ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸರ್ಕಾರ ಮುಂದಾಗಲಿ


Team Udayavani, Mar 2, 2022, 4:27 PM IST

davanagere news

ದಾವಣಗೆರೆ: ಹಣಕಾಸು ಸಚಿವರು ಆಗಿರುವಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮಾ. 4ರಂದು ಮಂಡಿಸಲಿರುವ ಚೊಚ್ಚಲಬಜೆಟ್‌ನಲ್ಲಿ ಆಂಜನೇಯನ ಜನ್ಮಸ್ಥಳಅಂಜನಾದ್ರಿ ಬೆಟ್ಟದ ಅಭಿವೃದ್ಧಿ, ಪಶ್ಚಿಮವಾಹಿನಿ ಯೋಜನೆ, ದಕ್ಷಿಣ ಭಾರತದ ನದಿಜೋಡಣೆ ನಿಲುವಿನ ಬಗ್ಗೆ ಸ್ಪಷ್ಟಪಡಿಸಬೇಕುಎಂದು ವಿಧಾನ ಪರಿಷತ್‌ ಮಾಜಿ ಸದಸ್ಯವಿ.ಎಸ್‌. ಉಗ್ರಪ್ಪ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಬಿಜೆಪಿಯವರುರಾಜಕಾರಣಕ್ಕಾಗಿ ಅಯೋಧ್ಯೆ ಯಲ್ಲಿನರಾಮಜನ್ಮಭೂಮಿಗೆ ಒತ್ತು ನೀಡಿದ್ದರು. ಆದರೆಶೂದ್ರರ ಶಕ್ತಿಯ ಪ್ರತೀಕವಾದ ಆಂಜನೇಯನಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯಬಗ್ಗೆ ಮಾತನಾಡುತ್ತಿಲ್ಲ. ಅಂಜನಾದ್ರಿ ಬೆಟ್ಟದವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ.ಬೊಮ್ಮಾಯಿಯವರು ಅಂಜನಾದ್ರಿ ಬೆಟ್ಟದಅಭಿವೃದ್ಧಿಯ ಬಗ್ಗೆ ಬಜೆಟ್‌ನಲ್ಲಿ ಘೋಷಣೆಮಾಡಬೇಕು ಎಂದರು.ಅಂಜನಾದ್ರಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರುಬರುತ್ತಾರೆ. ಪ್ರಧಾನಿಯವರ ಧರ್ಮಪತ್ನಿಯೇಭೇಟಿ ನೀಡುತ್ತಾರೆ.

ಎಲ್ಲ ಮೂಲದ ಪ್ರಕಾರಅಂಜನಾದ್ರಿ ಬೆಟ್ಟವೇ ಆಂಜನೇಯನಜನ್ಮಸ್ಥಳ ಎಂದು ಹೇಳುತ್ತಿದ್ದರೂ ಹಾಗೂಟಿಟಿಡಿಯವರು ಆಂಜನೇಯ ಜನ್ಮಸ್ಥಳನಮ್ಮಲ್ಲಿದೆ ಎಂದು ಹೈಜಾಕ್‌ ಮಾಡಿದರೂಕೇಂದ್ರ, ರಾಜ್ಯಸರ್ಕಾರ, ಆರ್‌ಎಸ್‌ಎಸ್‌,ಬಿಜೆಪಿಯವರು ಖಂಡನೆ ಮಾಡಲಿಲ್ಲ.ಸರ್ಕಾರದ ಮೌನ ಟಿಟಿಡಿ ಹೇಳಿಕೆಯನ್ನುಸಮರ್ಥನೆ ಮಾಡಿದಂತಾಗುತ್ತದೆ.ಕೋಟ್ಯಂತರ ಭಕ್ತರ ಆರಾಧ್ಯ ದೇವರನೈಜ ಜನ್ಮಸ್ಥಳದ ಬಗ್ಗೆ ಮಾತನಾಡುವುದುಸರ್ಕಾರದ ಕರ್ತವ್ಯ ಎಂದು ತಿಳಿಸಿದರು.

ನಾವು ಕಾಂಗ್ರೆಸ್‌ನವರು ರಾಜಕಾರಣ,ಮತಬ್ಯಾಂಕ್‌ ಸೃಷ್ಟಿಸಿಕೊಳ್ಳುವುದಕ್ಕಾಗಿ ರಾಮಜನ್ಮಭೂಮಿ ಬಳಕೆ ಮಾಡುತ್ತಿಲ್ಲ. ಭಕ್ತಿ,ಶ್ರದ್ಧೆ, ಶೂದ್ರರ ಶಕ್ತಿಯ ಪ್ರತೀಕವಾಗಿರುವಆಂಜನೇಯನ ನೈಜ ಜನ್ಮಸ್ಥಳ ಅಭಿವೃದ್ಧಿಆಗಬೇಕು ಎಂಬುದು ನಮ್ಮ ಒತ್ತಾಯ.ಬಿಜೆಪಿ, ಆರ್‌ಎಸ್‌ಎಸ್‌ ರಾಮ ಮತ್ತುಆಂಜನೇಯರ ನಡುವೆ ತಾರತಮ್ಯ ಮಾಡದೆಉತ್ತರ ಭಾರತದ ಅಯೋಧ್ಯೆಯಲ್ಲಿನರಾಮ ಜನ್ಮಭೂಮಿಯನ್ನು ಅಭಿವೃದ್ಧಿಪಡಿಸುತ್ತಿರುವಂತೆ ದಕ್ಷಿಣ ಭಾರತದಲ್ಲಿಆಂಜನೇಯನ ಜನ್ಮಸ್ಥಳ ಅಂಜನಾದ್ರಿಬೆಟ್ಟವನ್ನು ಅಭಿವೃದ್ಧಿ ಪಡಿಸಬೇಕು. ಇಲ್ಲದಿದ್ದಲ್ಲಿಆಂಜನೇಯನ ಭಕ್ತರೊಡಗೂಡಿ ಹೋರಾಟನಡೆಸಬೇಕಾದೀತು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.