ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Jan 26, 2022, 2:02 PM IST
ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ 16ನೇ ವಾಡ್ìನ ವಿನೋಬ ನಗರದಲ್ಲಿ ಸಾವಿರಾರುನೈಜ ಮತದಾರರನ್ನು ಪಟ್ಟಿಯಿಂದಕೈಬಿಟ್ಟಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ವಿನೋಬನಗರ ನಿವಾಸಿಗಳುಮಹಾನಗರ ಪಾಲಿಕೆ ಆವರಣದಲ್ಲಿನಡೆದ ರಾಷ್ಟ್ರೀಯ ಮತದಾರರದಿನಾಚರಣೆ ಸ್ಥಳದ ಬಳಿ ಪ್ರತಿಭಟನೆ ನಡೆಸಿದರು.
ನಗರ ಪಾಲಿಕೆ ವ್ಯಾಪ್ತಿಯ 16ನೇವಾರ್ಡ್ನ ವಿನೋಬನಗರದಲ್ಲಿಹಲವಾರು ವರ್ಷಗಳಿಂದ ವಾಸಮಾಡುತ್ತಿ ರುವ ಸಾವಿರಾರುಮತದಾರರನ್ನು ಏಕಾಏಕಿ ಮತದಾರರಪಟ್ಟಿಯಿಂದ ತೆಗೆದು ಹಾಕಲಾಗಿದೆ.
ಅನೇಕ ಲೋಕಸಭೆ, ವಿಧಾನಸಭೆ,ನಗರಪಾಲಿಕೆ, ವಿವಿಧ ಚುನಾವಣೆಯಲ್ಲಿಮತದಾನ ಮಾಡಿರುವಂತಹ ಎರಡುಸಾವಿರಕ್ಕೂ ಹೆಚ್ಚು ಜನರ ಹೆಸರುಗಳುಈಚೆಗೆ ಪ್ರಕಟಗೊಂಡ ಮತದಾರರಪಟ್ಟಿಯಲ್ಲೇ ಇಲ್ಲ. ನೈಜ ಮತದಾರರನ್ನುಕೈ ಬಿಟ್ಟಿರುವ ಸಂಬಂಧಿತರ ವಿರುದ್ಧಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮತದಾರರ ಪಟ್ಟಿಯಿಂದಹೆಸರುಗಳನ್ನು ತೆಗೆದು ಹಾಕುವ ಮುನ್ನಏನಾದರೂ ಲೋಪ ದೋಷಗಳಿದ್ದರೆಸಂಬಂಧಿತರ ಗಮನಕ್ಕೆ ತರಬೇಕಿತ್ತು.ಆದರೆ ಯಾವುದನ್ನೂ ಗಮನಕ್ಕೂ ತರದೆ ಕೈಬಿಡಲಾಗಿದೆ. ಈವರೆಗೆ ಮತದಾನಮಾಡಿರುವಂಥವರ ಹೆಸರುಗಳೇ ಇಲ್ಲ ಎನ್ನುವುದು ಸಂವಿಧಾನ ಮತ್ತುಪ್ರಜಾತಂತ್ರ ವ್ಯವಸ್ಥೆಗೆ ವಿರುದ್ಧವಾದುದುಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ