25.08 ಕೆಜಿ ಅಕ್ರಮ ಗಾಂಜಾ ನಾಶ
Team Udayavani, Jun 27, 2022, 3:40 PM IST
ದಾವಣಗೆರೆ: ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನದ ಅಂಗವಾಗಿಭಾನುವಾರ ಕಳೆದ ಒಂದು ವರ್ಷದಲ್ಲಿ 11ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಒಟ್ಟು25 ಕೆಜಿ 800 ಗ್ರಾಂ ಅಕ್ರಮ ಗಾಂಜಾವನ್ನುನ್ಯಾಯಾಲಯದ ಅನುಮತಿ ಪಡೆದುನಗರದ ಹೊರವಲಯದಲ್ಲಿ ಬೆಂಕಿಯಲ್ಲಿಹಾಕಿ ನಾಶಪಡಿಸಲಾಯಿತು.ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ.ರಿಷ್ಯಂತ್ ಮಾತನಾಡಿ, ಜಿಲ್ಲೆಯಾದ್ಯಂತಮಾದಕ ವಸ್ತುಗಳ ವಿರೋಧಿಅಭಿಯಾನ ನಡೆಸಲಾಗುತ್ತಿದೆ.
ಗಾಂಜಾ ಮತ್ತಿತರ ಮಾದಕ ವಸ್ತುಗಳಸಾಗಾಣಿಕೆ ಮತ್ತು ಮಾರಾಟದಲ್ಲಿತೊಡಗಿದ್ದ ಎಲ್ಲರ ವಿರುದ್ಧ ಪ್ರಕರಣದಾಖಲಿಸಿಕೊಂಡು ತನಿಖೆನಡೆಸಲಾಗುತ್ತಿದೆ. ಮಾದಕ ವಸ್ತುಗಳಸಾಗಾಣಿಕೆ, ಮಾರಾಟ, ಬಳಕೆಮಾಡುವರ ವಿರುದ್ಧ ಅತ್ಯಂತ ಕಠಿಣಕ್ರಮ ತೆಗೆದುಕೊಳ್ಳಲಾಗುವುದು ಎಂದುಎಚ್ಚರಿಸಿದರು.ಮಾದಕ ವಸ್ತುಗಳ ವಿರೋಧಿಅಭಿಯಾನಕ್ಕೆ ಎಲ್ಲರೂ ಸಹಕರಿಸಬೇಕು.ವಿಶೇಷವಾಗಿ ಶಾಲಾ-ಕಾಲೇಜುವಿದ್ಯಾರ್ಥಿ ಸಮೂಹ ಯಾವುದೇಕಾರಣಕ್ಕೂ ದುಶ್ಚಟಗಳಿಗೆಬಲಿಯಾಗಬಾರದು.
ಫ್ಯಾಷನ್,ಗೆಳೆಯರ ಒತ್ತಡ ಇತರೆ ಕಾರಣಮುಂದೊಡ್ಡಿ ಗಾಂಜಾ ಮತ್ತಿತರ ಮಾದಕವಸ್ತುಗಳ ಬಳಕೆ ಮಾಡಬಾರದು.ವಿದ್ಯಾರ್ಜನೆಗೆ ಹೆಚ್ಚಿನ ಗಮನ ಮತ್ತುಮಹತ್ವ ನೀಡುವ ಮೂಲಕ ಒಳ್ಳೆಯಭವಿಷ್ಯ ರೂಪಿಸಿಕೊಳ್ಳಬೇಕು. ಯಾರಿಯೇಆಗಲಿ ಮಾದಕ ವಸ್ತುಗಳ ಸಾಗಾಟ, ಬಳಕೆಮಾಡುವುದು ಕಂಡು ಬಂದಲ್ಲಿ ಕಠಿಣಕ್ರಮ ಜರುಗಿಸಲಾಗುವುದು ಎಂದುತಿಳಿಸಿದರು.ಹೆಚ್ಚುವರಿ ಪೊಲೀಸ್ ಅಧೀಕ್ಷಕಅರ್.ಬಿ. ಬಸರಗಿ, ಡಿಸಿಆರ್ಬಿ ಡಿವೈಎಸ್ಪಿಬಿ.ಎಸ್. ಬಸವರಾಜ್, ಚನ್ನಗಿರಿ ಡಿವೈಎಸ್ಪಿಕೆ.ಎಂ. ಸಂತೋಷ್ ಮತ್ತು ಸಿಬ್ಬಂದಿಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ