ವರ್ಗಾವಣೆಗೊಂಡ ಪ್ರಾಧ್ಯಾಪಕರಿಗೆ ಬೀಳ್ಕೊಡುಗೆ
Team Udayavani, Jun 24, 2022, 8:48 PM IST
ದಾವಣಗೆರೆ: ನಗರದ ಸರ್ಕಾರಿಪ್ರಥಮದರ್ಜೆ ಕಾಲೇಜಿನಿಂದ ವಿವಿಧಕಾಲೇಜುಗಳಿಗೆ ವರ್ಗಾವಣೆಗೊಂಡಪ್ರಾಧ್ಯಾಪಕರಿಗೆ ಬೀಳ್ಕೊಡುಗೆಕಾರ್ಯಕ್ರಮವನ್ನು ಕಾಲೇಜು ಸ್ಥಳೀಯ ಅಧ್ಯಾಪಕರ ಸಂಘದಿಂದ ನಡೆಯಿತು.
ಧಾರವಾಡ ಜಿಲ್ಲೆಯ ಅಳ್ನಾವರಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆವರ್ಗಾವಣೆಗೊಂಡ ಹಿಂದಿ ವಿಭಾಗದಡಾ| ಪ್ರವೀಣ್ ಆನಂದಕಂದ,ಬೆಳಗಾವಿ ಜಿಲ್ಲೆ ರಾಮದುರ್ಗದಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆವರ್ಗಾವಣೆಗೊಂಡ ಪತ್ರಿಕೋದ್ಯಮವಿಭಾಗದ ಡಾ| ಮಹೇಶ್ ಪಾಟೀಲ್,ದಾವಣಗೆರೆ ಜಿಲ್ಲೆ ಚನ್ನಗಿರಿ ಶಿವಲಿಂಗೇಶ್ವರಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆವರ್ಗಾವಣೆಗೊಂಡ ರಾಜ್ಯಶಾಸ್ತ್ರ ವಿಭಾಗದಡಾ| ಮಹಮ್ಮದ್ ಖಾನ್, ದಾವಣಗೆರೆಸರ್ಕಾರಿ ಮಹಿಳಾ ಪ್ರಥಮದರ್ಜೆಕಾಲೇಜಿಗೆ ವರ್ಗಾವಣೆಗೊಂಡ ಕನ್ನಡವಿಭಾಗದ ಡಾ| ಎಂ. ಮಂಜಣ್ಣ,ದಾವಣಗೆರೆ ಸರ್ಕಾರಿ ಪ್ರಥಮದರ್ಜೆಮಹಿಳಾ ಕಾಲೇಜಿಗೆ ವರ್ಗಾವಣೆಗೊಂಡವಾಣಿಜ್ಯಶಾಸ್ತÅ ವಿಭಾಗದ ಡಾ| ಶ್ಯಾಮಲಾಅವರನ್ನು ಬೀಳ್ಕೊಡಲಾಯಿತು.
ರಾಜ್ಯದವಿವಿಧ ಸರ್ಕಾರಿ ಪ್ರಥಮ ದರ್ಜೆಕಾಲೇಜುಗಳಿಂದ ವರ್ಗಾವಣೆಗೊಂಡುಬಂದ ಪ್ರಾಧ್ಯಾಪಕರುಗಳನ್ನುಸ್ವಾಗತಿಸಲಾಯಿತು. ಈ ವೇಳೆ ಕಾಲೇಜಿನಪ್ರಾಂಶುಪಾಲ ಡಾ| ಎಸ್.ಆರ್.ಅಂಜಿನಪ್ಪ, ಪ್ರೊ| ಭೀಮಣ್ಣ ಸುಣಗಾರ,ಡಾ| ದಿನೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ