ದೇವನಗರಿಯಲ್ಲಿ ಜಾತ್ರೆ ಸಡಗರ..ಭಕ್ತಿಸಾಗರ..
Team Udayavani, Mar 17, 2022, 6:54 PM IST
ದಾವಣಗೆರೆ: ದಾವಣಗೆರೆ ಜಿಲ್ಲೆ ಜನಬುಧವಾರ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ, ವಿನೋಬ ನಗರದ ಶ್ರೀ ಚೌಡೇಶ್ವರಿದೇವಿ, ಎಸ್ಒಜಿ ಕಾಲೋನಿಯಶ್ರೀ ದುರ್ಗಾಂಬಿಕಾ ಜಾತ್ರಾ ಮಹೋತ್ಸವದಸಂಭ್ರಮ, ಸಡಗರ, ಭಕ್ತಿಯ ಪರಾಕಾಷ್ಠೆಯಲ್ಲಿಮಿಂದೆದ್ದರು.
ಮಂಗಳವಾರದ ರಾತ್ರಿಯಿಂದಲೇ ಎಲ್ಲರಸ್ತೆಗಳು ದಾವಣಗೆರೆ ದುಗ್ಗಮ್ಮನ ದೇವಸ್ಥಾನದಕಡೆಗೆ ಎನ್ನುವಂತೆ ಎಲ್ಲ ದಿಕ್ಕುಗಳಿಂದಭಕ್ತಾದಿಗಳು ಆಗಮಿಸಿದರು. ದುಗ್ಗಮ್ಮನಿನ್ನಾಲ್ಕು ಉಧೋ… ಉಧೋ… ದೇವಿನಿನ್ನಾಲ್ಕು… ಉಧೋ… ಎಂಬ ಘೋಷಣೆಎಲ್ಲ ಕಡೆಯಿಂದ ಮಂತ್ರ ಘೋಷದಂತೆಮೊಳಗಿತು.
ಒಂದು, ಎರಡು, ಮೂರು,ನಾಲ್ಕು ಕಿಲೋಮೀಟರ್ ದೂರದಿಂದಲೂದುಗ್ಗಮ್ಮನ ದೇವಸ್ಥಾನಕ್ಕೆ ಭಕ್ತರು ಉಧೋ…ಉಧೋ… ಎಂದು ದೇವಿ ಸ್ಮರಣೆಯೊಂದಿಗೆಸಾಗಿ ಬಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ
Elephants ಬಿಸಿಲಿನ ತಾಪ: 4 ತಿಂಗಳಲ್ಲಿ 22 ಆನೆಗಳ ಸಾವು
Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು
IPL: ಸಿರಾಜ್, ದಯಾಳ್, ವೈಶಾಖ್ ಗೆ ಮುಗಿಯಿತಾ ಆರ್ ಸಿಬಿ ಪಯಣ; ಕೋಚ್ ಫ್ಲವರ್ ಹೇಳಿದ್ದೇನು?
ಮಂಗಳೂರು ಉತ್ತರ ವಲಯ: ಚಿಣ್ಣರು ಬರುತ್ತಿದ್ದಾರೆ, ಶಾಲೆಗಳು ಸುರಕ್ಷಿತವಾಗಿರಲಿ
POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!
Udupi; ಯಕ್ಷರಂಗಕ್ಕೆ ಜಿವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ