ಯೋಧರು-ರೈತರ ಗೌರವಿಸುವ ಪ್ರವೃತ್ತಿ ಬೆಳೆಯಲಿ


Team Udayavani, Jan 25, 2022, 6:28 PM IST

davanagere news

ದಾವಣಗೆರೆ: ದೇಶದ ಗಡಿ ಕಾಯುವ ಯೋಧರು,ಅನ್ನ ನೀಡುವ ರೈತಾಪಿ ವರ್ಗಕ್ಕೆ ಗೌರವ, ಸ್ಥಾನಮಾನನೀಡುವುದು ಎಲ್ಲರ ಆದ್ಯ ಕರ್ತವ್ಯ ಎಂದು ಸಂಸದಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.ನಗರದ ಎಸ್‌. ನಿಜಲಿಂಗಪ್ಪ ಬಡಾವಣೆಯಅಮರ್‌ ಜವಾನ್‌ ಸ್ಮಾರಕ ಉದ್ಯಾನವನದಲ್ಲಿ ಸೋಮವಾರ ಎರಡನೇ ಹಂತದ ಅಭಿವೃದ್ಧಿಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದ ಅವರು,ಪ್ರಧಾನಿಯವರು ಸದಾ ಸೈನಿಕರು, ಮಾಜಿ ಸೈನಿಕರಿಗೆಗೌರವ ನೀಡುತ್ತಿದ್ದಾರೆ.

ಬಿಜೆಪಿ, ಮುಖಂಡರು ಕೂಡಅದೇ ಕೆಲಸ ಮಾಡುತ್ತಿದ್ದೇವೆ. ಸೈನಿಕರು, ಮಾಜಿಸೈನಿಕರು ಮತ್ತವರ ಕುಟುಂಬದವರಿಗೆ ಬೇಕಾಗುವಎಲ್ಲ ರೀತಿಯ ಸೌಲಭ್ಯ ಒದಗಿಸಲು ನಾವು ಎಲ್ಲರೂಸದಾ ಬದ್ಧರಾಗಿರುತ್ತೇವೆ. ಸೈನಿಕರು, ಮಾಜಿ ಸೈನಿಕರಿಗೆಬೇಕಾದ ಕೆಲಸ ಮಾಡಿಕೊಡಲು ಬಿಜೆಪಿಯವರೇಅಧಿಕಾರಕ್ಕೆ ಬರಬೇಕಾಯಿತು ಎನ್ನುವಂತೆ ಕೆಲಸಮಾಡಿದ್ದೇವೆ ಎಂದರು.

ದಾವಣಗೆರೆಯಲ್ಲಿ ಬಹಳ ವರ್ಷದಿಂದ ಸೈನಿಕರು,ಮಾಜಿ ಸೈನಿಕರು, ಕುಟುಂಬದವರು ಅಮರ್‌ ಜವಾನ್‌ಪಾರ್ಕ್‌, ಸ್ಮಾರಕ, ವೇದಿಕೆ ಮಾಡಬೇಕು ಎಂಬ ಆಸೆಹೊಂದಿದ್ದರು. ದಾವಣಗೆರೆ ಮಹಾನಗರ ಪಾಲಿಕೆ,ದೂಡಾ, ಬಿಜೆಪಿ ಮುಖಂಡರು, ಕಾರ್ಯಕರ್ತರಎಲ್ಲರ ಸಹಕಾರದಿಂದ ಸೈನಿಕರ ಆಸೆ ಈಡೇರಿದೆ.

ಈಜಾಗದ ಮೇಲೆ ಬೇರೆಯವರು ಕಣ್ಣು ಹಾಕಿದ್ದರು.ಆದರೆ ಯಾಕೋ ಸುಮ್ಮನೆ ಬಿಟ್ಟಿದ್ದಾರೆ. ರಾಜನಹಳ್ಳಿಶಿವಕುಮಾರ್‌ ಜಾಗ ಹುಡುಕಿ ಕೆಲಸ ಪ್ರಾರಂಭಿಸಿದರು.ಒಟ್ಟಾರೆ 80 ಲಕ್ಷಕ್ಕೂ ಹೆಚ್ಚು ಅನುದಾನ ಖರ್ಚುಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.