ವೇಮನ ಜಯಂತಿ ಸರಳ ಆಚರಣೆ
Team Udayavani, Jan 20, 2022, 2:39 PM IST
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಹಾಗೂ ಕನ್ನಡಮತ್ತು ಸಂಸ್ಕೃತಿ ಇಲಾಖೆ ವತಿಯಿಂದಬುಧವಾರ ಜಿಲ್ಲಾಡಳಿತ ಭವನದಲ್ಲಿಸರಳವಾಗಿ ಮಹಾಯೋಗಿ ವೇಮನಜಯಂತಿ ಆಚರಿಸಲಾಯಿತು.
ಅಪರಜಿಲ್ಲಾಧಿ ಕಾರಿ ಪೂಜಾರ್ ವೀರಮಲ್ಲಪ್ಪ,ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಬಿ. ಆನಂದ್, ನಗರ ಉಪ ವಿಭಾಗ ಪೊಲೀಸ್ ಉಪಾ ಧೀಕ್ಷಕ ನರಸಿಂಹತಾಮ್ರಧ್ವಜ, ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಉಪನಿರ್ದೇಶಕಕೆ.ಎಚ್. ವಿಜಯಕುಮಾರ್, ಕನ್ನಡಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೇಶಕ ರವಿಚಂದ್ರ, ವೇಮನಸಮಾಜದ ಉಪಾಧ್ಯಕ್ಷ ಎಂ.ರಾಜಶೇಖರ ರೆಡ್ಡಿ, ಕೆ. ಶ್ರೀನಿವಾಸ ರೆಡ್ಡಿ,ಎಂ. ಶ್ರೀನಿವಾಸ ರೆಡ್ಡಿ, ಜಿಲ್ಲಾ ಹೇಮರೆಡ್ಡಿಮಲ್ಲಮ್ಮ ಸಮಾಜದ ಅಧ್ಯಕ್ಷ ಡಾ|ಕೊಟ್ರೇಶ್ ಬಿದರಿ, ಮುಖಂಡರಾದಬಿ.ಸಿ. ಸಣ್ಣಪ್ಪ, ಜಿ.ಸಿ.ಎನ್. ರೆಡ್ಡೇರಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ