ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ


Team Udayavani, Feb 24, 2022, 7:46 PM IST

davanagere news

ದಾವಣಗೆರೆ: ಜಿಲ್ಲೆಯಲ್ಲಿ ಕಾರ್ಮಿಕರಿಗೆಆಗಿರುವ ಭವಿಷ್ಯನಿಧಿ ವಂಚನೆಗಳಕುರಿತು ಸಮಗ್ರ ತನಿಖೆ, ಇಎಸ್‌ಐಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಒದಗಿಸಬೇಕು ಎಂದು ಒತ್ತಾಯಿಸಿಬುಧವಾರ ಆಲ್‌ ಇಂಡಿಯಾಯುನೈಟೆಡ್‌ ಟ್ರೇಡ್‌ ಯೂನಿಯನ್‌ಸೆಂಟರ್‌ (ಎಐಯುಟಿಯುಸಿ)ನೇತೃತ್ವದಲ್ಲಿ ಕಾರ್ಮಿಕರು ಪಿಎಫ್‌,ಇಎಸ್‌ಐ ಕಚೇರಿ ಎದುರು ಪ್ರತಿಭಟನೆನಡೆಸಿದರು.

ಜಿಲ್ಲೆಯ ಸರ್ಕಾರಿ ಇಲಾಖೆ,ಶಾಲಾ-ಕಾಲೇಜು, ಔಷಧ ಸರಬರಾಜುಸಂಸ್ಥೆ, ಹೋಟೆಲ್‌, ರೆಸ್ಟೋರೆಂಟ್‌,ನೂಲು ತಯಾರಿಕಾ ಸಂಸ್ಥೆ, ಖಾಸಗಿಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿಸಹಸ್ರಾರು ಕಾರ್ಮಿಕರು ಕೆಲಸಮಾಡುತ್ತಿದ್ದಾರೆ. ಉದ್ಯೋಗದಾತರುಅಥವಾ ಏಜೆನ್ಸಿಯವರು ಕಾರ್ಮಿಕರಭವಿಷ್ಯನಿಧಿ ಹಣ ತುಂಬುವಲ್ಲಿ ಬಹಳಷ್ಟುವಂಚನೆ ಮಾಡುತ್ತಿದ್ದಾರೆ. ಸಂಘಟನೆಈ ರೀತಿಯ ಹಲವಾರು ವಂಚನೆಪ್ರಕರಣಗಳನ್ನು ಪತ್ತೆ ಹಚ್ಚಿ ಇμಎಫ್‌ಅಧಿಕಾರಿಗಳಿಗೆ ದೂರು ನೀಡಿದೆ.

ಆದರೆಈ ಕ್ಷಣಕ್ಕೂ ದೂರಿನ ವಿಚಾರಣೆಯನ್ನುಸಕಾಲದಲ್ಲಿ ಆರಂಭಿಸಿಲ್ಲ ಮತ್ತು ಕೆಲವುದೂರುಗಳನ್ನು ಇತ್ಯರ್ಥಪಡಿಸಿಲ್ಲ .ಕಾರ್ಮಿಕರು ಅಲೆದಾಡುವಂತಾಗಿದೆ.ಸಂಬಂಧಿತ ಅಧಿಕಾರಿಗಳು ಕೂಡಲೇದೂರುಗಳ ತನಿಖೆ ನಡೆಸಿ ವಂಚನೆಗೆಒಳಗಾದ ಕಾರ್ಮಿಕರಿಗೆ ನ್ಯಾಯಒದಗಿಸ ಬೇಕು. ದಾವಣಗೆರೆಕಚೇರಿಗೆ ಸಹಾಯಕ ಆಯುಕ್ತರನ್ನುನೇಮಕ ಮಾಡಬೇಕು ಎಂದುಪ್ರತಿಭಟನಾಕಾರರು ಒತ್ತಾಯಿಸಿದರು.ದಾವಣಗೆರೆಯ ಇಎಸ್‌ಐಆಸ್ಪತ್ರೆಯಲ್ಲಿ ಅತಿ ಅಗತ್ಯ ಮೂಲಸೌಲಭ್ಯಗಳೇ ಇಲ್ಲ.

ಸ್ಕಾÂನಿಂಗ್‌ ವ್ಯವಸ್ಥೆಇಲ್ಲದ ಕಾರಣಕ್ಕೆ ಖಾಸಗಿಯಾಗಿಸ್ಕಾÂನಿಂಗ್‌ಗೆ ಕಳಿಸುವುದರಿಂದಕಾರ್ಮಿಕರಿಗೆ ಸಾಕಷ್ಟು ತೊಂದರೆಆಗುತ್ತಿದೆ. ಕಾರ್ಮಿಕರು ತಮ್ಮ ಪಾಲಿನವಂತಿಗೆ ಪಾವತಿಸಿಯೂ ಖಾಸಗಿಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿಇದೆ. ಅನೇಕ ವರ್ಷಗಳಿಂದ ವೈದ್ಯರಕೊರತೆ ಇದೆ.

ನೇಮಕಾತಿಯೇ ಆಗಿಲ್ಲ.ಆರೋಗ್ಯ ವಿಮಾ ಸೌಲಭ್ಯವಿದ್ದರೂಚಿಕಿತ್ಸೆಗೆ ಪರದಾಡುವಂತಾಗಿದೆ.ಸರ್ಕಾರ ಕೂಡಲೇ ಅಗತ್ಯ ಮೂಲಸೌಲಭ್ಯ, ಯಂತ್ರೋಪಕರಣ,ವೈದ್ಯಕೀಯ ಮತ್ತು ವೈದ್ಯಕಿಯೇತರಸಿಬ್ಬಂದಿ ನೇಮಿಸಬೇಕು ಎಂದರು. ಜಿಲ್ಲಾಧ್ಯಕ್ಷ ಮಂಜುನಾಥ್‌ ಕೈದಾಳೆ,ಅಣಬೇರು ತಿಪ್ಪೇಸ್ವಾಮಿ, ಶಿವಾಜಿರಾವ್‌,ಜಿ. ಮಂಜುನಾಥ್‌, ಡಿ. ಕವಿತಾ, ಎಂ.ಜ್ಯೋತಿ, ಕೊಟ್ರಮ್ಮ, ಗೌರಮ್ಮ, ಸಿದ್ದಮ್ಮ,ಮರುಳಸಿದ್ದಪ್ಪ, ಮನೋಹರರಾವ್‌,ರಂಗಪ್ಪ, ಹರೀಶ್‌, ಡಿ. ರವಿಕುಮಾರ್‌,ರತ್ನಮ್ಮ, ಸಿದ್ದಮ್ಮ, ಜಯಲಕ್ಷ್ಮಿ,ಗಿರಿಜಮ್ಮ ಇತರರು ಇದ್ದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.