ಡಾಟಾ ಎಂಟ್ರಿ ಆಪರೇಟರ್ಗೆ ಬಡ್ತಿನೀಡಿ: ಪಾಟೀಲ


Team Udayavani, Jan 23, 2022, 8:09 PM IST

davanagere news

ದಾವಣಗೆರೆ: ಗ್ರಾಮ ಪಂಚಾಯಿತಿಗಳಲ್ಲಿಕಾರ್ಯನಿರ್ವಹಿಸುವ ಕ್ಲರ್ಕ್‌ ಕಂ ಡಿಇಒ (ಡಾಟಾಎಂಟ್ರಿ ಆಪರೇಟರ್‌)ಗಳಿಗೆ ಬಡ್ತಿ ನೀಡುವಪ್ರಕ್ರಿಯೆಯನ್ನು ಎಲ್ಲ ಜಿಲ್ಲಾ ಪಂಚಾಯಿತಿಗಳುಶೀಘ್ರ ಪೂರ್ಣಗೊಳಿಸಬೇಕು ಎಂದು ರಾಜ್ಯಗ್ರಾಮ ಪಂಚಾಯಿತಿ ಕ್ಲರ್ಕ್‌ ಕಂ ಡಿಇಒ ನೌಕರರಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಭೀಮರೆಡ್ಡಿ ಪಾಟೀಲಕೋರಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, 1993ರಿಂದಲೂ ಗ್ರಾಪಂಗಳಲ್ಲಿ ಕರವಸೂಲಿಮಾಡುವವರಿಗೆ ಮಾತ್ರ ಗ್ರೇಡ್‌-2 ಕಾರ್ಯದರ್ಶಿಹಾಗೂ ದ್ವಿತೀಯದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆಬಡ್ತಿ ನೀಡಲಾಗುತ್ತಿತ್ತು. 15ವರ್ಷಗಳ ಅವಿರತಹೋರಾಟದ ಫಲವಾಗಿ ಸರ್ಕಾರ 7-9-2021ರಿಂದಅನ್ವಯಿಸುವಂತೆ ಕ್ಲರ್ಕ್‌ ಕಂ ಡಿಇಒಗಳಿಗೂ ಬಡ್ತಿಗೆಅವಕಾಶ ಮಾಡಿಕೊಟ್ಟಿದೆ. ಇದರಿಂದ ರಾಜ್ಯದ ಆರುಸಾವಿರ ಕ್ಲರ್ಕ್‌ ಕಂ ಡಿಇಒಗಳಿಗೆ ಅನುಕೂಲವಾಗಿದೆ.

ಆದರೆ, ಈ ಆದೇಶ ಅನುಷ್ಠಾನಕ್ಕಾಗಿ ಜಿಲ್ಲಾಪಂಚಾಯಿತಿಗಳಿಗೆ ಜೇಷ್ಠತಾ ಪಟ್ಟಿ ತಯಾರಿಸಲುಸೂಚಿಸಲಾಗಿದ್ದು ಜೇಷ್ಠತಾ ಪಟ್ಟಿ ಸಿದ್ಧಪಡಿಸುವಪ್ರಕ್ರಿಯೆ ತೀರಾ ವಿಳಂಬವಾಗುತ್ತಿದೆ. ರಾಜ್ಯದ8-10ಜಿಲ್ಲೆಗಳಲ್ಲಿ ಮಾತ್ರ ಈ ಕಾರ್ಯ ನಡೆದಿದ್ದುಉಳಿದ ಜಿಪಂಗಳಲ್ಲಿ ವಿಳಂಬ ಮಾಡಲಾಗುತ್ತಿದೆ.ಈ ವಿಳಂಬ ನೀತಿಯಿಂದ ನಿವೃತ್ತಿ ಅಂಚಿನಲ್ಲಿರುವನೌಕರರಿಗೆ ತೊಂದರೆಯಾಗುತ್ತಿದ್ದು ಬಡ್ತಿ ನೀಡುವಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಬೇಕು ಎಂದುಅವರು ವಿನಂತಿಸಿದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.