ಸಿಗದ ಲಸಿಕೆ-ನಿಲ್ಲದ ನರಳಾಟ: ಕಾಲುಬಾಯಿ ರೋಗದಿಂದ ಜಾನುವಾರುಗಳ ನರಳಾಟ


Team Udayavani, Sep 26, 2021, 11:27 AM IST

davanagere news

ದಾವಣಗೆರೆ: ನಿರಂತರ ಮಳೆ-ಬಿಸಿಲು,ಮುಂದುವರೆದ ತಂಪುವಾತಾವರಣದಿಂದ ಜಿಲ್ಲೆಯಲ್ಲಿ ಸಾವಿರಾರು ಜಾನುವಾರುಗಳು ಕಾಲುಬಾಯಿ ರೋಗದಿಂದ ಬಳಲುತ್ತಿದ್ದು, ಸಕಾಲಕ್ಕೆ ಲಸಿಕೆ ಸಿಗದೆ ಪರದಾಡುತ್ತಿವೆ.ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿವರ್ಷ ಜೂನ್‌-ಜುಲೈ ಹಾಗೂನವೆಂಬರ್‌-ಡಿಸೆಂಬರ್‌ನಲ್ಲಿ ಎರಡುಬಾರಿ ಜಾನುವಾರುಗಳಿಗೆ ಲಸಿಕೆ ಹಾಕಲಾಗುತ್ತಿತ್ತು.

ಕೊರೊನಾಕಾರಣದಿಂದಾಗಿ ಲಸಿಕೆ ಪೂರೈಕೆಯಟೆಂಡರ್‌ ಪ್ರಕ್ರಿಯೆಯಲ್ಲಿವಿಳಂಬವಾಗಿದ್ದರಿಂದ ಈ ವರ್ಷಸೆಪ್ಟೆಂಬರ್‌ ತಿಂಗಳು ಅಂತ್ಯಕ್ಕೆಬಂದರೂ ಲಸಿಕೆ ನೀಡಿಲ್ಲ.ಹೀಗಾಗಿ ಕಾಲುಬಾಯಿರೋಗದಿಂದ ಜಾನುವಾರುಗಳನ್ನುಕಾಪಾಡಿಕೊಳ್ಳುವುದು ಪಶುಪಾಲಕರಿಗೆ ದೊಡ್ಡ ಸವಾಲಾಗಿದೆ.

ಪ್ರಸ್ತುತ ತಂಪು ವಾತಾವರಣ ಮುಂದುವರೆದಿರುವುದರಿಂದ ಹಸು, ಎಮ್ಮೆ, ಕುರಿ, ಮೇಕೆಗಳಲ್ಲಿಕಾಲುಬಾಯಿ ರೋಗ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದೆ. ಕಾಲಿನಗೊರಸು, ಬಾಯಿ ನಂಜು ಆಗಿಮೇವು ತಿನ್ನಲಾಗದ ತೊಂದರೆ ಅನುಭವಿಸುತ್ತಿವೆ. ಆದರೆ ಸಾಕಷ್ಟುಪ್ರಮಾಣದಲ್ಲಿ ಲಸಿಕೆ ಸಿಗದೆಪಶುಪಾಲಕರಲ್ಲಿ ಆತಂಕ ಸೃಷ್ಟಿಸಿದೆ.ಇದು ಕೇವಲ ದಾವಣಗೆರೆ ಜಿಲ್ಲೆಯ ಸಮಸ್ಯೆಯಲ್ಲ, ಲಸಿಕೆಪೂರೈಕೆಯಲ್ಲಿ ವಿಳಂಬವಾಗಿದ್ದರಿಂದ ಇಡೀ ದೇಶದಲ್ಲಿ ಲಸಿಕೆ ಸಮಸ್ಯೆಉಲ್ಬಣಿಸಿದೆ.

ಈ ವರ್ಷ ಮುಂದಿನತಿಂಗಳು ಅಂದರೆ ಅಕ್ಟೋಬರ್‌ನಲ್ಲಿ ಲಸಿಕೆ ಸಿಗುವ ಸಾಧ್ಯತೆ ಇದೆಎನ್ನಲಾಗುತ್ತಿದೆ.ಕಾಲುಬಾಯಿ ರೋಗಕ್ಕೆಕೇಂದ್ರ ಸರ್ಕಾರದ ಯೋಜನೆಮೂಲಕ ಲಸಿಕೆ ನೀಡಲಾಗುತ್ತದೆ.ಕೊರೊನಾ ಕಾರಣದಿಂದಾಗಿಕಳೆದ ವರ್ಷವೂ ವಿಳಂಬವಾಗಿಲಸಿಕೆ ಪೂರೈಕೆಯಾಗಿತ್ತು.

ಆರು ತಿಂಗಳಿಗೊಮ್ಮೆಕೊಡಬೇಕಾದ ಈ ಲಸಿಕೆಯನ್ನುಹಿಂದಿನ ವರ್ಷವೂ ಸಕಾಲಕ್ಕೆನೀಡದೆ ಇರುವುದರಿಂದ ಈ ಬಾರಿಕಾಲುಬಾಯಿ ಲಕ್ಷಣಗಳು ಹೆಚ್ಚಿನಪ್ರಾಣಿಗಳಲ್ಲಿ ಕಾಣಿಸಿಕೊಂಡಿದೆ.ಸ್ಥಳೀಯ ನಿಧಿ ಬಳಕೆ ಮಾಡಿಅಧಿಕಾರಿಗಳು ಕಾಲುಬಾಯಿಲಸಿಕೆ ನೀಡುವ ವ್ಯವಸ್ಥೆ ಒಂದಿಷ್ಟುಪ್ರಮಾಣದಲ್ಲಿ ಮಾಡುತ್ತಿದ್ದಾರೆ.ಆದರೆ ಬೇಡಿಕೆಯಷ್ಟು ಪ್ರಮಾಣದಲ್ಲಿಲಸಿಕೆ ಸಿಗದೆ ಇರುವುದರಿಂದಜಾನುವಾರುಗಳು ಲಸಿಕೆ ಇಲ್ಲದೇ ಕಾಲುಬಾಯಿ ರೋಗದಿಂದ ನರಳುವಂತಾಗಿದೆ.

ಕುರಿ, ಹೈನುದ್ಯಮದಾರರಲ್ಲಿ ಆತಂಕ: ಸಕಾಲಕ್ಕೆ ಲಸಿಕೆ ಸಿಗದೆಇರುವುದು ಕುರಿ-ಮೇಕೆಸಾಕಾಣಿಕೆ, ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡವರ ನಿದ್ದೆಗೆಡೆಸಿದೆ. ಒಂದಕ್ಕೆ ಕಾಲುಬಾಯಿ ರೋಗಬಂತೆಂದರೆ ಸಾಕು, ಎಲ್ಲದಕ್ಕೂ ಹರಡುವ ಸಾಧ್ಯತೆ ಇರುವುದರಿಂದ ಜಾನುವಾರುಗಳನ್ನು ಕಾಲುಬಾಯಿಯಿಂದ ಕಾಪಾಡಿಕೊಳ್ಳಲು ಇಲ್ಲದ ಪ್ರಯತ್ನ ನಡೆಸಿದ್ದಾರೆ. ಆದರೆಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಸಿಗದೆ ಇರುವುದರಿಂದ ಉದ್ಯಮಿಗಳಲ್ಲಿ ಆತಂಕವೂ ಸೃಷ್ಟಿಸಿದೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.