ದುಗ್ಗಮ್ಮ ಜಾತ್ರೆಗೆ ಮುಹೂರ್ತ ಫಿಕ್ಸ್‌


Team Udayavani, Jan 28, 2022, 1:39 PM IST

davanagere news

ದಾವಣಗೆರೆ: ರಾಜ್ಯ ಮಾತ್ರವಲ್ಲ, ಇತರೆ ರಾಜ್ಯದಲ್ಲೂಖ್ಯಾತಿ ಪಡೆದರುವ ದಾವಣಗೆರೆ ನಗರ ದೇವತೆ ಶ್ರೀದುರ್ಗಾಂಬಿಕಾ ಜಾತ್ರಾ ಮಹೋತ್ಸವವನ್ನು ಮಾ.15 ಮತ್ತು 16ರಂದು ನಡೆಸಲು ಗುರುವಾರ ನಡೆದಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿನಿರ್ಧರಿಸಲಾಯಿತು.

ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್‌ಗೌರವಾಧ್ಯಕ್ಷರೂ ಆಗಿರುವ ಶಾಸಕ ಡಾ|ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿದುರ್ಗಾಂಬಿಕಾದೇವಿ ಪ್ರಸಾದನಿಲಯದಲ್ಲಿ ನಡೆದಪೂರ್ವಭಾವಿ ಸಭೆಯಲ್ಲಿ ಅನೇಕ ಭಕ್ತರ ಅಭಿಪ್ರಾಯ,ಸಲಹೆ, ಸೂಚನೆಯಂತೆ ಮಾ. 15 ಮತ್ತು 16 ರಂದುಶ್ರೀ ದುರ್ಗಾಂಬಿಕಾದೇವಿ ಜಾತ್ರೆ ನಡೆಸುವನಿರ್ಧಾರ ಕೈಗೊಳ್ಳಲಾಯಿತು.

ಕೊರೊನಾ ಕಾರಣಕ್ಕೆಜಾತ್ರೆ ನಡೆಯುತ್ತದೋ ಇಲ್ಲವೋ ಎಂದು ಸಾರ್ವಜನಿಕವಲಯದಲ್ಲಿ ಮೂಡಿದ್ದ ಗೊಂದಲಕ್ಕೆ ತೆರೆ ಬಿದ್ದಿತು.ನಗರದೇವತೆ ಶ್ರೀ ದುರ್ಗಾಂಬಿಕಾದೇವಿ ಜಾತ್ರಾಮಹೋತ್ಸವಕ್ಕೆ ದಿನ ನಿಗದಿ ನಂತರ ಕೊರೊನಾದ ಅಬ್ಬರ, ಮಾರ್ಗಸೂಚಿ ಆಧರಿಸಿ ಜಾತ್ರೆಯ ಸ್ವರೂಪಹೇಗಿರಬೇಕು, ಪ್ರತಿ ಬಾರಿಯಂತೆ ಅದ್ಧೂರಿಯಾಗಿ ಆಚರಿಸುವುದೋ ಅಥವಾ ಕೊರೊನಾ ಮಾರ್ಗಸೂಚಿಗೆ ಅನುಗುಣವಾಗಿ ಸಂಪ್ರದಾಯಬದ್ಧವಾಗಿ ಆಚರಣೆಮಾಡಬೇಕೋ ಎಂಬ ರೂಪುರೇಷೆ ಕುರಿತಂತೆಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಸಮಕ್ಷಮದಲ್ಲಿಹಲವು ಸಭೆ ನಡೆಸಲಾಗುವುದು.

ನಂತರ ಜಾತ್ರಾಸ್ವರೂಪದ ಬಗ್ಗೆ ನಿರ್ಧರಿಸಲು ಸಭೆ ತೀರ್ಮಾನಕೈಗೊಂಡಿತು.ಶ್ರೀ ದುರ್ಗಾಂಬಿಕಾದೇವಿಯ ದೇವಸ್ಥಾನಪುರೋಹಿತರಾದ ನಾಗರಾಜ್‌ ಜೋಯಿಸ್‌ಮಾತನಾಡಿ, ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯನ್ನುಮಾ. 15 ಮತ್ತು 16ರಂದು ನಡೆಸಲಾಗುವುದು.ಫೆ. 8ರಂದು ಮಂಗಳವಾರ ಹಂದರಗಂಬ ಪೂಜೆ,ಮಾ.13ರಂದು ಭಾನುವಾರ ಬೆಳಗ್ಗೆ ಶ್ರೀದೇವಿಗೆಪಂಚಾಮೃತಾಭಿಷೇಕ, ರಾತ್ರಿ ಕಂಕಣ ಧಾರಣೆ ಹಾಗೂಸಾರು ಹಾಕುವುದು, 14, 15 ರಂದು ಶ್ರೀದೇವಿಗೆವಿಶೇಷ ಪೂಜೆ, 16ರಂದು ಚರಗ ಚೆಲ್ಲುವ ಕಾರ್ಯಕ್ರಮನಿಗದಿಯಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಸಂದರ್ಭಕ್ಕೆಅನುಗುಣವಾಗಿ ಜಾತ್ರಾ ಮಹೋತ್ಸವ ನಡೆಸುವನಿರ್ಧಾರ ಟ್ರಸ್ಟ್‌ಗೆ ಬಿಟ್ಟಿದ್ದು ಎಂದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.