ಬಜೆಟ್‌ನಲ್ಲಿ ಸಾಮಾನ್ಯ ಜನರ ಬೇಡಿಕೆ ಈಡೇರಿಸಿ


Team Udayavani, Feb 26, 2022, 4:36 PM IST

davanagere news

ಹೊನ್ನಾಳಿ: ಬಜೆಟ್‌ ಮಂಡಣೆಯಿಂದ ಪಟ್ಟಣದಜನತೆಯ ನಿರೀಕ್ಷೆಗಳು ಬಹಳಷ್ಟು ಇರುತ್ತವೆ.ನಿರೀಕ್ಷೆಗಳಿಗೆ ಸ್ಪಂದಿಸಿ ಜನಪ್ರತಿನಿಧಿ ಗಳು ಕಾರ್ಯಪ್ರವೃತ್ತರಾಗಬೇಕು ಹಾಗೂ ಬಜೆಟ್‌ನಲ್ಲಿ ಸಾಮಾನ್ಯಜನರ ಬೇಡಿಕೆಗಳು ಈಡೇರುವ ಅಂಶಗಳುಅಡಕವಾಗಿರಬೇಕು ಎಂದು ಸಿಎಂ ರಾಜಕೀಯಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯಹೇಳಿದರು.
ಪಟ್ಟಣದ ತುಂಗಭದ್ರಾ ನದಿ ತಟದಲ್ಲಿರುವನೀರು ಸರಬರಾಜು ಕೇಂದ್ರದಲ್ಲಿ ಶುಕ್ರವಾರಹಮ್ಮಿಕೊಂಡಿದ್ದ ಪುರಸಭೆಯ ಸರ್ವ ಸದಸ್ಯರಸಭೆಯಲ್ಲಿ ಆಯ-ವ್ಯಯ ಮಂಡಣೆಯ ಹೊತ್ತಿಗೆಬಿಡುಗಡೆ ಮಾಡಿ ಅವರು ಮಾತನಾಡಿದರು.ಪುರಸಭೆಯ ಎಲ್ಲ ಸದಸ್ಯರು ಬಜೆಟ್‌ನಲ್ಲಿಮಂಡಣೆಯಾದ ಅಂಶಗಳನ್ವಯ ವಿಳಂಬ ನೀತಿಅನುಸರಿಸದೆ ಕಾರ್ಯಪ್ರವೃತ್ತರಾಗಿ ಪಟ್ಟಣದಸ್ವತ್ಛತೆ ಹಾಗೂ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪುರಸಭೆಅಧ್ಯಕ್ಷ ಬಾಬು ಹೋಬಳದಾರ್‌ ಬಜೆಟ್‌ನ ಮುಖ್ಯಾಂಶಗಳನ್ನು ವಾಚನ ಮಾಡಿಮಾತನಾಡಿ, 2022-23ನೇ ಸಾಲಿನ ಬಜೆಟ್‌ನಲ್ಲಿ ರೂ.2438243 ನಿವ್ವಳ ಉಳಿತಾಯನಿರೀಕ್ಷಿಸಲಾಗಿದೆ ಎಂದು ಹೇಳಿದರು.

ಕಟ್ಟಡ ಆಸ್ತಿ ತೆರೆಗೆಯಿಂದ ರೂ.1 ಕೋಟಿ,ಉದ್ದಿಮೆ ಪರವಾನಗಿ ಶುಲ್ಕದಿಂದ ರೂ.3ಲಕ್ಷ,ಅಂಗಡಿ ಮಳಿಗೆಗಳಿಂದ ರೂ.75ಲಕ್ಷ, ಸಂಗ್ರಹಣಾಹಾಗೂ ಮೇಲ್ವಿಚಾರಣೆಯಿಂದ ರೂ.4ಲಕ್ಷ,ಕರಗಳ ಸಂಗ್ರಹಣಾದಿಂದ ರೂ.2ಲಕ್ಷ, ಖಾತಾಬದಲಾವಣೆ ಹಾಗೂ ಪ್ರತಿಗಳ ಶುಲ್ಕದಿಂದರೂ. 2.5ಲಕ್ಷ, ನೌಕರರ ವೇತನಕ್ಕಾಗಿ ಸರ್ಕಾರದಿಂದಬರುವ ಅನುದಾನ ರೂ.3.5ಕೋಟಿ, ಎಲ್‌ಎಫ್‌ಸಿ ಅನುದಾನದಿಂದ ರೂ.1ಕೋಟಿ,ನತರೋತ್ಥಾನ ಅನುದಾನದಿಂದ ರೂ.10 ಕೋಟಿ,15ನೇ ಹಣಕಾಸು ಯೋಜನೆ ಅನುದಾನದಿಂದರೂ.2ಕೋಟಿ, ಅಮೃತ ನಿರ್ಮಲ ನಗರಅನುದಾನದಿಂದ ರೂ.1ಕೋಟಿ, ಎಸ್‌ಎಫ್‌ಸಿವಿಶೇಷ ಹಾಗೂ ಇತರೆ ನಿರ್ದಿಷ್ಟ ಅನುದಾನದಿಂದರೂ.3.14 ಕೋಟಿ, ನೀರು ಸರಬರಾಜು ಮತ್ತುಬೀದಿ ದೀಪಗಳ ವಿದ್ಯುತ್‌ ಬಿಲ್‌ ಪಾವತಿಗಾಗಿ ಎಸ್‌ಎಫ್‌ಸಿ ವಿದ್ಯುತ್‌ ಅನುದಾನದಿಂದ ರೂ.2ಕೋಟಿಸೇರಿದಂತೆ ಇತರ ಎಲ್ಲ ಮೂಲಗಳಿಂದ ಒಟ್ಟುರೂ.260090000 ಆದಾಯ ನಿರೀಕ್ಷಿಸಲಾಗಿದೆಎಂದು ಹೇಳಿದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.