ರಾಜಕೀಯ ಅದೃಷ್ಟದ ಊರಲ್ಲಿ ಬಿಜೆಪಿ ಕಾರ್ಯಕಾರಿಣಿ


Team Udayavani, Sep 17, 2021, 10:36 AM IST

davanagere news

ದಾವಣಗೆರೆ: “ರಾಜಕೀಯ ಪಕ್ಷಗಳ ಅದೃಷ್ಟ ತಾಣ’ಎಂದೇ ಖ್ಯಾತಿ ಪಡೆದಿರುವ ದಾವಣಗೆರೆಯಲ್ಲಿ 14ವರ್ಷಗಳ ನಂತರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸೆ. 18ಮತ್ತು 19 ರಂದು ನಡೆಯಲಿದೆ.

ಬಿಜೆಪಿ ಭದ್ರಕೋಟೆಯಾಗಿರುವದಾವಣಗೆರೆ ಜಿಲ್ಲೆಯಲ್ಲಿ ಮೂರನೇಬಾರಿಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿಆಯೋಜನೆಗೊಂಡಿದೆ. 2007ರಲ್ಲಿದಾವಣಗೆರೆಯ ಹದಡಿ ರಸ್ತೆಯಶಾಮನೂರು ಶಿವಶಂಕರಪ್ಪ ಪಾರ್ವತಮ್ಮಕಲ್ಯಾಣ ಮಂಟಪದಲ್ಲಿ ಎರಡನೇ ಬಾರಿ ರಾಜ್ಯಕಾರ್ಯಕಾರಿಣಿ ನಡೆದಿತ್ತು.

ರಾಜ್ಯ ಕಾರ್ಯಕಾರಿಣಿಯನ್ನುಕೇಂದ್ರದ ಅಂದಿನ ಹಣಕಾಸು ಸಚಿವ ಯಶವಂತ ಸಿನ್ಹಾಉದ್ಘಾಟಿಸಿದ್ದರು.ಮರು ವರ್ಷ ನಡೆದ ವಿಧಾನಸಭಾಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಪಡೆದಿದ್ದ ಬಿಜೆಪಿ,ರಾಜ್ಯ ರಾಜಕೀಯದಲ್ಲಿನ ಬದಲಾವಣೆಯ ಪರಿಣಾಮಮೊದಲ ಬಾರಿ ಅಧಿಕಾರದ ಗದ್ದುಗೆಗೇರಿತ್ತು.ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆಬಂದಿತ್ತು.

ಅಂದಿನಿಂದ ದಾವಣಗೆರೆ ಬಿಜೆಪಿಗೆಅದೃಷ್ಟತಾಣವಾಗಿದೆ.ಸೆ.2ರಂದು ವಿವಿಧ ಅಭಿವೃದ್ಧಿಕಾಮಗಾರಿಗಳ ಉದ್ಘಾಟನೆಗೆದಾವಣಗೆರೆಗೆ ಆಗಮಿಸಿದ್ದಕೇಂದ್ರದ ಗೃಹ ಸಚಿವ ಅಮಿತ್‌ಶಾ, ಮುಂದಿನ ವಿಧಾನಸಭಾಚುನಾವಣೆಯನ್ನು ಸಿಎಂಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇಎದುರಿಸಲಾಗುವುದು.

ಬಿಜೆಪಿ ಸಂಪೂರ್ಣಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆಎಂದು ತಮಗೆ ಸಂಪೂರ್ಣ ವಿಶ್ವಾಸ ಇದೆ ಎಂದುನೀಡಿರುವ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಭಾರೀಸಂಚಲನ ಸೃಷ್ಟಿಸಿದೆ.

ದಿಕ್ಸೂಚಿಯಾದೀತೇ?: “ರಾಜಕೀಯ ಚಾಣಕ್ಯ’ ಎಂದೇಗುರುತಿಸಲ್ಪಡುವ ಅಮಿತ್‌ ಶಾ ಹೇಳಿಕೆ ನೀಡಿದ16 ದಿನಗಳ ಅಂತರದಲ್ಲಿ ಅದೇ ದಾವಣಗೆರೆಯಲ್ಲಿನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಕುತೂಹಲಕ್ಕೆ ಕಾರಣವಾಗಿದೆ. ಮುಂದಿನ ವಿಧಾನಸಭಾಚುನಾವಣೆ ಯಾರ ನೇತೃತ್ವದಲ್ಲಿ ನಡೆಯಲಿದೆಎಂಬುದಕ್ಕೆ ರಾಜ್ಯ ಪದಾಧಿಕಾರಿಗಳ ಸಭೆ, ಕೋರ್‌ಕಮಿಟಿ ಮತ್ತು ಕಾರ್ಯಕಾರಿಣಿ ಸಭೆ ದಿಕ್ಸೂಚಿ ಆಗಬಹುದು ಎಂಬ ಲೆಕ್ಕಾಚಾರ ಕಮಲ ಪಾಳೆಯದಲ್ಲಿದೆ.

ಬಿಜೆಪಿಯ ಪರಮೋತ್ಛ ನಾಯಕರಾಗಿರುವ ಅಮಿತ್‌ಶಾ ಪ್ರತಿ ಹೇಳಿಕೆಯ ಹಿಂದೆ ಮುಂದಿನ ರಾಜಕೀಯಲೆಕ್ಕಾಚಾರ ಇದ್ದೇ ಇರುತ್ತದೆ ಎಂಬುದು ಜನಜನಿತ.ಮುಂದಿನ ವಿಧಾನಸಭಾ ಚುನಾವಣೆ ನೇತೃತ್ವದಕುರಿತಂತೆ ನೀಡಿರುವ ಹೇಳಿಕೆಯೂ ಅದೇ ಮಹತ್ವಪಡೆದುಕೊಂಡಿದೆ. ಹಾಗಾಗಿಯೇ ದಾವಣಗೆರೆಯಲ್ಲಿನಡೆಯಲಿರುವ ರಾಜ್ಯ ಕಾರ್ಯಕಾರಿಣಿಯೂ ಬಿಜೆಪಿಪಾಲಿಗೆ ಮಹತ್ವದ್ದಾಗಿದೆ.ಅಮಿತ್‌ ಶಾ ಹೇಳಿಕೆಗೆ ಬಿಜೆಪಿಯ ಕೆಲ ಹಿರಿಯಮುಖಂಡರು ಬದ್ಧತೆ ಪ್ರದರ್ಶಿಸಿದರೆ, ಇನ್ನು ಕೆಲವರು ಸಮಯಾವಕಾಶ ಇದೆ.

ಈಗಲೇ ನಾಯಕತ್ವ ಕುರಿತುಹೇಳಿಕೆ ನೀಡುವ ಅವಸರ ಇರಲಿಲ್ಲ ಎಂಬ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿದಾವಣಗೆರೆಯಲ್ಲಿ ನಡೆಯಲಿರುವ ಕಾರ್ಯಕಾರಿಣಿ ಮತ್ತುಕೋರ್‌ ಕಮಿಟಿ ಸಭೆಯಲ್ಲಿ ನಡೆಯುವ ಚರ್ಚೆ, ಅದರಪ್ರತಿಫಲ ಬಿಜೆಪಿ ಮಾತ್ರವಲ್ಲ, ರಾಜ್ಯ ರಾಜಕೀಯವಲಯದಲ್ಲಿ ಭಾರೀ ಕೌತುಕಕ್ಕೆ ಕಾರಣವಾಗಿದೆ.ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿಅಧಿಕಾರ ವಹಿಸಿಕೊಂಡ ನಂತರ ಪ್ರಪ್ರಥಮ ಬಾರಿಗೆಪದಾಧಿಕಾರಿಗಳ ಸಭೆ, ಕೋರ್‌ ಕಮಿಟಿ ಸಭೆ ಮತ್ತುಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುತ್ತಿರುವುದುಸಹ ದಾವಣಗೆರೆಯಲ್ಲೇ ಎಂಬುದು ಗಮನಾರ್ಹ.

ಅಂತೆಯೇ ನಳಿನ್‌ಕುಮಾರ್‌ ರಾಜ್ಯ ಬಿಜೆಪಿಯಚುಕ್ಕಾಣಿ ಹಿಡಿದ ನಂತರ ಪೂರ್ಣ ಪ್ರಮಾಣದ ರಾಜ್ಯಕಾರ್ಯಕಾರಿಣಿ ನಡೆಯುತ್ತಿರುವುದು ದಾವಣಗೆರೆಯಲ್ಲೇ.ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲನಡೆಯುವ ಪದಾಧಿಕಾರಿಗಳ, ಕೋರ್‌ ಕಮಿಟಿ ಸಭೆಮತ್ತು ಕಾರ್ಯಕಾರಿಣಿ ಕುತೂಹಲದ ಕೇಂದ್ರವಾಗಿದೆ.

ರಾ.ರವಿಬಾಬು

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.