ತಂಬಾಕು ಬಳಕೆಯಿಂದ ವಾರ್ಷಿಕ ಲಕ್ಷಕ್ಕೂ  ಹೆಚ್ಚು  ಜನರ ಸಾವು


Team Udayavani, Mar 2, 2019, 12:07 PM IST

2-march-20.jpg

ದಾವಣಗೆರೆ: ತಂಬಾಕು ಉತ್ಪನ್ನಗಳಲ್ಲಿರುವ ಆರು ಸಾವಿರದಷ್ಟು ಕೆಮಿಕಲ್‌ ಅಂಶಗಳಲ್ಲಿ 60 ಕೆಮಿಕಲ್‌ ಅಂಶಗಳು ಕ್ಯಾನ್ಸರ್‌ಗೆ ಕಾರಣವಾಗುತ್ತವೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸರ್ವೇಕ್ಷಣಾಧಿಕಾರಿ ಡಾ| ಗಂಗಾಧರ್‌ ತಿಳಿಸಿದ್ದಾರೆ.

ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ, ಕೋಟ್ಪಾ-2003ರ ಕಾಯ್ದೆ ಅನುಷ್ಠಾನಗೊಳಿಸಲು ಹೋಟೆಲ್‌, ಬಾರ್‌ ಮಾಲೀಕರ ಸಂಘದ ಸದಸ್ಯರಿಗೆ ಮತ್ತು ವಿವಿಧ ಪಾಲುದಾರಿತ ಸಂಸ್ಥೆ ಸದಸ್ಯರಿಗೆ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಜನರು ತಂಬಾಕು ಉತ್ಪನ್ನಗಳ ಅಧಿಕ ಬಳಕೆಯಿಂದ ಮಾರಣಾಂತಿಕ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಹಾಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ ಅವಶ್ಯ ಎಂದು ತಿಳಿಸಿದರು.

15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶೇ. 25 ರಷ್ಟು ಹೆಣ್ಣು ಮಕ್ಕಳು ತಂಬಾಕು ಸೇವನೆ ಮಾಡುತ್ತಿದ್ದಾರೆ. ಹಲವಾರು ಕಾಯಿಲೆಗಳು ತುತ್ತಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಬಳಕೆಯಿಂದ ದೇಹದಲ್ಲಿನ ರೋಗ ನಿಯಂತ್ರಣ ಶಕ್ತಿ ಕಡಿಮೆಯಾಗುತ್ತದೆ. ಅಂಗಾಂಗಳು ಹಾನಿಗೊಳಗಾಗುತ್ತವೆ. ಸಾರ್ವಜನಿಕರಿರುವ ಸ್ಥಳಗಳಲ್ಲಿ ತಂಬಾಕು ಸೇವನೆಯಿಂದ ಸೇವಿಸದ ಇತರರಿಗೂ ಕಾಯಿಲೆಗಳು ಬರುತ್ತವೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಪ್ರತಿ ವರ್ಷ 1 ಲಕ್ಷಕ್ಕೂ ಅಧಿಕ ಜನರು ಮರಣಹೊಂದುತ್ತಿದ್ದಾರೆ. 6 ಲಕ್ಷಕ್ಕೂ ಅಧಿ ಕ ಜನರು ಮಾರಾಣಾಂತಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ತಿಳಿಸಿದರು.

ನಿವೃತ್ತ ಆರೋಗ್ಯ ಶಿಕ್ಷಣಾಧಿಕಾರಿ ಡಾ| ಚನ್ನಪ್ಪ ಮಾತನಾಡಿ, ಸಾರ್ವಜನಿಕರಿರುವ ಸ್ಥಳಗಳಲ್ಲಿ ತಂಬಾಕು ಬಳಸಬಾರದು. ತಂಬಾಕು ಸೇವನೆಯ ಅಪಾಯಗಳು ಮತ್ತು ನಿಯಂತ್ರಣ ಕ್ರಮಗಳು ಹಾಗೂ ಕೊಟಾ³ ಕಾಯ್ದೆಯ ಬಗ್ಗೆ ತಿಳಿಯುವ ಜೊತೆಗೆ ಇತರರಲ್ಲೂ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ರಾಜ್ಯ ತಂಬಾಕು ನಿಯಂತ್ರಣ ಘಟಕ ವಿಭಾಗೀಯ ಸಂಯೋಜಕ ಮಹಾಂತೆಶ್‌ ಉಳ್ಳಗಡ್ಡಿ, ಜಿಲ್ಲಾ ಸಲಹೆಗಾರ ಸತೀಶ್‌ ಕಲಹಾಳ, ಆರೋಗ್ಯ ಮೆಲ್ವಿಚಾರಕ ರಾಚಪ್ಪ ಕುಪಸ್ತ, ಕೆ.ಪಿ. ದೇವರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.