ಯೋಧರು-ರೈತರ ಗೌರವಿಸುವ ಪ್ರವೃತ್ತಿ ಬೆಳೆಯಲಿ
Team Udayavani, Jan 25, 2022, 6:28 PM IST
ದಾವಣಗೆರೆ: ದೇಶದ ಗಡಿ ಕಾಯುವ ಯೋಧರು,ಅನ್ನ ನೀಡುವ ರೈತಾಪಿ ವರ್ಗಕ್ಕೆ ಗೌರವ, ಸ್ಥಾನಮಾನನೀಡುವುದು ಎಲ್ಲರ ಆದ್ಯ ಕರ್ತವ್ಯ ಎಂದು ಸಂಸದಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಅಮರ್ ಜವಾನ್ ಸ್ಮಾರಕ ಉದ್ಯಾನವನದಲ್ಲಿ ಸೋಮವಾರ ಎರಡನೇ ಹಂತದ ಅಭಿವೃದ್ಧಿಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದ ಅವರು,ಪ್ರಧಾನಿಯವರು ಸದಾ ಸೈನಿಕರು, ಮಾಜಿ ಸೈನಿಕರಿಗೆಗೌರವ ನೀಡುತ್ತಿದ್ದಾರೆ.
ಬಿಜೆಪಿ, ಮುಖಂಡರು ಕೂಡಅದೇ ಕೆಲಸ ಮಾಡುತ್ತಿದ್ದೇವೆ. ಸೈನಿಕರು, ಮಾಜಿಸೈನಿಕರು ಮತ್ತವರ ಕುಟುಂಬದವರಿಗೆ ಬೇಕಾಗುವಎಲ್ಲ ರೀತಿಯ ಸೌಲಭ್ಯ ಒದಗಿಸಲು ನಾವು ಎಲ್ಲರೂಸದಾ ಬದ್ಧರಾಗಿರುತ್ತೇವೆ. ಸೈನಿಕರು, ಮಾಜಿ ಸೈನಿಕರಿಗೆಬೇಕಾದ ಕೆಲಸ ಮಾಡಿಕೊಡಲು ಬಿಜೆಪಿಯವರೇಅಧಿಕಾರಕ್ಕೆ ಬರಬೇಕಾಯಿತು ಎನ್ನುವಂತೆ ಕೆಲಸಮಾಡಿದ್ದೇವೆ ಎಂದರು.
ದಾವಣಗೆರೆಯಲ್ಲಿ ಬಹಳ ವರ್ಷದಿಂದ ಸೈನಿಕರು,ಮಾಜಿ ಸೈನಿಕರು, ಕುಟುಂಬದವರು ಅಮರ್ ಜವಾನ್ಪಾರ್ಕ್, ಸ್ಮಾರಕ, ವೇದಿಕೆ ಮಾಡಬೇಕು ಎಂಬ ಆಸೆಹೊಂದಿದ್ದರು. ದಾವಣಗೆರೆ ಮಹಾನಗರ ಪಾಲಿಕೆ,ದೂಡಾ, ಬಿಜೆಪಿ ಮುಖಂಡರು, ಕಾರ್ಯಕರ್ತರಎಲ್ಲರ ಸಹಕಾರದಿಂದ ಸೈನಿಕರ ಆಸೆ ಈಡೇರಿದೆ.
ಈಜಾಗದ ಮೇಲೆ ಬೇರೆಯವರು ಕಣ್ಣು ಹಾಕಿದ್ದರು.ಆದರೆ ಯಾಕೋ ಸುಮ್ಮನೆ ಬಿಟ್ಟಿದ್ದಾರೆ. ರಾಜನಹಳ್ಳಿಶಿವಕುಮಾರ್ ಜಾಗ ಹುಡುಕಿ ಕೆಲಸ ಪ್ರಾರಂಭಿಸಿದರು.ಒಟ್ಟಾರೆ 80 ಲಕ್ಷಕ್ಕೂ ಹೆಚ್ಚು ಅನುದಾನ ಖರ್ಚುಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್