ಏಕ ಬೆಳೆಗೆ ರೈತರು ಸೀಮಿತ ಆಗದಿರಲಿ: ರವೀಂದ್ರನಾಥ್


Team Udayavani, Jan 19, 2022, 2:53 PM IST

davanagere news

ದಾವಣಗೆರೆ: ರೈತಾಪಿ ವರ್ಗ ಏಕ ಬೆಳೆಗೆ ಮಾತ್ರವೇಸೀಮಿತವಾಗದೆ ಇತರೆ ಬೆಳೆಗಳತ್ತಲೂ ಗಮನಹರಿಸಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ಸಲಹೆ ನೀಡಿದರು.

ಕೃಷಿ ಇಲಾಖೆಯಿಂದ ರಾಷ್ಟ್ರೀಯ ಆಹಾರಭದ್ರತಾ ಯೋಜನೆಯಡಿ ಮಂಗಳವಾರ ದಾವಣಗೆರೆ ತಾಲೂಕಿನ ಅರಸಾಪುರ ಗ್ರಾಮದಪ್ರಗತಿಪರ ರೈತರಾದ ಮಂಜನಾಯ್ಕ ರ ಹೊಲದಲ್ಲಿ ಏರ್ಪಡಿಸಿದ್ದ ರಾಗಿ ಬೆಳೆಯ ಕ್ಷೇತ್ರೋತ್ಸವದಲ್ಲಿಮಾತನಾಡಿದ ಅವರು, ರೈತರು ದೇಶಕ್ಕೆ ಅನ್ನಕೊಡುವಂತವರು. ಭದ್ರಾ ಅಚ್ಚುಕಟ್ಟಿನ ಕೊನೆಭಾಗದ ರೈತರು ಒಂದೇ ಬೆಳೆಗೆ ಅಂಟಿಕೊಳ್ಳದೇಬೆಳೆ ಪರಿವರ್ತನೆ ಮಾಡುವುದು ಉತ್ತಮ ಎಂದುತಿಳಿಸಿದರು.ಕೃಷಿ ಇಲಾಖೆಯವರು ಸಹ ಬೆಳೆ ಪರಿವರ್ತನಾಕ್ರಮಕ್ಕೆ ಹೆಚ್ಚು ಒತ್ತು ನೀಡಬೇಕು.

ಭತ್ತದ ಬೆಳೆಯನ್ನುಹೊರತುಪಡಿಸಿ ಬೇರೆ ಬೇರೆ ಬೆಳೆಗಳನ್ನು ಬೆಳೆಯುವರೈತರಿಗೆ ತರಬೇತಿ ನೀಡುವುದರ ಜೊತೆಗೆ ಈರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿ ರೈತರಲ್ಲಿಜಾಗೃತಿ ಮೂಡಿಸಬೇಕು. ರಾಜ್ಯದ ಬೇರೆ ಬೇರೆಭಾಗದ ರೈತರು ಬಂದು ನೋಡುವಂತೆ ರಾಗಿ,ಜೋಳ ಹಾಗೂ ಇನ್ನಿತರೆ ಸಿರಿಧಾನ್ಯ ಬೆಳೆಗಳನ್ನುಬೆಳೆಯಬೇಕು ಎಂದು ತಿಳಿಸಿದರು.ರಾಗಿ ಬೆಳೆಗಾರರ ಒಕ್ಕೊರಲಿನ ಅಪೇಕ್ಷೆಯಂತೆಬೆಂಬಲ ಬೆಲೆಯಡಿ ಪ್ರತಿ ರೈತರಿಗೆ 20 ಕ್ವಿಂಟಲ್‌ಬದಲಿಗೆ 50 ಕ್ವಿಂಟಲ್‌ ವರೆಗೆ ಖರೀದಿ ಕೇಂದ್ರಕ್ಕೆಬಿಡಲು ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿಮಾಡಲಾಗುವುದು. ಮಿತಿ ಹೆಚ್ಚಿಸುವ ನಿಟ್ಟಿನಲ್ಲಿಪ್ರಮಾಣಿಕವಾಗಿ ಪ್ರಯತ್ನ ಮಾಡುವುದಾಗಿಭರವಸೆ ನೀಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.