ಕರುನಾಡು ಬಂಜಾರ ಸೇನೆಯಿಂದ ಮೆರವಣಿಗೆ
Team Udayavani, Apr 22, 2022, 7:50 PM IST
ದಾವಣಗೆರೆ: ಕರುನಾಡು ಬಂಜಾರ ಸೇನೆ ವತಿಯಿಂದಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ ಅಂಗವಾಗಿಅದ್ಧೂರಿ ಮೆರವಣಿಗೆ ನಡೆಸಲಾಯಿತು.ಡಾ| ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆಮಾಡುವುದರೊಂದಿಗೆ ಆರಂಭಗೊಂಡ ಮೆರವಣಿಗೆಜಯದೇವ ವೃತ್ತ, ಮಹಾತ್ಮಗಾಂಧಿ ವೃತ್ತ, ಮಹಾನಗರಪಾಲಿಕೆಯ ಮಾರ್ಗವಾಗಿ ಅರುಣ ಚಿತ್ರಮಂದಿರ ವೃತ್ತ,
ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕುಂದುವಾಡರಸ್ತೆಯಲ್ಲಿರುವ ಬಂಜಾರ ಭವನ ತಲುಪಿತು. ಮೆರವಣಿಗೆಯಲ್ಲಿಬಂಜಾರ ಸಮುದಾಯದ ಕಲೆ, ಸಂಸ್ಕೃತಿ, ಉಡುಗೆ ತೊಡುಗೆಬಿಂಬಿಸಲಾಯಿತು. ವಿವಿಧ ಕಲಾ ತಂಡಗಳ, ನೃತ್ಯ ಗಮನಸೆಳೆಯಿತು. ಸೇನೆಯ ರಾಜ್ಯಾಧ್ಯಕ್ಷ ಲಕ್ಷ್ಮಣ್ ರಾಮಾವತ್,ಶೀತಲ್ ಜಿ. ನಾಯ್ಕ, ಸಂದೀಪ್ ನಾಯ್ಕ, ಕೆ. ರಾಘವೇಂದ್ರನಾಯ್ಕ, ಶಶಿಕುಮಾರ್, ಸಂತೋಷ ನಾಯ್ಕ, ಅರುಣ್ಕುಮಾರ್, ಕುಮಾರ ನಾಯ್ಕ ಇತರರು ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ