ಸಂತೆಬೆನ್ನೂರು ಪುಷ್ಕರಣಿ ಸ್ಪಚ್ಚತಾ ಕಾರ್ಯ
Team Udayavani, Jun 18, 2022, 5:50 PM IST
ದಾವಣಗೆರೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಒಳಗೊಂಡಂತೆಇತರೆ ಇಲಾಖೆ, ಜಿಲ್ಲಾ ಯೋಗ ಒಕ್ಕೂಟದ ಸಹಯೋಗದಲ್ಲಿ ಜೂ.21ರಂದುನಡೆಯಲಿರುವ ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ತಾಣಸಂತೆಬೆನ್ನೂರು ಗ್ರಾಮದ ಐತಿಹಾಸಿಕ ಪುಷ್ಕರಣಿಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಪ್ರೌಢಶಾಲೆಯ ವಿದ್ಯಾರ್ಥಿಗಳು ಸ್ವತ್ಛಗೊಳಿಸಿದರು.
ಕ್ಷೇತ್ರದರ್ಶನ ಕಾರ್ಯಕ್ರಮದಡಿಶಿಕ್ಷಣ ಇಲಾಖೆಯ ಕಲಿಕಾ ಚೇತರಿಕಾ ವರ್ಷ ಆಚರಣೆಯ ಸಂದರ್ಭದಲ್ಲಿ ಕರ್ನಾಟಕಪಬ್ಲಿಕ್ ಸ್ಕೂಲ್ ಶಾಲೆಯ ಕನ್ನಡ ಭಾಷಾ ಶಿಕ್ಷಕ ಸೈಯದ್ ಫೈಜುಲ್ಲಾ ನೇತೃತ್ವದಲ್ಲಿಐತಿಹಾಸಿಕ ಪುಷ್ಕರಣಿಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಪುಷ್ಕರಣಿಯ ಮೆಟ್ಟಿಲುಗಳಲ್ಲಿಬೆಳೆದಿದ್ದ ಹುಲ್ಲು ಕಿತ್ತು, ಕಸ ತೆಗೆದು ಸ್ವತ್ಛಗೊಳಿಸುವ ಮೂಲಕ ಅಂತಾರಾಷ್ಟ್ರೀಯಯೋಗ ದಿನಕ್ಕೆ ತಮ್ಮ ಕಾಣಿಕೆ ಸಲ್ಲಿಸಿದರು.
ಇತಿಹಾಸ, ಪ್ರಾಚ್ಯ ಕಟ್ಟಡಗಳ ಮಾಹಿತಿನೀಡಿ ವಾರದ ಕನ್ನಡ ಭಾಷ ಬಳಗ ಕಾರ್ಯಕ್ರಮ ಮಾಡಿದರು. ತೋಟಗಾರಿಕಾ ಶಿಕ್ಷಕರತ್ನಾಕರ ಅವರು ಅಲ್ಲಿನ ಗಿಡ ಮರಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ