮರಿಸಿದರು.

ಮಂಡ್ಯದಲ್ಲಿ ಚುನಾವಣೆಗೆ ಯಾರು ಸ್ಪರ್ಧಿಸಬೇಕು, ನಟಿ ಸುಮಲತಾ ಅವರಿಗೆ ಬೆಂಬಲ ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪುನೀತ್‌ ರಾಜ್‌ಕುಮಾರ್‌, ನಟ, ನಟಿಯರ ರಾಜಕೀಯದ ಪ್ರವೇಶದ ಬಗ್ಗೆ ನಾನು ಏನೂ ಹೇಳೊಲ್ಲ, ನಾನೊಬ್ಬ ನಟ ಅಷ್ಟೆ. ನಮ್ಮ ಕುಟುಂಬ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಹೋಗಿಲ್ಲ ಎಂದು ಹೇಳಿದರು.

ಕನ್ನಡದ ನಟ-ನಟಿಯರು ಬೇರೆ ಭಾಷಾ ಚಿತ್ರಗಳಲ್ಲಿ ಅಭಿನಯಿಸುತ್ತಿರುವುದಕ್ಕೆ ಇಲ್ಲಿ ಅವಕಾಶಗಳ ಕೊರತೆ ಇದೆಯಾ ಎಂಬ ಪ್ರಶ್ನೆಗೆ, ಅದು ಪ್ರೊಡಕ್ಷನ್‌ ಮೇಲೆ ನಿರ್ಧಾರವಾಗುತ್ತದೆ. ಅವಕಾಶ ಸಿಕ್ಕ ಕಡೆ ನಟರು ಹೋಗುತ್ತಾರೆ ಎಂದರು.

ತಮ್ಮ ಮುಂದಿನ ಚಿತ್ರ ಯುವರತ್ನ… ಚಿತ್ರೀಕರಣ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನಟಿ ವಿಜಯಲಕ್ಷ್ಮಿಗೆ ಸಹಾಯದ ಕುರಿತಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಲಿಲ್ಲ. ನಿರ್ದೇಶಕ ಪವನ್‌ ಒಡೆಯರ್‌, ಶಿವರಾಜ್‌ಕುಮಾರ್‌ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಯೋಗೇಶ್‌, ಗೌರವಾಧ್ಯಕ್ಷ ಬಿ. ವಾಸುದೇವ್‌, ಕಾರ್ಯದರ್ಶಿ ಪ್ರಕಾಶ್‌, ದುರ್ಗೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.