ಮಳೆ ಎಫೆಕ್ಟ್: 384 ಸರ್ಕಾರಿ ಕಟ್ಟಡಗಳಿಗೆ ಹಾನಿ
Team Udayavani, Jul 22, 2022, 7:53 PM IST
ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದುದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಅಬ್ಬರದ ಮಳೆಗೆ ಈವರೆಗೆ ಒಟ್ಟು 384 ಸರ್ಕಾರಿ ಕಟ್ಟಡಗಳು ಹಾನಿಗೆ ಒಳಗಾಗಿವೆ.ಕಳೆದ ಕೆಲವೇ ದಿನಗಳ ಹಿಂದೆ ಜಿಲ್ಲೆಯಲ್ಲಿಮಳೆಯ ಸುಳಿವೇ ಇರಲಿಲ್ಲ. ಕೆಲ ದಿನಗಳಿಂದಸುರಿಯುತ್ತಿರುವ ಮಳೆಗೆ ಕಟ್ಟಡಗಳು, ಕೆರೆ, ರಸ್ತೆಗಳುಎಲ್ಲವೂ ಹಾನಿಗೀಡಾಗಿವೆ.
ಜಿಲ್ಲೆಯ ಎಲ್ಲ ತಾಲೂಕುಕೇಂದ್ರಗಳಲ್ಲಿರುವ ಮಿನಿ ವಿಧಾನಸೌಧಗಳಲ್ಲಿಬಹುತೇಕ ಸರ್ಕಾರಿ ಇಲಾಖಾಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ.ಸಮಾಜಕಲ್ಯಾಣ, ಹಿಂದುಳಿದವರ್ಗಗಳ ಇಲಾಖೆಗಳಡಿಯಲ್ಲಿನಡೆಯುವ ಹಾಸ್ಟೆಲ್ಗಳಪೈಕಿ ಬಹುತೇಕ ಸ್ವಂತ ಕಟ್ಟಡಹೊಂದಿವೆ. ಹಾಗಾಗಿ ಮಳೆಯಿಂದತೊಂದರೆಗೀಡಾದ ಪ್ರಕರಣ ಅಷ್ಟಾಗಿಕಂಡುಬಂದಿಲ್ಲ.
ಭಾರೀ ಮಳೆಯಿಂದಾಗಿ ದಾವಣಗೆರೆತಾಲೂಕಿನಲ್ಲಿ 95, ಹರಿಹರದಲ್ಲಿ 40,ಹೊನ್ನಾಳಿಯಲ್ಲಿ 89, ಚನ್ನಗಿರಿಯಲ್ಲಿ72 ಹಾಗೂ ಜಗಳೂರಿನಲ್ಲಿ50 ಸೇರಿದಂತೆ 346 ಶಾಲೆ,ಹರಿಹರದಲ್ಲಿ 5, ಜಗಳೂರಿನಲ್ಲಿಮೂರು ಪ್ರಾಥಮಿಕ ಆರೋಗ್ಯ ಕೇಂದ್ರ,ದಾವಣಗೆರೆಯಲ್ಲಿ 7, ಚನ್ನಗಿರಿಯಲ್ಲಿ 4,ಜಗಳೂರಿನಲ್ಲಿ 19 ಇತರೆ ಸರ್ಕಾರಿ ಕಟ್ಟಡಗಳುಹಾನಿಗೊಳಗಾಗಿವೆ. ಒಟ್ಟಾರೆ 384 ಸರ್ಕಾರಿಕಟ್ಟಡಗಳು ಹಾನಿಗೊಳಗಾಗಿವೆ.
ರಾ. ರವಿಬಾಬು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್