ಗ್ರಾಹಕರ ಹಕ್ಕು ಸದುಪಯೋಗವಾಗಲಿ
Team Udayavani, Mar 16, 2022, 8:30 PM IST
ದಾವಣಗೆರೆ: ಗ್ರಾಹಕರು ಯಾವುದೇ ವಸ್ತುಖರೀದಿಸಿದಾಗ ರಸೀದಿ ಪಡೆಯಬೇಕು. ರಸೀದಿಪಡೆಯುವುದರಿಂದ ಅನ್ಯಾಯಕ್ಕೊಳಗಾದಸಂದರ್ಭದಲ್ಲಿ ಕಾನೂನಿನ ಮೂಲಕ ರಕ್ಷಣೆಪಡೆಯಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳಪರಿಹಾರ ಆಯೋಗದ ಅಧ್ಯಕ್ಷೆ ಮೀನಾ ಎಚ್.ಎನ್.ಹೇಳಿದರು.
ಮಂಗಳವಾರ ಜಿಲ್ಲಾಡಳಿತ ಹಾಗೂ ಆಹಾರನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದವಿಶ್ವ ಗ್ರಾಹಕರ ದಿನಾಚರಣೆ ಹಾಗೂ ನ್ಯಾಯಬೆಲೆಅಂಗಡಿಗಳ ರೂಪಾಂತರ ಮತ್ತು ಸಬಲೀಕರಣ ತರಬೇತಿಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯುತ್ ಅಪಘಾತ, ಅಂಚೆ ಮತ್ತು ಸಹಕಾರಇಲಾಖೆಯ ಉಳಿತಾಯ, ಸೇವಾ ನ್ಯೂನತೆಗಳು,ವೈದ್ಯಕೀಯ ನಿರ್ಲಕ್ಷದಿಂದ ಪ್ರಾಣ ಹಾನಿಯಾದಂತಹಸಂದರ್ಭದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರಆಯೋಗದಿಂದ ನ್ಯಾಯ ಮತ್ತು ಪರಿಹಾರವನ್ನುಪಡೆಯಬಹುದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ