ದಾವಣಗೆರೆ ದುಗ್ಗಮ್ಮನ ಜಾತ್ರೆಗೆ ವಿಧ್ಯುಕ ಚಾಲನೆ

 ದೇವಿಗೆ ವಿಶೇಷ ಅಲಂಕಾರ-ಪಂಚಾಮೃತಾಭಿಷೇಕ

Team Udayavani, Mar 14, 2022, 1:08 PM IST

1

ದಾವಣಗೆರೆ: ರಾಜ್ಯದ ಮನೆಮಾತಾಗಿರುವ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ದುಗ್ಗಮ್ಮನ (ಶ್ರೀ ದುರ್ಗಾಂಬಿಕಾ ದೇವಿ) ಜಾತ್ರೆಗೆ ಭಾನುವಾರದಿಂದ ವಿಧ್ಯುಕ್ತ ಚಾಲನೆ ದೊರೆತಿದೆ.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕರಾದ ನಾಗರಾಜ ಜೋಯಿಸ್‌ ಅವರ ನೇತೃತ್ವದಲ್ಲಿ ಪಂಚಾಮೃತಾಭಿಷೇಕ ನೆರವೇರಿಸಿ, ಕಂಕಣಧಾರಣೆ, ಇತರೆ ಧಾರ್ಮಿಕ, ಪೂಜಾ ವಿಧಾನ ನಡೆದವು. ಭಾನುವಾರ ರಾತ್ರಿ ಸಾರು.. ಹಾಕುವ ಮೂಲಕ ಮೂಲಕ ಅಧಿಕೃತವಾಗಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಜಾತ್ರೆಯ ಹಿನ್ನೆಲೆಯಲ್ಲಿ ಶ್ರೀ ದುರ್ಗಾಂಬಿಕಾ ದೇವಿ ವಜ್ರ, ವೈಡೂರ್ಯ, ಚಿನ್ನದಾಭರಣಗಳ ಅಲಂಕಾರ ಮಾಡಲಾಗಿದೆ. ಬೆಳ್ಳಿ ಪ್ರಭಾವಳಿಯ ಮಧ್ಯದಲ್ಲಿ ಕಂಗೊಳಿಸುತ್ತಿರುವ ದುಗ್ಗಮ್ಮನ ದರ್ಶನಕ್ಕಾಗಿ ಭಕ್ತಾದಿಗಳು ಭಾನುವಾರದಿಂದಲೇ ಸರತಿ ಸಾಲಲ್ಲಿ ನಿಂತು, ಉಡಕ್ಕಿ, ಕಾಣಿಕೆ ನೀಡಿ, ಕೃತಾರ್ಥರಾದರು.

ಈಗಿರುವ ದುರ್ಗಾಂಬಿಕಾ ದೇವಸ್ಥಾನವನ್ನು 1937ರಲ್ಲಿ ಕಟ್ಟಿಸಲು ಪ್ರಾರಂಭಿಸಲಾಯಿತು. 1939ರಲ್ಲಿ ಮುಕ್ತಾಯಗೊಂಡ ದೇವಸ್ಥಾನವನ್ನು ದಾವಣಗೆರೆಯಲ್ಲಿಯೇ ಇದ್ದ ಶ್ರೀ ಜಯದೇವ ಜಗದ್ಗುರುಗಳು ಜಾತ್ರೆ ಉದ್ಘಾಟಿಸಿದರು. 1939ರಿಂದ ಪ್ರಾರಂಭ ಆಗಿರುವ ದುಗ್ಗಮ್ಮನ ಜಾತ್ರೆ ಪ್ರತಿ 2 ವರ್ಷಕ್ಕೊಮ್ಮೆ ಜಾತ್ರೆ ನಡೆಯುತ್ತಲೇ ಇದೆ.

ಪ್ರಾರಂಭಿಕ ಹಂತದಲ್ಲಿ ದೇವಸ್ಥಾನದ ಗೌಡರು, ಶ್ಯಾನುಭೋಗರು, ರೈತರು, ಬಣಕಾರರು, ಬಾಬುದಾರರು ಹಾಗೂ ಕೆಲವು ವರ್ತಕರೇ ಮುಂದೆ ನಿಂತು ಜಾತ್ರೆ ನಡೆಸುತ್ತಿದ್ದರು. ಎಲ್ಲರೂ ಅವರಿಗೆ ನಿಗದಿಪಡಿಸಿದ ಕೆಲಸ ಮಾಡುತ್ತಿದ್ದರು. ಈಗಲೂ ಅದೇ ಸಂಪ್ರದಾಯ, ಆಚರಣೆ ಮುಂದುವರೆದಿದೆ. ಈಚೆಗೆ ದೊಡ್ಡ ಮಟ್ಟದಲ್ಲಿ ಜಾತ್ರೆ ನಡೆಯುತ್ತಿದೆ.

ಮಳೆ ದೇವತೆ ಎಂದೇ ಕರೆಯಲ್ಪಡುವ ದಾವಣಗೆರೆ ದುಗ್ಗಮ್ಮ ದಾವಣಗೆರೆ ಮಾತ್ರವಲ್ಲ ಸುತ್ತಮುತ್ತಲಿನ ಜನರನ್ನು ಎಂದೆಂದೂ ಕೈ ಬಿಟ್ಟಿಲ್ಲ. ಮಳೆ ಬರದೇ ಹೋದಲ್ಲಿ ದೇವಸ್ಥಾನದ ಸುತ್ತ ವಾರದ ಸಂತೆ(ಭಾನುವಾರ ದಾವಣಗೆರೆಯಲ್ಲಿ ವಾರದ ಸಂತೆ) ನಡೆಸಿದರೆ ಮಳೆ ಬಂದೇ ಬರುತ್ತದೆ ಎಂಬ ಗಾಢನಂಬಿಕೆ ಇಲ್ಲಿನ ಜನರಲ್ಲಿದೆ. ಅನೇಕ ಬಾರಿ ಭಾನುವಾರದ ಸಂತೆ ನಡೆಸಿದ ಕೆಲ ದಿನಗಳ ಅಂತರದಲ್ಲಿ ಹದವಾದ ಮಳೆಯಾದ ಉದಾಹರಣೆಗಳು ಸಹ ಇವೆ ಎಂದು ಭಕ್ತಾದಿಗಳು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ದುಗ್ಗಮ್ಮ ಮಳೆ ತರಿಸುವ ತಾಯಿ ಎಂದೇ ಜನರು ಆರಾಧಿಸುತ್ತಾರೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.