ದಾವಣಗೆರೆ ವಿವಿ ತಂಬಾಕು ಮುಕ್ತ


Team Udayavani, Jun 25, 2022, 5:20 PM IST

dfbsdfnbdfsg

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯವನ್ನುತಂಬಾಕು ಮುಕ್ತ ವಿಶ್ವವಿದ್ಯಾನಿಲಯ ಎಂದುಶುಕ್ರವಾರ ಅಧಿಕೃತ ವಾಗಿ ಘೋಷಿಸಲಾಯಿತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ದಾವಣಗೆರೆ ವಿಶ್ವ ವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗ, ಜಿಲ್ಲಾ ತಂಬಾಕುನಿಯಂತ್ರಣ ಕೋಶ ಸಂಯುಕ್ತಾಶ್ರಯದಲ್ಲಿವಿಶ್ವವಿದ್ಯಾನಿಲಯದ ಘಟಿಕೋತ್ಸವದ ಪ್ರತಿಮೆಮುಂದೆ ಅಪರ ಜಿಲ್ಲಾಧಿಕಾರಿ ಪಿ.ಎನ್‌. ಲೋಕೇಶ್‌,ಪ್ರಭಾರ ಪ್ರೊ| ಪಿ. ಲಕ್ಷ್ಮಣ್‌, ಕುಲಸಚಿವೆ ಬಿ.ಬಿ.ಸರೋಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜಮತ್ತು ಜಿಲ್ಲಾ ಸರ್ವೆàಕÒ‌ಣಾ ಧಿ ಕಾರಿ ಡಾ| ಜಿ.ಡಿ.ರಾಘವನ್‌ ಇತರರು ತಂಬಾಕು ಮುಕ್ತ ದಾವಣಗೆರೆವಿಶ್ವವಿದ್ಯಾನಿಲಯ ಎಂಬ ನಾಮಫಲಕವುಳ್ಳ ಬಲೂನ್‌ಗಳ ಗುತ್ಛ ಹಾರಿಸುವುದರ ಮೂಲಕ ಉದ್ಘಾಟಿಸಿದರು.

ಘೋಷಣಾ ಪ್ರಮಾಣಪತ್ರ ಸಹ ಬಿಡುಗಡೆಮಾಡಲಾಯಿತು. ಇದರೊಂದಿಗೆ ದಾವಣಗೆರೆವಿಶ್ವವಿದ್ಯಾಲಯ ರಾಜ್ಯದ ಮೊಟ್ಟ ಮೊದಲ ತಂಬಾಕುಮುಕ್ತ ದಾವಣಗೆರೆ ವಿಶ್ವವಿದ್ಯಾನಿಲಯವಾಗಿದೆ.ಎಂಬಿಎ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿಜಿಲ್ಲಾ ಸರ್ವೆàಕ್ಷಣಾಧಿ ಕಾರಿ ಡಾ| ಜಿ.ಡಿ.ರಾಘವನ್‌ಮಾತನಾಡಿ, ದಾವಣಗೆರೆ ವಿಶ್ವ ವಿದ್ಯಾನಿಲಯದಆವರಣವನ್ನು ತಂಬಾಕು ಮುಕ್ತ ಮಾಡುವ ನಿಟ್ಟಿನಲ್ಲಿಜಿಲ್ಲಾ ತಂಬಾಕು ನಿಯಂತ್ರಣ ಕೋಶ ಶ್ರಮಿಸಿರುವಹಿನ್ನೆಲೆಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆವಿಶ್ವವಿದ್ಯಾಲಯವನ್ನು ತಂಬಾಕು ಮುಕ್ತ ದಾವಣಗೆರೆವಿಶ್ವವಿದ್ಯಾನಿಲಯ ಎಂದು ಘೋಷಿಸಲಾಗಿದೆಹೇಳಿದರು.

ಅಪರ ಜಿಲ್ಲಾಧಿಕಾರಿ ಪಿ.ಎನ್‌. ಲೋಕೇಶ್‌ಮಾತನಾಡಿ, ದಾವಣಗೆರೆ ವಿಶ್ವ ವಿದ್ಯಾನಿಲಯದಆವರಣದಲ್ಲಿರುವ ಎಲ್ಲ ಕಟ್ಟಡಗಳ ಮುಂದೆ ತಂಬಾಕುಮುಕ್ತ ವಲಯ, ತಂಬಾಕು ಮುಕ್ತ ಆವರಣ ಮತ್ತುತಂಬಾಕು ಮುಕ್ತ ವಿಶ್ವವಿದ್ಯಾನಿಲಯಕ್ಕೆ ಸ್ವಾಗತ ಎಂಬನಾಮಫಲಕಗಳನ್ನು ಅಳವಡಿಸಲಾಗಿದೆ. ಆವರಣದಒಳಗೆ ತಂಬಾಕು ಉತ್ಪನ್ನಗಳನ್ನು ಬಳಸದಂತಹವಾತಾವರಣ ವಿಶ್ವವಿದ್ಯಾನಿಲಯದಲ್ಲಿ ಕಂಡುಬಂದಿರುವ ಪ್ರಯುಕ್ತ ವಿಶ್ವವಿದ್ಯಾ ನಿಲಯವನ್ನುತಂಬಾಕು ಮುಕ್ತ ಎಂದು ಘೋಷಿಸಿರುವುದುಸೂಕ್ತವಾಗಿದೆ ಎಂದರು.

ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ.ಆದರೆ, ಪದೆ ಪದೇ ತಪ್ಪು ಮಾಡುವುದು ದಡ್ಡತನ.ತಾವೆಲ್ಲರೂ ತಮ್ಮ ಸಹಪಾಠಿಗಳು, ಕುಟುಂಬದವರುಹಾಗೂ ನೆರೆಹೊರೆಯವರಿಗೂ ತಂಬಾಕು ಉತ್ಪನ್ನಗಳಬಳಕೆಯಿಂದ ದೇಹಾರೋಗ್ಯದ ಮೇಲೆ ಆಗುವಂತಹದುಷ್ಪರಿಣಾಮಗಳ ಬಗ್ಗೆ ತಿಳಿಸಿ, ಜಾಗೃತಿ ಮೂಡಿಸುವಮೂಲಕ ತಂಬಾಕು ಮುಕ್ತ ಸಮಾಜ ನಿರ್ಮಾಣಮಾಡಬೇಕು ಎಂದು ಮನವಿ ಮಾಡಿದರು.ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ| ಪಿ.ಲಕ್ಷ್ಮಣ್‌ಮಾತನಾಡಿ, ಮುಂದಿನ ಪೀಳಿಗೆಯನ್ನುತಂಬಾಕು ಉತ್ಪನ್ನಗಳ ಬಳಕೆ, ವ್ಯಸನದಿಂದ ಸಂರಕ್ಷಣೆಮಾಡುವ ನಿಟ್ಟಿನಲ್ಲಿ ಸ್ನಾತಕೋತ್ತರ ಪದವೀಧರರಿಗೆಕಾರ್ಯಕ್ರಮ ಆಯೋಜಿಸಲಾಗಿದೆ.

ತಂಬಾಕುಉತ್ಪನ್ನಗಳ ವಿಷಯದ ಕುರಿತು ಅರಿವು, ಆಚಾರ,ವಿಚಾರ, ಪ್ರಚಾರದ ಮೂಲಕ ಜೀವನದ ಮೌಲ್ಯಗಳನ್ನುಅರಿತುಕೊಳ್ಳಬೇಕು. ತಂಬಾಕಿನ ದುಷ್ಪರಿಣಾಮಗಳಬಗ್ಗೆ ಮೊದಲು ಅರಿತು ನಂತರ ವಿಚಾರದ ರೂಪದಲ್ಲಿಪ್ರಸ್ತುತ ಪಡಿಸುವ ಮುಖಾಂತರ ಸಾರ್ವಜನಿಕರಮನ ಗೆಲ್ಲುವಂತಹ ಕೆಲಸ ಯುವಕರದ್ದಾಗಿರುತ್ತದೆಎಂದು ತಿಳಿಸಿದರು

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.