ಮದುವೆ ನಿರಾಕರಿಸಿದ್ದ ಯುವತಿಯ ಕೊಲೆ ಮಾಡಿ ವಿಷ ಸೇವಿಸಿದ್ದ ಯುವಕನೂ ಸಾವು
Team Udayavani, Dec 23, 2022, 11:57 AM IST
ದಾವಣಗೆರೆ: ಮದುವೆಯಾಗಲು ನಿರಾಕರಿಸಿದ್ದರಿಂದ ಕುಪಿತಗೊಂಡು ಅತ್ಯಂತ ಬರ್ಬರವಾಗಿ ಯುವತಿಯ ಹತ್ಯೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಶುಕ್ರವಾರ ಸಾವನ್ನಪಿದ್ದಾನೆ.
ಯುವತಿಯ ಕೊಲೆ ಮಾಡಿ ವಿಷ ಸೇವಿಸಿದ್ದ ಹರಿಹರ ಮೂಲದ ಸಾದತ್ ಮೃತಪಟ್ವವನು.
ಇದನ್ನೂ ಓದಿ:ಟ್ರಾಫಿಕ್ ಜಾಮ್ನಿಂದ ಬೇಸತ್ತು ಬಾಂಬ್ ಬೆದರಿಕೆ! ಬಿಟೆಕ್ ವಿದ್ಯಾರ್ಥಿ ಬಂಧನ
ಗುರುವಾರ ಚರ್ಚ್ ರಸ್ತೆಯಲ್ಲಿ ಚಾಂದ್ ಸುಲ್ತಾನ ಎಂಬ ಯುವತಿಯನ್ನು ಚಾಕುವಿನಿಂದ ಇರಿದು ಸಾದತ್ ಕೊಲೆ ಮಾಡಿ, ಪರಾರಿಯಾಗಿದ್ದನು. ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ